ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೀಟೂ ಪ್ರಕರಣದಲ್ಲಿ ನಟ ಅರ್ಜುನ್​ ಸರ್ಜಾಗೆ ಬಹುದೊಡ್ಡ ರಿಲೀಫ್..!

Twitter
Facebook
LinkedIn
WhatsApp
ಮೀಟೂ ಪ್ರಕರಣದಲ್ಲಿ ನಟ ಅರ್ಜುನ್​ ಸರ್ಜಾಗೆ ಬಹುದೊಡ್ಡ ರಿಲೀಫ್..!

ಬೆಂಗಳೂರು: ಚಿತ್ರರಂಗದಲ್ಲಿ ತಲ್ಲಣ ಸೃಷ್ಟಿ ಮಾಡಿದ್ದ ಮೀಟೂ ಪ್ರಕರಣದಲ್ಲಿ ಬಹುಭಾಷಾ ನಟ ಅರ್ಜುನ್ ಸರ್ಜಾ ಅವರಿಗೆ ರಿಲೀಫ್​ ಸಿಕ್ಕಿದೆ. ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ದೂರು ದಾಖಲಿಸಿದ್ದರು.
ಮೂರು ವರ್ಷ ಕಳೆದರೂ ಸೂಕ್ತ ಸಾಕ್ಷಿ ಸಿಗದ ಕಾರಣ ಕಬ್ಬನ್ ಪಾರ್ಕ್ ಪೊಲೀಸರು ನಿನ್ನೆ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.

ವಿಸ್ಮಯ ಸಿನಿಮಾದಲ್ಲಿ ಶ್ರುತಿ ಹರಿಹರನ್​ ಮತ್ತು ಅರ್ಜುನ್​ ಸರ್ಜಾ ಅವರು ಗಂಡ-ಹೆಂಡತಿ ಪಾತ್ರದಲ್ಲಿ ನಟಿಸಿದ್ದರು. ಚಿತ್ರೀಕರಣದ ವೇಳೆ ಅರ್ಜುನ್​ ಸರ್ಜಾ ಅವರು ತಮ್ಮ ಮೇಲೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಶ್ರುತಿ ಹರಿಹರನ್​ ಆರೋಪಿಸಿದ್ದರು. ಇದು ಸ್ಯಾಂಡಲ್​ವುಡ್​ನಲ್ಲಿ ವಿವಾದದ ಬೆಂಕಿ ಹೊತ್ತಿಸಿತ್ತು. ಕೆಲವರು ಶ್ರುತಿ ಪರವಾಗಿ ಮಾತನಾಡಿದ್ದರೆ, ಅನೇಕರು ಅರ್ಜುನ್​ ಸರ್ಜಾಗೆ ಬೆಂಬಲ ನೀಡಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು