ಬುಧವಾರ, ಜೂನ್ 26, 2024
ಚಿಕನ್ ಕಬಾಬ್ ಗೆ ಕೃತಕ ಕಲರ್ ಬಳಸಿದರೆ 7 ವರ್ಷ ಜೈಲು ಶಿಕ್ಷೆ ಮತ್ತು 10 ಲಕ್ಷದವರೆಗೆ ದಂಡ ಫಿಕ್ಸ್..!-Mangalore : ಉಳ್ಳಾಲದಲ್ಲಿ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಬಲಿ-Tzachi Hanegbi - ಗಾಜಾದಲ್ಲಿ ಹಮಾಸ್ ಸರ್ಕಾರವನ್ನು ಬದಲಿಸುವ ಯೋಜನೆಯನ್ನು ಇಸ್ರೇಲ್ ಹೊರತರಲಿದೆ-ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ.!-ಅಯೋಧ್ಯೆಯಲ್ಲಿ ಮೊದಲ ಮಳೆಗೆ ಸೋರಿದ ರಾಮ ಮಂದಿರದ ಗರ್ಭಗುಡಿಯ ಮೇಲ್ಛಾವಣಿ..!-ನಂದಿನಿ ಹಾಲಿನ ದರ ಏರಿಕೆ; ಎಷ್ಟು ಹೆಚ್ಚಾಗಲಿದೆ ಇಲ್ಲಿದೆ ಮಾಹಿತಿ-T20 ವಿಶ್ವಕಪ್ 2024: ಐತಿಹಾಸಿಕ ಗೆಲುವಿನೊಂದಿಗೆ ಸೆಮಿಫೈನಲ್​ಗೇರಿದ ಅಫ್ಘಾನಿಸ್ತಾನ; ಆಸ್ಟ್ರೇಲಿಯಾ ಔಟ್!-Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುನೀತ್‌ ಸಮಾಧಿಗೆ ಕುಟುಂಬಸ್ಥರಿಂದ ಹಾಲು-ತುಪ್ಪ ಶಾಸ್ತ್ರ

Twitter
Facebook
LinkedIn
WhatsApp
ಪುನೀತ್‌ ಸಮಾಧಿಗೆ ಕುಟುಂಬಸ್ಥರಿಂದ ಹಾಲು-ತುಪ್ಪ ಶಾಸ್ತ್ರ

ಬೆಂಗಳೂರು : ದೊಡ್ಡ ಮನೆಯ ಮಗ ಪುನೀತ್‌ ರಾಜ್‌ ಕುಮಾರ್‌ ನಿಧನರಾಗಿ ಇಂದಿಗೆ 5ನೇ ದಿನ. ಈ ಹಿನ್ನಲೆಯಲ್ಲಿ ಪುನೀತ್‌ ರಾಜ್‌ ಕುಮಾರ್‌ ಅವರ ಸಮಾಧಿ ಇರುವಂತ ಕಂಠೀರವ ಸ್ಟುಡಿಯೊಗೆ ತೆರಳಿ ಕುಟುಂಬಸ್ಥರಿಂದ 5ನೇ ದಿನದ ಹಾಲು- ತುಪ್ಪ ಬಿಡುವ ಶಾಸ್ತ್ರ ನೇರವೇರಲಿದೆ.

ಕಳೆದ ಶುಕ್ರವಾರದಂದು ಹೃದಯಾಘಾತದಿಂದ ಕನ್ನಡದ ಯುವ ರತ್ನ ಅಪ್ಪು ನಿಧನರಾದರು. ನಟ ಪುನೀತ್ ರಾಜ್‌ ಕುಮಾರ್‌ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇರಿಸಿ ನಂತರ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

ಇದಾದ ಬಳಿಕ ನಡೆಯುವಂತಹ ಶಾಸ್ತ್ರ ಹಾಲು-ತುಪ್ಪ ಬಿಡುವಂತ ಶಾಸ್ತ್ರ. ಈ ಶಾಸ್ತ್ರವನ್ನು ನಿಧನರಾದ 5ನೇ ದಿನಕ್ಕೆ ಮಾಡುವುದರಿಂದ ಇಂದು ಈ ಹಾಲು-ತುಪ್ಪ ಬಿಡುವಂತ ಶಾಸ್ತ್ರ ನೆರವೇರಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು