ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷನಾಗಲು ನಿರ್ಧರಿಸಿದ ಮಾಜಿ ಮುಖ್ಯಮಂತ್ರಿ ಪುತ್ರಿ

Twitter
Facebook
LinkedIn
WhatsApp
b665f7d466

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರ ಪುತ್ರಿ ಸುಚೇತನಾ ಭಟ್ಟಾಚಾರ್ಯ ಅವರು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷನಾಗಲು ನಿರ್ಧರಿಸಿದ್ದಾರೆಇತ್ತೀಚೆಗೆ ಎಲ್​ಜಿಬಿಟಿಕ್ಯೂ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಸುಚೇತನಾ ತಾನು ಪುರುಷ ಎಂದು ಗುರುತಿಸಿಕೊಂಡಿದ್ದೇನೆ ಮತ್ತು ದೈಹಿಕವಾಗಿಯೂ ಪುರುಷನಾಗಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ

ಈ ಬಗ್ಗೆ “ಇಂಡಿಯಾ ಟುಡೇ” ಮಾತನಾಡಿರುವ ಅವರು, “ ನನಗೆ ನನ್ನ ಪೋಷಕರ ಗುರುತು ಅಥವಾ ಕುಟುಂಬದ ಗುರುತು ದೊಡ್ಡ ವಿಷಯವಲ್ಲ. ನನ್ನ ಎಲ್​ಜಿಬಿಟಿಕ್ಯೂ( LGBTQ) ಚಳುವಳಿಯ ಭಾಗವಾಗಿ ನಾನು ಇದನ್ನು ಮಾಡುತ್ತಿದ್ದೇನೆ. ಟ್ರಾನ್ಸ್ ಮ್ಯಾನ್ ಆಗಿ ನಾನು ಪ್ರತಿದಿನ ಎದುರಿಸುತ್ತಿರುವ ಸಾಮಾಜಿಕ ಕಿರುಕುಳವನ್ನು ನಿಲ್ಲಿಸಲು ನಾನು ಬಯಸಿದ್ದೇನೆ. ನಾನು ವಯಸ್ಕನಾಗಿದ್ದೇನೆ. ನನಗೆ ಈಗ 41 ವರ್ಷ ಆಗಿದೆ ನನ್ನ ಜೀವನಕ್ಕೆ ಸಂಬಂಧಿಸಿದ ಎಲ್ಲಾ ನಿರ್ಧಾರಗಳನ್ನು ನಾನೇ ತೆಗೆದುಕೊಳ್ಳಬಹುದು. ಅದೇ ರೀತಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ. ದಯವಿಟ್ಟು ನನ್ನ ಪೋಷಕರನ್ನು ಇದಕ್ಕೆ ಎಳೆಯಬೇಡಿ. ಮಾನಸಿಕವಾಗಿ ತನ್ನನ್ನು ತಾನು ಪುರುಷನೆಂದು ಪರಿಗಣಿಸುವವನು ಸಹ ಮನುಷ್ಯನೇ, ನಾನು ಮಾನಸಿಕವಾಗಿ ಪುರುಷ ಎಂದು ಪರಿಗಣಿಸಿದ್ದೇನೆ. ಅದು ಈಗ ದೈಹಿಕವಾಗಿರಬೇಕೆಂದು ನಾನು ಬಯಸಿದ್ದೇನೆ” ಎಂದಿದ್ದಾರೆ.

“ನನ್ನ ಈ ನಿರ್ಧಾರದ ವಿರುದ್ಧ ಏನೇ ಬಂದರೂ ನಾನು ಹೋರಾಡುತ್ತೇನೆ. ಯಾರು ಏನೇ ಹೇಳಿದರೂ ನಾನು ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಲು ಸಿದ್ದ. ದಯವಿಟ್ಟು ಮಾಧ್ಯಮಗಳು ಈ ಸುದ್ದಿಯನ್ನು ತಿರುಚಿಕೊಂಡು ಹಾಕಬೇಡಿ”ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ನನ್ನನು ಬಾಲ್ಯದಿಂದಲೂ ಅರ್ಥ ಮಾಡಿಕೊಂಡ ನನ್ನ ಪೋಷಕರು ನನ್ನ ನಿರ್ಧಾರವನ್ನು ಬೆಂಬಲಿಸಬಹುದು ಎಂದು ಅವರು ಹೇಳಿದ್ದಾರೆ.ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ʼಸುಚೇತನಾʼ ದಿಂದ ‘ಸುಚೇತನ್’ ಆಗಲು ಬಯಸಿದ್ದೇನೆ.  ಈ ಸಂಬಂಧ ಕಾನೂನು ಸಲಹೆಯನ್ನು ತೆಗೆದುಕೊಳ್ಳಲು ಪ್ರಾರಂಭಿಸಿದ್ದೇನೆ ಮತ್ತು ಕಾರ್ಯವಿಧಾನಕ್ಕೆ ಅಗತ್ಯವಿರುವ ಎಲ್ಲಾ ಪ್ರಮಾಣಪತ್ರಗಳಿಗಾಗಿ ಮನೋವೈದ್ಯರನ್ನು ಸಂಪರ್ಕಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist