ಶುಕ್ರವಾರ, ಮಾರ್ಚ್ 29, 2024
ಸುಮಲತಾರನ್ನು ಭೇಟಿಯಾದ ಬಿವೈ ವಿಜಯೇಂದ್ರ ; ಸುಮಲತಾ ನಿಲುವು ಬಗ್ಗೆ ಹೇಳಿದ್ದೇನು.?-ಬೆಳ್ತಂಗಡಿ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಓರ್ವ ಸಾವು - ಇಬ್ಬರು ಗಂಭೀರ.!-ಬಿಜೆಪಿ-ಜೆಡಿಎಸ್ ಮೈತ್ರಿ ತಾತ್ಕಾಲಿಕವಲ್ಲ, ಮುಂದೆಯೂ ಇರಲಿದೆ; ಕುಮಾರಸ್ವಾಮಿ-ನೀತಿ ಸಂಹಿತೆ ಉಲ್ಲಂಘನೆ ಆರೋಪ ; ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸಮನ್ಸ್ ಜಾರಿ..!-ಬಿಜೆಪಿ ಭದ್ರಕೋಟೆ ಬೆಂಗಳೂರು ದಕ್ಷಿಣಕ್ಕೆ ಪವನ್ ಕಲ್ಯಾಣ್ ಸ್ಟಾರ್ ಪ್ರಚಾರಕ.?-ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Honda Car Discounts: ಹೋಂಡಾ ಪ್ರಮುಖ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

Twitter
Facebook
LinkedIn
WhatsApp
Honda Car Discounts: ಹೋಂಡಾ ಪ್ರಮುಖ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಪ್ರೀಮಿಯಂ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹೋಂಡಾ ಕಾರ್ಸ್ ಕಂಪನಿಯು ತನ್ನ ಪ್ರಮುಖ ಕಾರುಗಳ ಖರೀದಿ ಮೇಲೆ ಅತ್ಯುತ್ತಮ ಆಫರ್ ಗಳನ್ನು ಘೋಷಣೆ ಮಾಡಿದ್ದು, ಗ್ರಾಹಕರು ಹೋಂಡಾ ಹೊಸ ಕಾರುಗಳ ಖರೀದಿ ಮೇಲೆ ಗರಿಷ್ಠ ರೂ. 63 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ. ಹೊಸ ಆಫರ್ ಗಳು ನಾಲ್ಕನೇ ತಲೆಮಾರಿನ ಸಿಟಿ ಮತ್ತು ಐದನೇ ತಲೆಮಾರಿನ ಸಿಟಿ ಸೆಡಾನ್ ಕಾರುಗಳ ಜೊತೆಗೆ ಅಮೇಜ್, ಜಾಝ್, ಡಬ್ಲ್ಯುಆರ್-ವಿ ಕಾರುಗಳ ಮೇಲೆ ಆಫರ್ ನೀಡುತ್ತಿದೆ.

ಹೋಂಡಾ ಕಂಪನಿಯು ಡಬ್ಲ್ಯುಆರ್-ವಿ ಕಂಪ್ಯಾಕ್ಟ್ ಎಸ್​ಯುವಿ ಖರೀದಿ ಮೇಲೆ ಗರಿಷ್ಠ ರೂ. 63,144 ತನಕ ಆಫರ್ ಘೋಷಣೆ ಮಾಡಿದ್ದು, ಇದರಲ್ಲಿ ರೂ. 30 ಸಾವಿರ ತನಕ ಕ್ಯಾಶ್ ಡಿಸ್ಕೌಂಟ್ ಅಥವಾ ರೂ. 36,144 ಮೌಲ್ಯದ ಉಚಿತ ಆಕ್ಸೆಸರಿಸ್ ಪಡೆದುಕೊಳ್ಳಬಹುದು. ಇನ್ನುಳಿದಂತೆ ಹೊಸ ಕಾರು ಖರೀದಿಗಾಗಿ ರೂ. 10 ಸಾವಿರ ತನಕ ಎಕ್ಸ್ ಚೆಂಜ್ ಬೋನಸ್, ರೂ. 5 ಸಾವಿರ ತನಕ ಕಾರ್ಪೊರೇಟ್ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ.

ಸೆಡಾನ್ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಸೆಡಾನ್ ಹೊಸ ತಲೆಮಾರಿನ ಆವೃತ್ತಿಯ ಮೇಲೆ ಹೋಂಡಾ ಕಂಪನಿಯು ರೂ. 59,292 ಡಿಸ್ಕೌಂಟ್ ನೀಡುತ್ತಿದೆ. ಇದರಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮ್ಯಾನುವಲ್ ಮಾದರಿಗಳ ಖರೀದಿ ಮೇಲೆ ರೂ. 30 ಸಾವಿರದಷ್ಟು ಕ್ಯಾಶ್ ಡಿಸ್ಕೌಂಟ್ ಅಥವಾ ರೂ. 32,292 ಮೌಲ್ಯದ ಉಚಿತ ಆಕ್ಸೆಸರಿಸ್ ಖರೀದಿಸಬಹುದಾಗಿದೆ. ಜೊತೆಗೆ ಹೊಸ ಕಾರು ಖರೀದಿಗಾಗಿ ರೂ. 10 ಸಾವಿರ ತನಕ ಎಕ್ಸ್ ಚೆಂಜ್ ಬೋನಸ್, ರೂ. 5 ಸಾವಿರ ತನಕ ಕಾರ್ಪೊರೇಟ್ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದ್ದು, ಹೈಬ್ರಿಡ್ ಸಿಟಿ ಮಾದರಿಯ ಮೇಲೆ ಯಾವುದೇ ಆಫರ್ ನೀಡಲಾಗಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ; ಓರ್ವ ಸಾವು - ಇಬ್ಬರು ಗಂಭೀರ.!

ಬೆಳ್ತಂಗಡಿ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಓರ್ವ ಸಾವು – ಇಬ್ಬರು ಗಂಭೀರ.!

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ; ಓರ್ವ ಸಾವು – ಇಬ್ಬರು ಗಂಭೀರ.! Twitter Facebook LinkedIn WhatsApp ಬೆಳ್ತಂಗಡಿ: ಚಾಲಕನ  ನಿಯಂತ್ರಣ ತಪ್ಪಿದ ಕಾರೊಂದು ತಡೆಗೋಡೆಗೆ ಢಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.! Twitter Facebook LinkedIn WhatsApp ಮಂಗಳೂರು: ನಾಲ್ಕು ದಶಕಗಳ ನಂತರ ದಕ್ಷಿಣ ಕನ್ನಡ (Dakshin Kannada) ಲೋಕಸಭೆ ಕ್ಷೇತ್ರದಿಂದ ಹೊಸ

ಅಂಕಣ