ಗುರುವಾರ, ಏಪ್ರಿಲ್ 18, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೆಲ್ಫಿ ತೆಗೆದುಕೊಳ್ಳಲು ಹೋಗಿ ರೈಲಿನಿಂದ ಬಿದ್ದು ಸಾವಿಗೀಡಾದ ಯುವಕ!

Twitter
Facebook
LinkedIn
WhatsApp
ಸೆಲ್ಫಿ ತೆಗೆದುಕೊಳ್ಳಲು ಹೋಗಿ ರೈಲಿನಿಂದ ಬಿದ್ದು ಸಾವಿಗೀಡಾದ ಯುವಕ!

ಬೆಂಗಳೂರು: ಯುವಕನೊಬ್ಬ ರೈಲಿನಲ್ಲಿ ಪ್ರಯಾಣಿಸುವಾಗ ಸೆಲ್ಪಿ ಕ್ಲಿಕ್ಕಿಸಿಕೊಳ್ಳಲು ಹೋಗಿ ರೈಲಿನಿಂದ ಕೆಳಗೆ ಬಿದ್ದು, ಅಸುನೀಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಮಂಡ್ಯ ಮೂಲದ ಅಭಿಷೇಕ್ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಮೃತಪಟ್ಟ ನತದೃಷ್ಟ ಯುವಕ. ಬೆಂಗಳೂರಿನ ಗಾಂಧಿನಗರದ ಬಾರ್ & ರೆಸ್ಟೋರೆಂಟ್ ನಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಅಭಿಷೇಕ್ ರೈಲಿನಲ್ಲಿ ಪ್ರಯಾಣಿಸುವಾಗ ಸೆಲ್ಫೀ ಕ್ಲಿಕ್ಕಿಸಲು ಹೋಗಿ ಪ್ರಾಣ ಕಳೆದುಕೊಂಡಿದ್ದಾನೆ. ಆತನ ಮೃತದೇಹ 5 ದಿನಗಳ ಬಳಿಕ ಶ್ರೀರಂಗಪಟ್ಟಣದ ಬಳಿ ಪತ್ತೆಯಾಗಿದೆ.
ಊರಿಗೆ ಹೋಗಿ ಬರುವುದಾಗಿ ಸ್ನೇಹಿತರ ಜೊತೆ ನವೆಂಬರ್​ 6ರಂದು ಮಂಡ್ಯಕ್ಕೆ ಬೆಂಗಳೂರಿನಿಂದ ಹೊರಟಿದ್ದ. ರಾತ್ರಿ 2 ಗಂಟೆಯ ಸಮಯದಲ್ಲಿ ರೈಲಿನ ಬಾಗಿಲಿನಲ್ಲಿ ನಿಂತು ಸೆಲ್ಫೀ ಕ್ಲಿಕ್ಕಿಸಿಕೊಳ್ಳುವಾಗ ಅಭಿಷೇಕ್ ರೈಲಿನಿಂದ ಕೆಳಗೆ ಬಿದ್ದು, ಲೋಕಪಾವನಿ ನದಿಗೆ ಬಿದ್ದಿದ್ದಾನೆ. ಸತತ ಮಳೆಯಿಂದಾಗಿ ನದಿಯ ರಭಸ ಹೆಚ್ಚಾಗಿರುವುದರಿಂದ ಅಭಿಷೇಕ್ ಮೃತದೇಹ ಸುಮಾರು 6 ರಿಂದ 7 ಕಿ.ಮೀ ವರೆಗೂ ಕೊಚ್ಚಿ ಹೋಗಿದೆ. ಅಭಿಷೇಕ್ ಮೃತದೇಹಕ್ಕಾಗಿ ಉಪ್ಪಾರಪೇಟೆ, ರೈಲ್ವೆ, ಮಂಡ್ಯ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ಆ ಬಳಿಕ ನ.14 ರಂದು ಶ್ರೀರಂಗಪಟ್ಟಣ ಬಳಿ ಅಭಿಷೇಕ್ ಶವ ಪತ್ತೆ ಪತ್ತೆಯಾಗಿದೆ.

ನ.10 ರಂದು ಉಪ್ಪಾರಪೇಟೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು