ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹಿಂದಿ ಕಿರುತೆರೆ ನಟಿಯ ತಂಗಿ ಮತ್ತು ಕುಟುಂಬದವರನ್ನು ಇಸ್ರೇಲ್ ನಲ್ಲಿ ಹತ್ಯೆ ; ಮಕ್ಕಳ ಎದುರೇ ತಂದೆ ತಾಯಿಯನ್ನು ಕೊಲ್ಲಲಾಯಿತು ಎಂದ ನಟಿ!

Twitter
Facebook
LinkedIn
WhatsApp
ಹಿಂದಿ ಕಿರುತೆರೆ ನಟಿಯ ತಂಗಿ ಮತ್ತು ಕುಟುಂಬದವರನ್ನು ಇಸ್ರೇಲ್ ನಲ್ಲಿ ಹತ್ಯೆ ; ಮಕ್ಕಳ ಎದುರೇ ತಂದೆ ತಾಯಿಯನ್ನು ಕೊಲ್ಲಲಾಯಿತು ಎಂದ ನಟಿ!

ಹಲವು ಹಿಂದಿ ಧಾರಾವಾಹಿಗಳಲ್ಲಿ ನಟಿಸಿ ಜನಪ್ರಿಯತೆ ಪಡೆದ ಮಧುರಾ ನಾಯ್ಕ್ ಅವರು ಈಗ ನೋವಿನಲ್ಲಿದ್ದಾರೆ. ಸದ್ಯ ನಡೆಯುತ್ತಿರುವ ಇಸ್ರೇಲ್ (Israel)​ ಯುದ್ಧದಲ್ಲಿ ಅವರು ಕುಟುಂಬದವರನ್ನು ಕಳೆದುಕೊಂಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ. ಮಕ್ಕಳ ಎದುರೇ ತಂದೆ-ತಾಯಿಯನ್ನು ಹತ್ಯೆ ಮಾಡಲಾಯಿತು ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಮಧುರಾ. ಅಭಿಮಾನಿಗಳು ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡುತ್ತಿದ್ದಾರೆ.

 

ನಾನು ಮಧುರಾ ನಾಯ್ಕ್. ನಾನು ಯಹೂದಿ ಧರ್ಮಕ್ಕೆ ಸೇರಿದವಳು. ಭಾರತದಲ್ಲಿ ನಮ್ಮ ಸಂಖ್ಯೆ 3000 ಇರಬಹುದು ಅಷ್ಟೇ. ಅಕ್ಟೋಬರ್ 7ರಂದು ನಮ್ಮ ಕುಟುಂಬದವರನ್ನು ಕಳೆದುಕೊಂಡೆವು. ನನ್ನ ಕುಟುಂಬದ ಒಡಯಾ ಹಾಗೂ ಅವರ ಪತಿಯನ್ನು ಹತ್ಯೆ ಮಾಡಲಾಗಿದೆ. ಅವರ ಮಕ್ಕಳ ಎದುರೇ ಕೊಲೆ ಮಾಡಲಾಗಿದೆ. ಈ ನೋವನ್ನು ಶಬ್ದಗಳಲ್ಲಿ ಹೇಳಲು ಸಾಧ್ಯವೇ ಇಲ್ಲ. ಇಡೀ ಇಸ್ರೇಲ್ ದುಃಖದಲ್ಲಿದೆ. ಹಮಾಸರು ಇಸ್ರೇಲ್​ನ ಮಕ್ಕಳು, ಮಹಿಳೆಯರನ್ನು, ಅಲ್ಲಿನ ರಸ್ತೆ ಬೀದಿಗಳನ್ನು ಸುಡುತ್ತಿದ್ದಾರೆ. ದುರ್ಬಲರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

‘ನಾನು ನನ್ನ ಕುಟುಂಬದ ಫೋಟೋ ಪೋಸ್ಟ್ ಮಾಡಿದೆ. ನಾನು ಯಹೂದಿ ಎನ್ನುವ ಕಾರಣಕ್ಕೆ ಅವಮಾನ ಮಾಡಲಾಯಿತು.  ನನ್ನ ಭಾವನೆಗಳನ್ನು ನಾನು ವ್ಯಕ್ತಪಡಿಸಬೇಕಿದೆ. ನಾನು ಹಿಂಸೆಯನ್ನು ಬೆಂಬಲಿಸುವುದಿಲ್ಲ. ನನಗೆ ಅರಬ್ ಹಾಗೂ ಯಹೂದಿಗಳಲ್ಲಿ ಗೆಳೆಯರಿದ್ದಾರೆ. ಇಲ್ಲಿ ಸಾಯುತ್ತಿರುವವರು ಮುಗ್ಧರು’ ಎಂದಿದ್ದಾರೆ ಮಧುರಾ.

ಮಧುರಾ ಅವರು ಮಾಡೆಲ್. 2007ರಿಂದ ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ‘ಕಹೇ ನಾ ಕಹೇ’ ಹೆಸರಿನ ಹಿಂದಿ ಧಾರಾವಾಹಿ ಮೂಲಕ ಅವರು ವೃತ್ತಿ ಬದುಕು ಆರಂಭಿಸಿದರು. ಹಿಂದಿ ಸಿನಿಮಾಗಳಲ್ಲೂ ಅವರು ನಟಿಸಿ ಫೇಮಸ್ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist