ಭಾನುವಾರ, ಏಪ್ರಿಲ್ 28, 2024
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಲ್ಪೆಯಲ್ಲಿ 1.80 ಲಕ್ಷಕ್ಕೆ ಮಾರಾಟವಾಯ್ತು ಮಧುಮೇಹ ,ಅಸ್ತಮಕ್ಕೆ ರಾಮಬಾಣ ವಾಗಿರುವ ಗೋಳಿ ಮೀನು!!

Twitter
Facebook
LinkedIn
WhatsApp
ಮಲ್ಪೆಯಲ್ಲಿ 1.80 ಲಕ್ಷಕ್ಕೆ ಮಾರಾಟವಾಯ್ತು ಮಧುಮೇಹ ,ಅಸ್ತಮಕ್ಕೆ ರಾಮಬಾಣ ವಾಗಿರುವ ಗೋಳಿ ಮೀನು!!

ಉಡುಪಿ : ಕರಾವಳಿ ಮೀನುಗಾರರು ಈ ಬಾರಿ ಮತ್ಸ್ಯಕ್ಷಾಮ ಎದುರಿಸುತ್ತಿದ್ದಾರೆ. ಆದರೆ ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರಿಗೆ ಭರ್ಜರಿ ಲಕ್‌ ಖುಲಾಯಿಸಿದೆ. ಮೀನುಗಾರರು ಹಿಡಿದು ತಂದಿರುವ ಅಪರೂಪದ (Special Fish) ಗೋಳಿ ಮೀನು ಬರೋಬ್ಬರಿ 1.80 ಲಕ್ಷ ರೂಪಾಯಿಗೆ ಮಾರಾಟವಾಗಿದೆ.

ಉಡುಪಿ ಜಿಲ್ಲೆಯ ಮಲ್ಪೆಯ ತೊಟ್ಟಂನ ಶಾನ್‌ ರಾಜ್‌ ಎಂಬವರಿಗೆ ಸೇರಿದ ಬಲರಾಮ್‌ ಬೋಟಿನಲ್ಲಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಆದರೆ ಮೀನುಗಾರಿಕೆಯ ವೇಳೆಯಲ್ಲಿ ಅಪರೂಪ ಮೀನು ದೊರೆತಿತ್ತು. ಎಂದಿನಂತೆ ಮೀನುಗಳನ್ನು ತಂದು ಮಲ್ಪೆ ಬಂದರಿನಲ್ಲಿ ಹರಾಜು ಹಾಕಿದ್ದಾರೆ. ಈ ವೇಳೆಯಲ್ಲಿ ಮೀನುಗಾರರು ಆಶ್ವರ್ಯ ಚಕಿತ ರಾಗಿದ್ದಾರೆ. ಯಾಕೆಂದ್ರೆ ಮೀನುಗಾರರು ಹಿಡಿದು ತಂದಿದ್ದ ಗೋಳಿ ಮೀನು ಬರೋಬ್ಬರಿ ಒಂದು ಲಕ್ಷದ ಎಂಬತ್ತು ಸಾವಿರ ರೂಪಾಯಿ ಮಾರಾಟವಾಗಿದೆ. ಮೀನಿನ ಹರಾಜು ನಡೆಯುವ ವೇಳೆಯಲ್ಲಿ ನೆರೆದಿದ್ದವರು ಮೂಗಿನ ಮೇಲೆ ಬೆರಳಿಟ್ಟುಕೊಂಡಿದ್ದರು.

18 ಕೆಜಿ ತೂಕವಿದ್ದ ಗೋಳಿ ಮೀನು ಕೆ.ಜಿಗೆ ಬರೋಬ್ಬರಿ 9060 ರೂ. ನಂತೆ ಮಾರಾಟವಾಗಿದೆ. ಮಲ್ಪೆ ಬಂದರಿನಲ್ಲಿ ಆಗಾಗ ಅಪರೂಪದ ಮೀನುಗಳು ಹರಾಜಾಗುತ್ತಿವೆ. ಆದರೆ ಇಷ್ಟೊಂದು ದೊಡ್ಡ ಮೊತ್ತಕ್ಕೆ ಒಂದು ಮೀನು ಹರಾಜು ಆಗಿರೋದು ಇದೇ ಮೊದಲು ಎನ್ನುತ್ತಿದ್ದಾರೆ ಮೀನುಗಾರರು. ಗೋಳಿ ಮೀನು ಅತ್ಯಂತ ಅಪರೂಪದ್ದು, ಈ ಮೀನನ್ನು ಹೆಚ್ಚಾಗಿ ಔಷಧ ತಯಾರಿಕೆಗೆ ಬಳಕೆ ಮಾಡುತ್ತಾರೆ. ಅದ್ರಲ್ಲೂ ಮಧುಮೇಹ, ಅಸ್ತಮಾ ಕಾಯಿಲೆಗಳಿಗೆ ಈ ಮೀನು ರಾಮಬಾಣ. ಹೀಗಾಗಿಯೇ ಈ ಮೀನು ಮಾರುಕಟ್ಟೆಯಲ್ಲಿ ದುಬಾರಿ ಬೆಲೆಗೆ ಮೀನು ಮಾರಾಟವಾಗಿದೆ ಎನ್ನುತ್ತಾರೆ ಮೀನುಗಾರರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು