ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Head Bush Controversy: ಡಾಲಿ ಧನಂಜಯ್ ಬೆಂಬಲಕ್ಕೆ ನಿಂತ ಚಿತ್ರ ಸಾಹಿತಿ ಕವಿರಾಜ್!

Twitter
Facebook
LinkedIn
WhatsApp
Head Bush Controversy: ಡಾಲಿ ಧನಂಜಯ್ ಬೆಂಬಲಕ್ಕೆ ನಿಂತ ಚಿತ್ರ ಸಾಹಿತಿ ಕವಿರಾಜ್!

ಸ್ಯಾಂಡಲ್‌ವುಡ್‌ನ ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿದೆ. ಡಾನ್​ ಎಂ.ಪಿ.ಜಯರಾಜ್ ಪಾತ್ರದಲ್ಲಿ ಧನಂಜಯ್ ಕಾಣಿಸಿಕೊಂಡಿದ್ದಾರೆ. ಸಿನಿಮಾದ ದೃಶ್ಯವೊಂದರಲ್ಲಿ ವೀರಗಾಸೆಯನ್ನು ತೋರಿಸಲಾಗಿದೆ. ಈಗ ವೀರಗಾಸೆಗೆ ಅವಮಾನ ಆಗಿದೆ ಎಂಬ ಆರೋಪ ಕೇಳಿ ಬಂದಿದೆ. ಇದೀಗ ಡಾಲಿ ಧನಂಜಯ್​ ಬೆಂಬಲಕ್ಕೆ ಚಿತ್ರ ಸಾಹಿತಿ ಕವಿರಾಜ್ ನಿಂತಿದ್ದಾರೆ.

ಈ ಬಗ್ಗೆ ಫೇಸ್​ಬುಕ್​ನಲ್ಲಿ ಪೋಸ್ಟ್​ ಮಾಡಿರುವ ಚಿತ್ರ ಸಾಹಿತಿ ಕವಿರಾಜ್​, ಯಶ್, ರಿಷಭ್ ಶೆಟ್ಟಿ ಅವರಂತೆ ಡಾಲಿ ಧನಂಜಯ್ ಕೂಡಾ ಇಡೀ ಸಿನಿಮಾ ಉದ್ಯಮಕ್ಕೆ ತಿರುವು ಕೊಡಬಲ್ಲ ತುಡಿತ ಮತ್ತು ಸಾಮರ್ಥ್ಯವಿರುವ ಕ್ರಿಯಾಶೀಲ, ಸೃಜನಶೀಲ ಯುವ ನಟ. ಈಗಾಗಲೇ ಉದ್ಯಮಕ್ಕೆ ಕಾಲಿಡುವ ಹೊಸ ಪ್ರತಿಭೆಗಳಿಗೆ ತಮ್ಮ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣಕ್ಕೆ ಅವಕಾಶ ನೀಡುವ ಹೆಜ್ಜೆಯಿಟ್ಟಿದ್ದಾರೆ. 

ಯಾವುದೋ ಪರಭಾಷಾ‌ ಹಾಡಿನ ಟ್ಯೂನಿಗೆ ಹೋಲಿಕೆ ಇರುವ ಕಾರಣಕ್ಕೆ ಕಾಂತಾರ ಚಿತ್ರದ ಹಾಡಿಗೆ ಅಪಪ್ರಚಾರ ಮಾಡುತ್ತಿರುವವರಿಗೂ ಇದೇ ಮಾತು ಅನ್ವಯಿಸುತ್ತೆ. ಆ ಹಾಡುಗಳಲ್ಲಿ ಕೆಲವು ಸಾಮ್ಯತೆ ಇರಬಹುದೇ ಹೊರತು, ಇದು ಅದರ ನಕಲು ಖಂಡಿತಾ ಅಲ್ಲ ಎಂಬುದು ಎರಡು ದಶಕಕ್ಕೂ ಹೆಚ್ಚು ಕಾಲ ಗೀತರಚನೆಯ ಅನುಭವವಿರುವ ನನ್ನ ಖಚಿತ ನಿಲುವು. ಧನಂಜಯ್ ಕನ್ನಡ ಚಿತ್ರರಂಗದ ಆಸ್ತಿ. ಧನಂಜಯ್ ಸೂಕ್ಷ್ಮ ಸಂವೇದನೆಯುಳ್ಳ ವಿಚಾರಶೀಲ ,ಕಲಾ ಪ್ರೇಮಿ. ಅವರಿಂದ ಯಾವ ಕಲೆಗೂ ಅಪಚಾರ ಆಗಿಲ್ಲ ,ಆಗುವುದಿಲ್ಲ ಎಂಬ ನಂಬಿಕೆ ನಮಗಿದೆ. ಅವರ ಮತ್ತು ಹೆಡ್ ಬುಷ್ ನಿರ್ದೇಶಕರ ಸೃಜನಶೀಲ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಾನು ಸದಾ ಬೆಂಬಲಿಸುತ್ತೇನೆ. ಎಂದು ಡಾಲಿ ಧನಂಯ್‌ ಪರ ಬ್ಯಾಟ್​ ಬೀಸಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಚಂಡಮಾರುತದಿಂದ ಹಾನಿಗೀಡಾದ ಮನೆಗಳು- 10,000
ಹಾನಿಗೊಳಗಾದ ಕೃಷಿ ಭೂಮಿ- 6,000 ಹೆಕ್ಟೇರ್‌
ನಾಶವಾದ ಸಿಗಡಿ ಫಾರ್ಮ್- 1,000
ನಿರಾಶ್ರಿತರಾದವರು- 10 ಲಕ್ಷ
ಶಿಬಿರಗಳಲ್ಲಿ ಆಶ್ರಯ ಪಡೆದವರು- 6,925
ಸ್ಥಳಾಂತರಗೊಂಡವರ ಸಂಖ್ಯೆ- 2 ಲಕ್ಷ

ಅಂಕಣ