ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Head Bush Controversy: ಡಾಲಿ ಧನಂಜಯ್ ಬೆಂಬಲಕ್ಕೆ ನಿಂತ ಚಿತ್ರ ಸಾಹಿತಿ ಕವಿರಾಜ್!

Twitter
Facebook
LinkedIn
WhatsApp
Head Bush Controversy: ಡಾಲಿ ಧನಂಜಯ್ ಬೆಂಬಲಕ್ಕೆ ನಿಂತ ಚಿತ್ರ ಸಾಹಿತಿ ಕವಿರಾಜ್!

ಸ್ಯಾಂಡಲ್‌ವುಡ್‌ನ ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿದೆ. ಡಾನ್​ ಎಂ.ಪಿ.ಜಯರಾಜ್ ಪಾತ್ರದಲ್ಲಿ ಧನಂಜಯ್ ಕಾಣಿಸಿಕೊಂಡಿದ್ದಾರೆ. ಸಿನಿಮಾದ ದೃಶ್ಯವೊಂದರಲ್ಲಿ ವೀರಗಾಸೆಯನ್ನು ತೋರಿಸಲಾಗಿದೆ. ಈಗ ವೀರಗಾಸೆಗೆ ಅವಮಾನ ಆಗಿದೆ ಎಂಬ ಆರೋಪ ಕೇಳಿ ಬಂದಿದೆ. ಇದೀಗ ಡಾಲಿ ಧನಂಜಯ್​ ಬೆಂಬಲಕ್ಕೆ ಚಿತ್ರ ಸಾಹಿತಿ ಕವಿರಾಜ್ ನಿಂತಿದ್ದಾರೆ.

ಈ ಬಗ್ಗೆ ಫೇಸ್​ಬುಕ್​ನಲ್ಲಿ ಪೋಸ್ಟ್​ ಮಾಡಿರುವ ಚಿತ್ರ ಸಾಹಿತಿ ಕವಿರಾಜ್​, ಯಶ್, ರಿಷಭ್ ಶೆಟ್ಟಿ ಅವರಂತೆ ಡಾಲಿ ಧನಂಜಯ್ ಕೂಡಾ ಇಡೀ ಸಿನಿಮಾ ಉದ್ಯಮಕ್ಕೆ ತಿರುವು ಕೊಡಬಲ್ಲ ತುಡಿತ ಮತ್ತು ಸಾಮರ್ಥ್ಯವಿರುವ ಕ್ರಿಯಾಶೀಲ, ಸೃಜನಶೀಲ ಯುವ ನಟ. ಈಗಾಗಲೇ ಉದ್ಯಮಕ್ಕೆ ಕಾಲಿಡುವ ಹೊಸ ಪ್ರತಿಭೆಗಳಿಗೆ ತಮ್ಮ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣಕ್ಕೆ ಅವಕಾಶ ನೀಡುವ ಹೆಜ್ಜೆಯಿಟ್ಟಿದ್ದಾರೆ. 

ಯಾವುದೋ ಪರಭಾಷಾ‌ ಹಾಡಿನ ಟ್ಯೂನಿಗೆ ಹೋಲಿಕೆ ಇರುವ ಕಾರಣಕ್ಕೆ ಕಾಂತಾರ ಚಿತ್ರದ ಹಾಡಿಗೆ ಅಪಪ್ರಚಾರ ಮಾಡುತ್ತಿರುವವರಿಗೂ ಇದೇ ಮಾತು ಅನ್ವಯಿಸುತ್ತೆ. ಆ ಹಾಡುಗಳಲ್ಲಿ ಕೆಲವು ಸಾಮ್ಯತೆ ಇರಬಹುದೇ ಹೊರತು, ಇದು ಅದರ ನಕಲು ಖಂಡಿತಾ ಅಲ್ಲ ಎಂಬುದು ಎರಡು ದಶಕಕ್ಕೂ ಹೆಚ್ಚು ಕಾಲ ಗೀತರಚನೆಯ ಅನುಭವವಿರುವ ನನ್ನ ಖಚಿತ ನಿಲುವು. ಧನಂಜಯ್ ಕನ್ನಡ ಚಿತ್ರರಂಗದ ಆಸ್ತಿ. ಧನಂಜಯ್ ಸೂಕ್ಷ್ಮ ಸಂವೇದನೆಯುಳ್ಳ ವಿಚಾರಶೀಲ ,ಕಲಾ ಪ್ರೇಮಿ. ಅವರಿಂದ ಯಾವ ಕಲೆಗೂ ಅಪಚಾರ ಆಗಿಲ್ಲ ,ಆಗುವುದಿಲ್ಲ ಎಂಬ ನಂಬಿಕೆ ನಮಗಿದೆ. ಅವರ ಮತ್ತು ಹೆಡ್ ಬುಷ್ ನಿರ್ದೇಶಕರ ಸೃಜನಶೀಲ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಾನು ಸದಾ ಬೆಂಬಲಿಸುತ್ತೇನೆ. ಎಂದು ಡಾಲಿ ಧನಂಯ್‌ ಪರ ಬ್ಯಾಟ್​ ಬೀಸಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಚಂಡಮಾರುತದಿಂದ ಹಾನಿಗೀಡಾದ ಮನೆಗಳು- 10,000
ಹಾನಿಗೊಳಗಾದ ಕೃಷಿ ಭೂಮಿ- 6,000 ಹೆಕ್ಟೇರ್‌
ನಾಶವಾದ ಸಿಗಡಿ ಫಾರ್ಮ್- 1,000
ನಿರಾಶ್ರಿತರಾದವರು- 10 ಲಕ್ಷ
ಶಿಬಿರಗಳಲ್ಲಿ ಆಶ್ರಯ ಪಡೆದವರು- 6,925
ಸ್ಥಳಾಂತರಗೊಂಡವರ ಸಂಖ್ಯೆ- 2 ಲಕ್ಷ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist