ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅತಿಯಾದ ಮೊಬೈಲ್ ಬಳಕೆ; ಮದುವೆಯಾದ ನಾಲ್ಕೇ ದಿನಕ್ಕೆ ಗಂಡನನ್ನು ತೊರೆದ ನವವಧು

Twitter
Facebook
LinkedIn
WhatsApp
158642717 282386716575919 3422313097990495813 n 6

ಪಾಟ್ನಾ: ಮದುವೆಯಾಗಿ ಆಗಷ್ಟೇ ಗಂಡನ ಮನೆಗೆ ಸೇರಿದ್ದ ನವವಧುಯೊಬ್ಬಳು ಗಂಡನ ಮನೆಯನ್ನೇ ತೊರೆದು ಬಂದಿರುವ ಘಟನೆ ಬಿಹಾರದಲ್ಲಿ ನಡೆದಿದೆ.

ಸಬಾ ಖಾತೂನ್ ಹಾಗೂ ಇಲಿಯಾಸ್ ಅವರ ವಿವಾಹ ಇತ್ತೀಚೆಗೆ ನಡೆದಿದೆ. ಮದುವೆ ನಡೆದು ನಾಲ್ಕು ದಿನಗಳಷ್ಟೇ ಕಳೆದಿದೆ. ಅಷ್ಟರಲ್ಲೇ ಸಬಾ ತನ್ನ ಗಂಡನ ಮನೆಯನ್ನೇ ತೊರೆದಿದ್ದಾಳೆ.

ಸಬಾ ಮದುವೆಯಾಗಿ ಗಂಡನ ಮನೆಗೆ ಬಂದಾಗಿನಿಂದ ದಿನ ಮೊಬೈಲ್‌ ನಲ್ಲೇ ಹೆಚ್ಚು ಸಮಯ ಕಳೆಯುತ್ತಿದ್ದಳು. ಫೇಸ್‌ ಬುಕ್‌ ಹಾಗೂ ಇನ್ಸ್ಟಾಗ್ರಾಮ್‌ ನ್ನು ಹೆಚ್ಚಾಗಿ ಬಳಸುತ್ತಿದ್ದ ಸೊಸೆಯನ್ನು ಅತ್ತೆ ನೋಡುವಾಗ ಕೆಂಡಾಮಂಡಲರಾಗುತ್ತಿದ್ದರು. ಅತ್ತೆ ಸಬಾಳಿಗೆ ಮೊಬೈಲ್‌ ಬಳಸಬೇಡ ಎಂದು ಹೇಳುತ್ತಿದ್ದರು.

ಇದೇ ವಿಚಾರವಾಗಿ ಗಂಡ ಇಲಿಯಾಸ್‌ ಕೂಡ ತನ್ನ ಪತ್ನಿ ಸಬಾಳಿಗೆ ಜೋರು ಮಾಡಿ ಬುದ್ದಿವಾದ ಹೇಳಿದ್ದಾನೆ. ಇದರಿಂದ ಸಿಟ್ಟಾದ ಸಬಾ ಈ ವಿಚಾರವನ್ನು ತನ್ನ ಸಹೋದರನಿಗೆ ಹೇಳಿದ್ದಾಳೆ. ಸಹೋದರ ತಂಗಿಯ ಮನೆಗೆ ಬಂದು ಇಲಿಯಾಸ್‌ ಅವರ ಹಣೆಗೆ ಗನ್‌ ತೋರಿಸಿದ್ದಾರೆ. ಇಬ್ಬರ ನಡುವೆ ಜಗಳ ಉಂಟಾಗಿದೆ.

ಈ ಬಗ್ಗೆ ಇಲಿಯಾಸ್‌ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ಆ ಬಳಿಕ ಸಬಾಳ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ.

ಎರಡೂ ಮನೆಯವರನ್ನು ಪೊಲೀಸರು ಠಾಣೆಗೆ ಕರೆಸಿ ಸಮಸ್ಯೆಯನ್ನು ಆಲಿಸಿದ್ದಾರೆ. ತನ್ನ ಮಗಳ ಮೊಬೈಲ್ ಫೋನ್ ನ್ನು ಆಕೆಯ ಮನೆಯವರು ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಿ, ಅವರು ತಮ್ಮ ಕುಟುಂಬದೊಂದಿಗೆ ಮಾತನಾಡಲು ಅವಕಾಶ ನೀಡಲಿಲ್ಲ ಎಂದು ಸಬಾ ಅವರ ತಾಯಿ ರಜಿಯಾ ಖಾನ್ ಹೇಳಿದ್ದಾರೆ.

ತಾನು ಗಂಡ ಹಾಗೂ ಅತ್ತೆಯಿಂದ ದೂರವಾಗುವುದಾಗಿ ಪೊಲೀಸರಿಗೆ ಸಬಾ ಹೇಳಿದ್ದಾಳೆ. ಸದ್ಯ ಗಂಡನನ್ನು ತೊರೆದು ಸಬಾ ಪೋಷಕರೊಂದಿಗೆ ಇದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist