ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Child Marriage: ಮಗಳ ಬಾಲ್ಯ ವಿವಾಹ ಬೇಡ ಎಂದ ಪತ್ನಿಯ ಕಾಲುಮುರಿದ ಪತಿ..!

Twitter
Facebook
LinkedIn
WhatsApp
Child Marriage ಮಗಳ ಬಾಲ್ಯ ವಿವಾಹ ಬೇಡ ಎಂದ ಪತ್ನಿಯ ಕಾಲುಮುರಿದ ಪತಿ..

ಮಗಳಿಗೆ ಬಾಲ್ಯವಿವಾಹ (Child Marriage) ಮಾಡಿಸುವುದು ಬೇಡ ಅಂದಿದ್ದಕ್ಕೆ ಗಂಡ-ಹೆಂಡತಿ ನಡುವೆ ಜಗಳವಾಗಿದ್ದು ಪತಿ ತನ್ನ ಪತ್ನಿ ಕಾಲು ಮುರಿದು ವಿಕೃತಿ ಮೆರೆದಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ನಡೆದಿದೆ. ಮಗಳಿಗೆ (Daughter) ಕೇವಲ 13 ತುಂಬಿದೆ. ವಯಸ್ಸು ಚಿಕ್ಕದು ಮದುವೆ ಬೇಡ. ಮಗಳನ್ನು ಚನ್ನಾಗಿ ಓದಿಸೋಣ ಎಂದು ಹೇಳಿದಕ್ಕೆ ಬೀರಪ್ಪ ಎಂಬ ವ್ಯಕ್ತಿ ತನ್ನ ಹೆಂಡತಿ ಮಾಯವ್ವಾಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಸದ್ಯ ಮಾಯವ್ವಾ ಬೈಲಹೊಂಗಲ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೂರು ದಾಖಲಿಸಿದ್ದರೂ ಪೊಲೀಸರಿಂದ ಯಾವುದೇ ಕ್ರಮ ಜರುಗಿಲ್ಲ.

ಹಾರುಗೊಪ್ಪ ಗ್ರಾಮದ ಬೀರಪ್ಪ ತನ್ನ ಮಗಳಿಗೆ ಬಾಲ್ಯವಿವಾಹ(Child Marriage) ಮಾಡಿಸಲು ಮುಂದಾಗಿದ್ದರು. ಪತ್ನಿ ಮಾಯವ್ವಾ ಇದನ್ನು ನಿರಾಕರಿಸಿದಕ್ಕೆ ಹಲ್ಲೆ ನಡೆದಿದೆ. ಮಗಳಿಗೆ 13ವರ್ಷ, ವಯಸ್ಸು ಚಿಕ್ಕದು ಮದುವೆ ಬೇಡ. ಒಳ್ಳೆಯ ಶಿಕ್ಷಣ ಕೊಡಿಸೋಣ ಮದುವೆ ಬೇಡ. ಬಾಲ್ಯ ವಿವಾಹ ಸಮಸ್ಯೆ ಆಗುತ್ತೆ ಎಂದು ಪತಿಗೆ ಬುದ್ದಿವಾದ ಹೇಳಿದಕ್ಕೆ ಕೋಪಗೊಂಡ ಪತಿ, ಮದುವೆ ಬೇಡಾ ಅಂತಿಯಾ? ಎಂದು ಹೆಂಡತಿ ಕೈ ಕಾಲು ಮುರಿದಿದ್ದಾನೆ.

ತನ್ನ ಅಣ್ಣನ ಹೆಂಡತಿ ಮನೆಯ ಹುಡಗನಿಗೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡಿಸಲು ಬೀರಪ್ಪನ ಮುಂದಾಗಿದ್ದ. 40 ಎಕರೆ ಜಮೀನು ಇದೆ, ನಿಮ್ಮ ಮಗಳು ಚೆನ್ನಾಗಿರುತ್ತಾಳೆ ಎಂದು ಬೀರಪ್ಪನ ಅತ್ತಿಗೆ ಮನೆಯವರು ಬೀರಪ್ಪನಿಗೆ ತಲೆ ಕೆಡಿಸಿದ್ದರು. ಹುಡುಗ ಸ್ವಲ್ಪ ಹುಚ್ಚನ ತರ ಇದ್ದಾನೆ, ಅವನಿಗೆ ಕೊಟ್ಟರೆ ಆಸ್ತಿ ಸಿಗುತ್ತೆ ಅಂತಾ ಬೀರಪ್ಪ ಲೆಕ್ಕಾಚಾರ ಹಾಕಿದ್ದ. ಹೀಗಾಗಿ ಮದುವೆ ಮಾಡಲು ಮುಂದಾಗಿದ್ದ. ಆದರೆ ಇದಕ್ಕೆ ಮಾಯವ್ವಾ ನಿರಾಕರಿಸಿದ್ದಾರೆ. ಪತಿಯ ನಿರ್ಧಾರಕ್ಕೆ ವಿರೋಧಿಸಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ ಕೈ ಕಾಲು ಮುರಿದಿದ್ದಾನೆ. ಮಾಯವ್ವಾ ಅವರನ್ನು ಬೈಲಹೊಂಗಲ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದಕ್ಕೆಲ್ಲಾ ಸೂತ್ರಧಾರಿ ಬೀರಪ್ಪನ ಅಣ್ಣ ಹಾಗೂ ಅವನ ಹೆಂಡತಿ ಮನೆಯವರು ಎಂದು ಮಾಯವ್ವಾ ಆರೋಪ ಮಾಡಿದ್ದಾರೆ. ಪ್ರಕರಣ ದಾಖಲಾದ್ರೂ ಪೋಲಿಸರು ಅವರನ್ನ ಬಂಧಿಸಿಲ್ಲ ಅಂತಾ ಮಹಿಳೆ ಆಕ್ರೋಶ ಹೊರ ಹಾಕಿದ್ದಾರೆ. ಮುರಗೋಡ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist