ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಂಗಳೂರು: ಹ್ಯಾಕರ್ ಶ್ರೀಕಿ ಭದ್ರತೆಗೆ ಸಬ್ ಇನ್ಸ್ಪೆಕ್ಟರ್ ಓರ್ವರನ್ನು ನೇಮಕ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಶ್ರೀಕಿ ಜೀವಕ್ಕೆ ಅಪಾಯವಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರು. ಈ ಹಿನ್ನೆಲೆ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ಪೊಲೀಸ್ ಭದ್ರತೆ ನೀಡಲಾಗಿದೆ.
ಶ್ರೀಕಿಗೆ ಭದ್ರತೆ ನೀಡಲು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಸೂಚನೆ ನೀಡಿರುವ ಕಾರಣ ಶ್ರೀಕಿ ಭದ್ರತೆಗಾಗಿ ಸಬ್ ಇನ್ಸ್ಪೆಕ್ಟರ್ ಒಬ್ಬರನ್ನು ನಿಯೋಜಿಸಿದ್ದು, ಶ್ರೀಕಿ ಕುಟುಂಬದವರನ್ನು ಸಂಪರ್ಕಿಸಿದ್ದಾರೆ. ಆದರೆ, “ಶ್ರೀಕಿ ಮನೆಗೆ ಬರುತ್ತಿಲ್ಲ. ಆತ ಎಲ್ಲಿದ್ದಾನೆ ಎಂದು ತಿಳಿದಿಲ್ಲ” ಎಂದು ಅವರ ಸಹೋದರ ಹೇಳಿದ್ಧಾರೆ.
ಶ್ರೀಕಿ ಭದ್ರತೆಗಾಗಿ ನಿಯೋಜನೆಗೊಂದಿರುವ ಸಬ್ ಇನ್ಸ್ಪೆಕ್ಟರ್ ಪ್ರತಿದಿನ ಶ್ರೀಕಿ ಮನೆಗೆ ಹೋಗಿ ಬರಿಗೈಯಲ್ಲಿ ವಾಪಾಸ್ ಆಗುತ್ತಿದ್ದಾರೆ ಎನ್ನಲಾಗಿದೆ.
ಶ್ರೀಕಿ ಎಲ್ಲಿದ್ದಾನೆ ಎಂದು ತಿಳಿದಿಲ್ಲ ಎಂದು ಕುಟುಂಬದವರು ಹೇಳುತ್ತಿರುವ ಕಾರಣ ಶ್ರೀಕಿ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?