ಸೋಮವಾರ, ಮೇ 6, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Head Bush Controversy: ಡಾಲಿ ಧನಂಜಯ್ ಬೆಂಬಲಕ್ಕೆ ನಿಂತ ಚಿತ್ರ ಸಾಹಿತಿ ಕವಿರಾಜ್!

Twitter
Facebook
LinkedIn
WhatsApp
Head Bush Controversy: ಡಾಲಿ ಧನಂಜಯ್ ಬೆಂಬಲಕ್ಕೆ ನಿಂತ ಚಿತ್ರ ಸಾಹಿತಿ ಕವಿರಾಜ್!

ಸ್ಯಾಂಡಲ್‌ವುಡ್‌ನ ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿದೆ. ಡಾನ್​ ಎಂ.ಪಿ.ಜಯರಾಜ್ ಪಾತ್ರದಲ್ಲಿ ಧನಂಜಯ್ ಕಾಣಿಸಿಕೊಂಡಿದ್ದಾರೆ. ಸಿನಿಮಾದ ದೃಶ್ಯವೊಂದರಲ್ಲಿ ವೀರಗಾಸೆಯನ್ನು ತೋರಿಸಲಾಗಿದೆ. ಈಗ ವೀರಗಾಸೆಗೆ ಅವಮಾನ ಆಗಿದೆ ಎಂಬ ಆರೋಪ ಕೇಳಿ ಬಂದಿದೆ. ಇದೀಗ ಡಾಲಿ ಧನಂಜಯ್​ ಬೆಂಬಲಕ್ಕೆ ಚಿತ್ರ ಸಾಹಿತಿ ಕವಿರಾಜ್ ನಿಂತಿದ್ದಾರೆ.

ಈ ಬಗ್ಗೆ ಫೇಸ್​ಬುಕ್​ನಲ್ಲಿ ಪೋಸ್ಟ್​ ಮಾಡಿರುವ ಚಿತ್ರ ಸಾಹಿತಿ ಕವಿರಾಜ್​, ಯಶ್, ರಿಷಭ್ ಶೆಟ್ಟಿ ಅವರಂತೆ ಡಾಲಿ ಧನಂಜಯ್ ಕೂಡಾ ಇಡೀ ಸಿನಿಮಾ ಉದ್ಯಮಕ್ಕೆ ತಿರುವು ಕೊಡಬಲ್ಲ ತುಡಿತ ಮತ್ತು ಸಾಮರ್ಥ್ಯವಿರುವ ಕ್ರಿಯಾಶೀಲ, ಸೃಜನಶೀಲ ಯುವ ನಟ. ಈಗಾಗಲೇ ಉದ್ಯಮಕ್ಕೆ ಕಾಲಿಡುವ ಹೊಸ ಪ್ರತಿಭೆಗಳಿಗೆ ತಮ್ಮ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣಕ್ಕೆ ಅವಕಾಶ ನೀಡುವ ಹೆಜ್ಜೆಯಿಟ್ಟಿದ್ದಾರೆ. 

ಯಾವುದೋ ಪರಭಾಷಾ‌ ಹಾಡಿನ ಟ್ಯೂನಿಗೆ ಹೋಲಿಕೆ ಇರುವ ಕಾರಣಕ್ಕೆ ಕಾಂತಾರ ಚಿತ್ರದ ಹಾಡಿಗೆ ಅಪಪ್ರಚಾರ ಮಾಡುತ್ತಿರುವವರಿಗೂ ಇದೇ ಮಾತು ಅನ್ವಯಿಸುತ್ತೆ. ಆ ಹಾಡುಗಳಲ್ಲಿ ಕೆಲವು ಸಾಮ್ಯತೆ ಇರಬಹುದೇ ಹೊರತು, ಇದು ಅದರ ನಕಲು ಖಂಡಿತಾ ಅಲ್ಲ ಎಂಬುದು ಎರಡು ದಶಕಕ್ಕೂ ಹೆಚ್ಚು ಕಾಲ ಗೀತರಚನೆಯ ಅನುಭವವಿರುವ ನನ್ನ ಖಚಿತ ನಿಲುವು. ಧನಂಜಯ್ ಕನ್ನಡ ಚಿತ್ರರಂಗದ ಆಸ್ತಿ. ಧನಂಜಯ್ ಸೂಕ್ಷ್ಮ ಸಂವೇದನೆಯುಳ್ಳ ವಿಚಾರಶೀಲ ,ಕಲಾ ಪ್ರೇಮಿ. ಅವರಿಂದ ಯಾವ ಕಲೆಗೂ ಅಪಚಾರ ಆಗಿಲ್ಲ ,ಆಗುವುದಿಲ್ಲ ಎಂಬ ನಂಬಿಕೆ ನಮಗಿದೆ. ಅವರ ಮತ್ತು ಹೆಡ್ ಬುಷ್ ನಿರ್ದೇಶಕರ ಸೃಜನಶೀಲ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಾನು ಸದಾ ಬೆಂಬಲಿಸುತ್ತೇನೆ. ಎಂದು ಡಾಲಿ ಧನಂಯ್‌ ಪರ ಬ್ಯಾಟ್​ ಬೀಸಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಚಂಡಮಾರುತದಿಂದ ಹಾನಿಗೀಡಾದ ಮನೆಗಳು- 10,000
ಹಾನಿಗೊಳಗಾದ ಕೃಷಿ ಭೂಮಿ- 6,000 ಹೆಕ್ಟೇರ್‌
ನಾಶವಾದ ಸಿಗಡಿ ಫಾರ್ಮ್- 1,000
ನಿರಾಶ್ರಿತರಾದವರು- 10 ಲಕ್ಷ
ಶಿಬಿರಗಳಲ್ಲಿ ಆಶ್ರಯ ಪಡೆದವರು- 6,925
ಸ್ಥಳಾಂತರಗೊಂಡವರ ಸಂಖ್ಯೆ- 2 ಲಕ್ಷ

ಅಂಕಣ