ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ನಟಿ ಕೀರ್ತಿ ಸುರೇಶ್

Twitter
Facebook
LinkedIn
WhatsApp
320810912 1329580454471979 1474331420195873545 n

ಹಾನಟಿ (Mahanati) ಸಿನಿಮಾ ಮೂಲಕ ಸಖತ್ ಫೇಮಸ್ ಆಗಿರುವ ಕೀರ್ತಿ ಸುರೇಶ್ (Keerthi Suresh) , ವಾರಕ್ಕೊಂದು ಸಲ ಬೇರೆ ಬೇರೆ ಕಾರಣಗಳಿಗಾಗಿ ಸುದ್ದಿ ಆಗುತ್ತಿದ್ದಾರೆ. ಈ ಹಿಂದೆ ಅವರ ಮದುವೆ ವಿಚಾರವಾಗಿ ಸಾಕಷ್ಟು ಸದ್ದು ಮಾಡಿದ್ದರು. ಈ ಕುರಿತು ಸ್ವತಃ ಅವರ ತಂದೆಯೇ ಮಾಧ್ಯಮಗಳ ಮುಂದೆ ಬಂದು ಸ್ಪಷ್ಟನೆ ನೀಡಬೇಕಾಯಿತು.

274726244 507530320737797 8144016478859029561 n

ಈ ಹಿಂದೆ ಡೇಟಿಂಗ್ ವಿಚಾರವಾಗಿಯೂ ಕೀರ್ತಿ ಸುರೇಶ್ ಗಾಸಿಪ್ ಖಾಲಂನಲ್ಲಿ ಕಾಣಿಸಿಕೊಂಡಿದ್ದರು. ದಳಪತಿ ವಿಜಯ್ ಜೊತೆ ಕೀರ್ತಿ ಡೇಟಿಂಗ್ ಮಾಡುತ್ತಿದ್ದು, ವಿಜಯ್ ಅವರ ಸಂಸಾರ ಹಾಳಾಗಿದೆ ಎಂದು ವರದಿಯಾಗಿತ್ತು. ಈ ವಿಚಾರವಾಗಿ ಕೀರ್ತಿ ಮಾತನಾಡಿ, ಅಂಥದ್ದೇನೂ ಇಲ್ಲ. ನಾವಿಬ್ಬರೂ ಡೇಟಿಂಗ್ ಮಾಡುತ್ತಿಲ್ಲ ಎನ್ನುವ ವಿಚಾರವನ್ನು ಹಂಚಿಕೊಂಡಿದ್ದರು. ಅಲ್ಲಿಗೆ ಆ ಗಾಸಿಪ್ ಗೆ ಫುಲ್ ಸ್ಟಾಪ್ ಇಡುವ ಪ್ರಯತ್ನ ಮಾಡಿದ್ದರು.

267406612 462173868606776 736526809163543456 n

ಇದೀಗ ಮತ್ತೊಂದು ಕಾರಣಕ್ಕಾಗಿ ಕೀರ್ತಿ ಸುರೇಶ್ ಸುದ್ದಿಗೆ ಸಿಕ್ಕಿದ್ದಾರೆ. ಮಹಾನಟಿ ಸದ್ಯದಲ್ಲೇ ರಾಜಕಾರಣ (Politics) ಪ್ರವೇಶ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಅವರು ಉದಯನಿಧಿ ಸ್ಟಾಲಿನ್ ಜೊತೆ ಮಾಮನನ್ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ರಾಜಕೀಯ ಹಿನ್ನೆಲೆಯನ್ನು ಕಥೆಯನ್ನು ಹೊಂದಿದೆ. ಸೆಲ್ವರಾಜ್ ನಿರ್ದೇಶನದಲ್ಲಿ ಮೂಡಿ ಬಂದಿದೆ. ಈ ಸಿನಿಮಾದ ಪ್ರಚಾರದಲ್ಲಿ ಕೇಳಿ ಬಂದ ಪ್ರಶ್ನೆಗೆ ಕೀರ್ತಿ ನೀಡಿದ ಉತ್ತರವೇ ಅವರ ರಾಜಕೀಯ ಕುರಿತಾದ ಸುದ್ದಿಗೆ ಕಾರಣವಾಗಿದೆ.

ನಿಮಗೇನಾದರೂ ರಾಜಕಾರಣಕ್ಕೆ ಬರುವ ಆಲೋಚನೆ ಇದೆಯಾ? ಎಂದು ಕೇಳಿದ ಪ್ರಶ್ನೆಗೆ, ‘ಆ ವಿಚಾರದ ಬಗ್ಗೆ ಆಲೋಚಿಸಬೇಕಿದೆ’ ಎಂದು ಹೇಳಿದ ಉತ್ತರವೇ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ಹೇಳಿ ಕೇಳಿ ಈ ಸಿನಿಮಾದ ನಟ ಉದಯನಿಧಿ (Udayanidhi Stalin) ರಾಜಕಾರಣಿ. ತಮಿಳು ನಾಡು ಸರಕಾರದ ಸಚಿವ ಕೂಡ. ಹಾಗಾಗಿ ಮುಂದಿನ ದಿನಗಳಲ್ಲಿ ಪ್ರಚಾರಕ್ಕಾದರೂ ಕೀರ್ತಿ ಸುರೇಶ್ ಬರುತ್ತಾರೆ ಎನ್ನುವ ನಂಬಿಕೆ ಅವರ ಅಭಿಮಾನಿಗಳದ್ದು.

290927663 589213902569438 5610416505269307987 n

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist