ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಂಗಭೂಮಿ ನಟಿ, ಹಿರಿಯ ತುಳು ಸಿನಿಮಾ ನಟಿ ಸುಮಿತ್ರಾ ರೈ ಇನ್ನಿಲ್ಲ.

Twitter
Facebook
LinkedIn
WhatsApp
ರಂಗಭೂಮಿ ನಟಿ, ಹಿರಿಯ ತುಳು ಸಿನಿಮಾ ನಟಿ ಸುಮಿತ್ರಾ ರೈ ಇನ್ನಿಲ್ಲ.

ತುಳು ಕನ್ನಡ ರಂಗಭೂಮಿಯ ಹಿರಿಯ ರಂಗಕಲಾವಿದ , ಶ್ರೀ ನಂದಿಕೇಶ್ವರ ನಾಟಕ ಸಂಘದ ರೂವಾರಿ ದಿ. ಪಿ.ಬಿ ರೈ ಯವರ ಧರ್ಮ ಪತ್ನಿ, ನಾಟಕ ಕಲಾವಿದೆ ಶ್ರೀಮತಿ ಬೇಬಿ ಯಾನೆ ಸುಮಿತ್ರ ರೈ (76 )ಇಂದು ಮಂಜೇಶ್ವರ ಸಮೀಪದ ಕುಂಜತ್ತೂರಿನ ತಮ್ಮ ಸ್ವ ಗೃಹದಲ್ಲಿ ನಿಧನ ಹೊಂದಿದರು. ಅವರು ಪುತ್ರ ಕಿರುತೆರೆ ಮತ್ತು ರಂಗಭೂಮಿ ನಟ ರಾಘವೇಂದ್ರ ರೈ ಮತ್ತು ಪುತ್ರಿ ಸಿನೇಮಾ ರಂಗಭೂಮಿ ಕಿರುತೆರೆ ನಟಿ ಶೋಭಾ ರೈ ಯವರನ್ನು ಅಗಲಿದ್ದಾರೆ.

ದಿವಂಗತರು ಖ್ಯಾತ ಗುಬ್ಬಿ ವೀರಣ್ಣ ನಾಟಕ ಕಂಪನಿ, ಬಸವರಾಜ ಬಡಿಗೇರ ಮತ್ತು ತಮ್ಮ ಪತಿಯವರು ಕಟ್ಟಿ ಬೆಳೆಸಿದ ಶ್ರೀ ನಂದಿಕೇಶ್ವರ ನಾಟಕ ಸಂಘದಲ್ಲಿ ರಂಗನಟಿಯಾಗಿ, ಹಾಗೂ ಹಲವಾರು ಚಲನಚಿತ್ರಗಳಲ್ಲಿ ಸುಮಾರು ಐವತ್ತು ವರುಷಗಳ ಕಾಲ ನಟಿಸಿದ್ದಾರೆ..

ನಾಳೆ ಬೆಳಿಗ್ಗೆ ಹತ್ತು ಘಂಟೆಗೆ ಕುಂಜತ್ತೂರಿನ ಸ್ವಗೃಹದಲ್ಲಿ ಅಂತಿಮ ವಿಧಿ ವಿಧಾನಗಳು ನಡೆಯಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು