ಶನಿವಾರ, ಏಪ್ರಿಲ್ 20, 2024
ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿವಾದಿತ ಕೃಷಿಕಾಯ್ದೆಗಳನ್ನು ಹಿಂಪಡೆದ ಕೇಂದ್ರ ಸರ್ಕಾರ

Twitter
Facebook
LinkedIn
WhatsApp
ವಿವಾದಿತ ಕೃಷಿಕಾಯ್ದೆಗಳನ್ನು ಹಿಂಪಡೆದ ಕೇಂದ್ರ ಸರ್ಕಾರ

ದೆಹಲಿ: ಕೃಷಿ ಕ್ಷೇತ್ರದ ಸುಧಾರಣೆಗೆಂದು ಜಾರಿಗೆ ತರಲು ಉದ್ದೇಶಿಸಿದ್ದ ಮೂರು ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರವು ಹಿಂಪಡೆದಿದೆ. ದೇಶವನ್ನು ಉದ್ದೇಶಿಸಿ ಇಂದು (ನ.19) ಮುಂಜಾನೆ 9 ಗಂಟೆಗೆ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಈ ವಿಚಾರವನ್ನು ತಿಳಿಸಿದ್ದಾರೆ.
ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ಹೋರಾಟಗಳು ನಡೆಯುತ್ತಿದ್ದವು. ರೈತರು ಸುಮಾರು ಒಂದು ವರ್ಷದಿಂದ ದೆಹಲಿ ಗಡಿಯಲ್ಲಿ ಸತ್ಯಾಗ್ರಹ ನಡೆಸುತ್ತಿದ್ದರು.

ನಾನು ಈ ಹಿಂದೆ, ಈಗ ಮತ್ತು ಮುಂದೆಯೂ ರೈತರು ಮತ್ತು ದೇಶದ ಒಳಿತಿಗಾಗಿ ಕೆಲಸ ಮಾಡುತ್ತಿದ್ದೇನೆ. ನಮ್ಮ ಉದ್ದೇಶಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಾಗಿಲ್ಲ. ರೈತರ ಒಂದು ಗುಂಪು ಮಾತ್ರ ಕಾಯ್ದೆಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿತ್ತು. ನಾವು ಅವರಿಗೆ ಮಾಹಿತಿ ನೀಡಲು ಶ್ರಮಿಸುತ್ತಲೇ ಇದ್ದೆವು ಎಂದು ಮೋದಿ ವಿವರಿಸಿದರು.
ಸರ್ಕಾರ ಮತ್ತು ರೈತರ ನಡುವೆ ಹಲವು ಬಾರಿ ಮಾತುಕತೆ ನಡೆದರೂ ಪ್ರತಿಭಟನೆಗಳ ಕಾವು ತಗ್ಗಿರಲಿಲ್ಲ. ಸಂಸತ್ ಅಧಿವೇಶನವೂ ಹಲವು ಬಾರಿ ದಾರಿತಪ್ಪಿತ್ತು. ಸುಪ್ರೀಂಕೋರ್ಟ್ ಮಧ್ಯಪ್ರವೇಶದ ನಂತರವೂ ಪರಿಸ್ಥಿತಿ ಸುಧಾರಿಸಿರಲಿಲ್ಲ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು