ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮನೆಯ ಬಾವಿಯ ಕಸ ಸ್ವಚ್ಛಗೊಳಿಸುವಾಗ ಕಾಲು ಜಾರಿ ಬಿದ್ದು ಸಾವು

Twitter
Facebook
LinkedIn
WhatsApp
ಮನೆಯ ಬಾವಿಯ ಕಸ ಸ್ವಚ್ಛಗೊಳಿಸುವಾಗ ಕಾಲು ಜಾರಿ ಬಿದ್ದು ಸಾವು

ಕೋಟ: ಮರದ ಕೆಲಸ ನಿರ್ವಹಿಸುವ ಕಾರ್ಮಿಕನೋರ್ವ ಮನೆಯ ಬಾವಿಯ ಕಸ ಸ್ವಚ್ಛಗೊಳಿಸುವ ಸಂದರ್ಭ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಹಳ್ಳಾಡಿ ಕೆಳಮನೆಯಲ್ಲಿ ಆ. 27ರಂದು ಸಂಭವಿಸಿದೆ.

ಇಲ್ಲಿನ ನಿವಾಸಿ ಗಣೇಶ ಆಚಾರಿ (40) ಮೃತರು. ಬೆಳಗ್ಗೆ ಮನೆಯ ಬಾವಿ ಸ್ವಚ್ಛಗೊಳಿಸಲು ತೆರಳಿದ್ದು, ಸಾಕಷ್ಟು ಹೊತ್ತು ಕಳೆದರೂ ವಾಪಸಾಗದ ಕಾರಣ ಪತ್ನಿ ಬಾವಿಯ ಸಮೀಪ ಹೋಗಿ ನೋಡುವಾಗ ಬಾವಿಗೆ ಬಿದ್ದಿರುವುದು ಕಂಡು ಬಂದಿತ್ತು. 

 ಅನಂತರ ಅಗ್ನಿಶಾಮಕ ದಳದ ಸಹಾಯದಿಂದ ದೇಹವನ್ನು ಮೇಲಕ್ಕೆತ್ತಿ ನೋಡಿದಾಗ ಗಣೇಶ್‌ ಆಚಾರಿ ಮೃತಪತ್ತಿಟ್ಟಿದ್ದರು. ಈ ಕುರಿತು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಟಾಕಿ ಸಂಗ್ರಹ ಘಟಕಕ್ಕೆ ಬೆಂಕಿ – 1.5 ಕೋಟಿ ರೂ. ಮೌಲ್ಯದ ಪಟಾಕಿ ಭಸ್ಮ

ಹಾವೇರಿ: ವೆಲ್ಡಿಂಗ್ ಮಾಡುತ್ತಿದ್ದ ವೇಳೆ ಪಟಾಕಿ ಅಂಗಡಿಗೆ ಬೆಂಕಿ (Fire) ತಗುಲಿದ ಘಟನೆ ಹಾವೇರಿಯ (Haveri) ಆಲದಕಟ್ಟೆ ಗ್ರಾಮದಲ್ಲಿ ನಡೆದಿದೆ. ಪರಿಣಾಮ 1.5 ಕೋಟಿ ರೂ. ಮೌಲ್ಯದ ಪಟಾಕಿ ಬೆಂಕಿಗೆ ಆಹುತಿಯಾಗಿದೆ.

ಘಟನೆಯ ವೇಳೆ ವೆಲ್ಡಿಂಗ್ ಮಾಡುತ್ತಿದ್ದ ಕಾರ್ಮಿಕ ಹರಿರಾಮ್ (32) ಎಂಬುವವರು ಕೆಳಗೆ ಬಿದ್ದು ಬೆನ್ನಿಗೆ ಪೆಟ್ಟಾಗಿದೆ. ಅಲ್ಲದೇ ನಾಲ್ಕು ಬೈಕ್‍ಗಳು ಸುಟ್ಟು ಹೋಗಿವೆ. ಸ್ಥಳಕ್ಕೆ ಆಗಮಿಸಿರುವ ಎರಡು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಅಲ್ಲದೇ ಗ್ರಾಮೀಣ ಪೊಲೀಸರು (Police) ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸತತ ಮೂರು ಗಂಟೆಯಿಂದ ಬೆಂಕಿ ನಂದಿಸಲು ಪ್ರಯತ್ನಿಸಲಾಗುತ್ತಿದೆ. ತೀವ್ರ ಪಟಾಕಿ ಸದ್ದಿನಿಂದ ಜನ ಗಾಬರಿಗೊಂಡಿದ್ದಾರೆ. 

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ರಘುನಂದಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಪತಿ ಹಾಗೂ ದೀಪಾವಳಿ ಹಬ್ಬದ ಸಲುವಾಗಿ ಶಿವಕಾಶಿಯಿಂದ ತರಿಸಿದ ಪಟಾಕಿಗಳನ್ನು ಸಂಗ್ರಹಿಸಲಾಗಿತ್ತು. ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಈ ವೇಳೆ ಓರ್ವ ಕಾರ್ಮಿಕನಿಗೆ ಗಾಯವಾಗಿದೆ. ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist