ಶನಿವಾರ, ಫೆಬ್ರವರಿ 22, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೊನೆಗೂ ಭಾರತೀಯ ಪೌರತ್ವ ಪಡೆದ ನಟ ಅಕ್ಷಯ್‌ ಕುಮಾರ್

Twitter
Facebook
LinkedIn
WhatsApp
ಕೊನೆಗೂ ಭಾರತೀಯ ಪೌರತ್ವ ಪಡೆದ ನಟ ಅಕ್ಷಯ್‌ ಕುಮಾರ್

ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಅವರು ಭಾರತೀಯ ಪೌರತ್ವ (Indian Citizenship) ಪಡೆದಿದ್ದಾರೆ. ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದು (Independence Day) ಭಾರತೀಯ ಪೌರತ್ವ ಸಿಕ್ಕಿರುವ ಬಗ್ಗೆ ನಟ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ನಟ ಅಕ್ಷಯ್ ಕುಮಾರ್ ಇದೀಗ ಭಾರತೀಯ ನಾಗರಿಕ ಎಂದೆನಿಸಿಕೊಂಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಂದು ಅವರಿಗೆ ಸಿಹಿಸುದ್ದಿ ಸಿಕ್ಕಿದೆ. ಅಫಿಷಿಯಲ್ ಆಗಿ ಭಾರತೀಯ ಪೌರತ್ವ ಸಿಕ್ಕಿರುವ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ. ಹೃದಯ ಮತ್ತು ಪೌರತ್ವ ಎರಡು ಹಿಂದೂಸ್ತಾನಿ. ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಜೈ ಹಿಂದ್ ಎಂದು ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಕೊನೆಗೂ ಭಾರತೀಯ ಪೌರತ್ವವನ್ನ ಅಕ್ಷಯ್ ಪಡೆದಿದ್ದಾರೆ.

ಇಲ್ಲಿಯವರೆಗೂ ಅಕ್ಷಯ್‌ ಕುಮಾರ್‌ಗೆ ಕೆನಡಾದ ಪೌರತ್ವ ಇತ್ತು. ಈ ವಿಚಾರವಾಗಿ ಸಾಕಷ್ಟು ಟೀಕೆಗಳನ್ನ ನಟ ಎದುರಿಸಿದ್ದರು.

‘ಡಬಲ್ ಇಸ್ಮಾರ್ಟ್’ ಚಿತ್ರೀಕರಣದಲ್ಲಿ ಸಂಜಯ್ ದತ್‌ಗೆ ಪೆಟ್ಟು- ಆಸ್ಪತ್ರೆಗೆ ದಾಖಲು
 

‘ಕೆಜಿಎಫ್ 2′ (KGF 2) ಅಧೀರ ಸಂಜಯ್ ದತ್‌ಗೆ ‘ಡಬಲ್ ಇಸ್ಮಾರ್ಟ್’ (Double Ismart) ಚಿತ್ರೀಕರಣದ ವೇಳೆ ತಲೆಗೆ ಪೆಟ್ಟಾಗಿದೆ. ಶೂಟಿಂಗ್‌ಗಾಗಿ ಥೈಲ್ಯಾಂಡ್‌ನಲ್ಲಿ ಬೀಡು ಬಿಟ್ಟಿದ್ದ ಚಿತ್ರತಂಡ. ಶೂಟಿಂಗ್ ಸಂದರ್ಭದಲ್ಲಿ ಸಂಜಯ್ ದತ್ (Sanjay Dutt) ತಲೆಗೆ ಪೆಟ್ಟಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಂಜಯ್ ದತ್ ಈಗ ತೆಲುಗಿನ ‘ಡಬಲ್ ಇಸ್ಮಾರ್ಟ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಬಿಗ್ ಬುಲ್ ಹೆಸರಿನ ವಿಲನ್ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಥೈಲ್ಯಾಂಡ್‌ನಲ್ಲಿ ನಡೆಯುತ್ತಿದೆ. ಈ ವೇಳೆ ಅವರಿಗೆ ಗಾಯ ಆಗಿದೆ ಎಂದು ವರದಿ ಆಗಿದೆ. ಖಡ್ಗದಲ್ಲಿ ಫೈಟ್ ಮಾಡುವ ದೃಶ್ಯವನ್ನು ಶೂಟ್ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ವೇಳೆ ಖಡ್ಗ ಅವರ ತಲೆಗೆ ತಾಗಿ ಗಾಯ ಆಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಗಾಯಕ್ಕೆ ಹೊಲಿಗೆ ಹಾಕಿಸಿಕೊಂಡು ಅವರು ಮರಳಿ ಸೆಟ್‌ಗೆ ಆಗಮಿಸಿದ್ದಾರೆ. ಬಳಿಕ ತಮ್ಮ ಭಾಗದ ಶೂಟಿಂಗ್‌ನ ಅವರು ಪೂರ್ಣಗೊಳಿಸಿ ಕೊಟ್ಟಿದ್ದಾರೆ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.

ಸಂಜಯ್ ದತ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ‘ಕೆಜಿಎಫ್ 2’ (KGF 2) ಚಿತ್ರದಲ್ಲಿ ಅಧೀರನ ಪಾತ್ರ ಮಾಡುವ ಮೂಲಕ ಅವರು ಕನ್ನಡಿಗರಿಗೆ ಮತ್ತಷ್ಟು ಹತ್ತಿರವಾದರು. ಹೀಗಾಗಿ, ಅವರ ಬಗ್ಗೆ ಅಪ್‌ಡೇಟ್ ತಿಳಿದುಕೊಳ್ಳೋಕೆ ಫ್ಯಾನ್ಸ್ ಎದುರು ನೋಡ್ತಿರುತ್ತಾರೆ. ಈಗ ಅವರು ವಿದೇಶದಲ್ಲಿ ಗಾಯಗೊಂಡಿದ್ದಾರೆ ಎನ್ನುವ ಸುದ್ದಿ ಕೇಳಿ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಅವರ ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ಸಂಜಯ್ ದತ್ ಗಾಯಗೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡಿದ್ದು ಇದೇ ಮೊದಲೇನು ಅಲ್ಲ. ಇತ್ತೀಚೆಗೆ ಅವರು ‘ಕೆಡಿ’ (KD) ಸಿನಿಮಾದ ಶೂಟ್‌ನಲ್ಲಿ ಪೆಟ್ಟು ಮಾಡಿಕೊಂಡರು ಎಂದು ಹೇಳಲಾಗಿತ್ತು. ನನಗೆ ಗಾಯ ಆಗಿದೆ ಎಂಬ ಸುದ್ದಿ ಆಧಾರ ರಹಿತ ಎಂದು ಸೋಷಿಯಲ್ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದರು. ಸದ್ಯ ಈಗ ಹಬ್ಬಿರುವ ವದಂತಿಗೆ ಅವರ ಕಡೆಯಿಂದಲೇ ಸ್ಪಷ್ಟನೆ ಬರಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist