ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೆಡ್​ ಕಾನ್​ಸ್ಟೆಬಲ್ ಹತ್ಯೆ ಪ್ರಕರಣ: ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್​

Twitter
Facebook
LinkedIn
WhatsApp
hr 180623 nitte 1

ಕಲಬುರಗಿ: ಮರಳು ದಂಧೆಕೋರರಿಂದ ಹೆಡ್ ಕಾನ್​ಸ್ಟೆಬಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ್ಯ ಆರೋಪದಡಿಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಜೇವರ್ಗಿ ಠಾಣೆಯ ಸಿಪಿಐ ಭೀಮನಗೌಡ್ ಬಿರಾದರ್, ನೆಲೋಗಿ ಠಾಣೆಯ ಪಿಎಸ್​ಐ ಗೌತಮ್ ಗುತ್ತೆದಾರ್ ಮತ್ತು ಕಾನ್​ಸ್ಟೆಬಲ್ ರಾಜಶೇಖರ ಎಂಬುವರನ್ನು ಅಮಾನತು ಮಾಡಿ ಕಲಬರಗಿ ಪೊಲೀಸ್​ ವರಿಷ್ಠಾಧಿಕಾರಿ (ಎಸ್ಪಿ) ಇಶಾ ಪಂತ್ ಅವರು ಆದೇಶ ಹೊರಡಿಸಿದ್ದಾರೆ.

ಜೇವರ್ಗಿ ತಾಲೂಕಿನ ಹುಲ್ಲೂರ್ ಬಳಿ ಅಕ್ರಮವಾಗಿ ಮರಳು ಶೇಖರಣೆ ಮಾಡಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದವು. ಆದರೂ ಇನ್ಸ್​ಪೆಕ್ಟರ್ ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ಮಾಡಿರಲಿಲ್ಲ. ದಂಧೆಕೋರರು ಪ್ರತಿನಿತ್ಯ ಹುಲ್ಲೂರ್ ಸ್ಟಾಕ್ ಯಾರ್ಡ್​ನಿಂದ ಅಕ್ರಮವಾಗಿ ಮರಳು ಪೂರೈಕೆ ಮಾಡುತ್ತಿದ್ದರು. ನೆಲೋಗಿ ಪಿಎಸ್ಐ ಗೌತಮ್ ಕೂಡ ಸ್ಪಾಟ್ ವಿಸಿಟ್ ಮಾಡಿರಲಿಲ್ಲ.

ಇನ್​​ಸ್ಪೆಕ್ಟರ್​ ಹಾಗೂ ಸಬ್​ ಇನ್ಸ್​ಪೆಕ್ಟರ್​ ಕೇವಲ ಇಬ್ಬರು ಸಿಬ್ಬಂದಿಯನ್ನು ಮಾತ್ರ ಬಂದೋಬಸ್ತ್​ಗೆ ನಿಯೋಜನೆ‌ ಮಾಡಿದ್ದರು. ಜೂನ್ 15 ರಂದು ನೆಲೋಗಿ ಠಾಣೆಯ ಹೆಡ್ ಕಾನ್ಸ್​ಟೆಬಲ್ ಮೈಸೂರ್ ಚೌಹಾಣ್ ಅವರು ಮರಳು ದಂಧೆ ತಡಯಲು ಹೋದಾಗ ಅವರ ಮೇಲೆ ದಂಧೆಕೋರರು ಟ್ರ್ಯಾಕ್ಟರ್​ ಹರಿಸಿ ಹತ್ಯೆ ಮಾಡಿದ್ದರು.

 

ಈ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನಾರಾಯಣಪುರ ಬಳಿ ನಡೆದಿತ್ತು. ಇದೀಗ ಈ ಪ್ರಕರಣ ಸಂಬಂಧ ಮೂವರು ಸಿಬ್ಬಂದಿಯನ್ನು ಎಸ್ಪಿ ಸಸ್ಪೆಂಡ್​ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist