ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶುಂಠಿಗೆ ಕಳೆನಾಶಕ ಸಿಂಪಡಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Twitter
Facebook
LinkedIn
WhatsApp
ಶುಂಠಿಗೆ ಕಳೆನಾಶಕ ಸಿಂಪಡಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

ಹಾಸನ, ಆ.29: ಕಳೆನಾಶಕ ಸಿಂಪಡಣೆ ವೇಳೆ ಮುಂಜಾಗ್ರತಾ ಕ್ರಮ ವಹಿಸದೆ ಯಡವಟ್ಟು ಮಾಡಿಕೊಂಡಿದ್ದು ಅಮಾಯಕ ಯುವಕ ಸಾವನ್ನಪ್ಪಿದ್ದಾನೆ(Death).

ಹಾಸನ(Hassan) ತಾಲೂಕಿನ ಕಾರ್ಲೆ ಗ್ರಾಮದಲ್ಲಿ ಕಿಡ್ನಿ, ಲಿವರ್, ಶ್ವಾಸಕೋಶ ನಿಷ್ಕ್ರಿಯದಿಂದ ಕೀರ್ತಿ(23) ಎಂಬ ಯುವಕ ಮೃತಪಟ್ಟಿದ್ದಾನೆ. ಕೀರ್ತಿ, ಸತತ 1 ವಾರ ಕಾಲ ಶುಂಠಿಗೆ(Ginger) ಕಳೆನಾಶಕ ಸಿಂಪಡಿಸಿದ್ದ. ಬಳಿಕ ದಿಢೀರನೆ ವಾಂತಿ, ಸುಸ್ತಿನಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದ.

ಆಸ್ಪತ್ರೆಗೆ ದಾಖಲಾಗಿ 4 ದಿನಗಳ ಬಳಿಕ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾನೆ. ರಕ್ತದ ಪರೀಕ್ಷೆ ವೇಳೆ ಕೀರ್ತಿ ದೇಹದಲ್ಲಿ ವಿಷ ಇರೋದು ದೃಢವಾಗಿದೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟೋಲ್ ಗೇಟ್​ ಸಿಬ್ಬಂದಿ ಜೊತೆ ವಾಗ್ವಾದ

ಉಡುಪಿಯ ಹೆಜಮಾಡಿ ಟೋಲ್ ಗೇಟ್​ನಲ್ಲಿ ಮಾರಾಮಾರಿಯಾಗಿದೆ. ಬೆಂಗಳೂರಿನಿಂದ ಬಂದಿದ್ದ ಯುವಕರ ತಂಡ ಮತ್ತು ಸಿಬ್ಬಂದಿ ನಡುವೆ ಮಾರಾಮಾರಿಯಾಗಿದೆ. ಬೆಂಗಳೂರಿನ ಯುವಕರು ಫಾಸ್ಟ್ ಟ್ಯಾಗ್ ಇಲ್ಲದ ಕಾರಿನಲ್ಲಿ ಬಂದಿದ್ದರು. ಉಡುಪಿ ಮತ್ತು ಮಂಗಳೂರು ಗಡಿಭಾಗದಲ್ಲಿರುವ ಹೆಜಮಾಡಿ ಟೋಲ್ ಬಳಿ ಗೇಟ್ ತೆಗೆದು ಕಾರ್ ಪಾಸ್ ಮಾಡಿದ್ದರು. 

ಈ ವೇಳೆ ಟೋಲ್ ಸಿಬ್ಬಂದಿ ದುರಹಂಕಾರದಿಂದ ವರ್ತಿಸಿ, ರೌಡಿಗಳಂತೆ ಮುಗಿಬಿದ್ದಿದ್ದಾರೆ. ಸಿಬ್ಬಂದಿ ವರ್ತನೆಯಿಂದ ಆಕ್ರೋಶಗೊಂಡ ಯುವಕರ ತಂಡ ಜಗಳಕ್ಕೆ ಮುಂದಾಗಿದ್ದು ಟೋಲ್ ಸಿಬ್ಬಂದಿ ಮತ್ತು ಯುವಕರ ನಡುವೆ ವಾಗ್ವಾದ ನಡೆದಿದೆ. ಬಳಿಕ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಹೀಗೆ ಜಗಳದಿಂದಾಗಿ ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist