ಬುಧವಾರ, ಮಾರ್ಚ್ 12, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚಾಮರಾಜನಗರದಲ್ಲಿ ಬೃಹತ್ ಸಾಫ್ಟ್ ಡ್ರಿಂಕ್ ಕಾರ್ಖಾನೆ, ಕೋಟಿ ಕೋಟಿ ಹೂಡಿಕೆ ಮಾಡುತ್ತಾರೆ ಮುತ್ತಯ ಮುರಳಿದರು!

Twitter
Facebook
LinkedIn
WhatsApp
ಚಾಮರಾಜನಗರದಲ್ಲಿ ಬೃಹತ್ ಸಾಫ್ಟ್ ಡ್ರಿಂಕ್ ಕಾರ್ಖಾನೆ, ಕೋಟಿ ಕೋಟಿ ಹೂಡಿಕೆ ಮಾಡುತ್ತಾರೆ ಮುತ್ತಯ ಮುರಳಿದರು!

ಚಾಮರಾಜನಗರ : ವಿಶ್ವ ವಿಖ್ಯಾತ ಕ್ರಿಕೆಟಿಗ, ಸ್ಪಿನ್ ಮಾಂತ್ರಿಕ ಎಂದೇ ಪ್ರಸಿದ್ಧಿಯಾಗಿರುವ ಮುತ್ತಯ್ಯ ಮುರಳೀಧರನ್ ಕೈಗಾರಿಕೋದ್ಯಮಿಯಾಗಿ ಮತ್ತೇ ಮೋಡಿ ಮಾಡಲು ಕರ್ನಾಟಕಕ್ಕೆ ಬರುತ್ತಿದ್ದಾರೆ. ಅದರಲ್ಲೂ ಕರ್ನಾಟಕದ ಚಾಮರಾಜನಗರದಲ್ಲಿ ಕಾರ್ಖಾನೆ ಸ್ಥಾಪನೆ ಮಾಡಲು ಮುಂದಾಗಿರುವುದೇ ವಿಶೇಷ.

ಗಡಿಜಿಲ್ಲೆ ಚಾಮರಾಜನಗರದ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸಾಫ್ಟ್ ಡ್ರಿಂಕ್ ಕಾರ್ಖಾನೆಯನ್ನು ಆರಂಭಿಸಲು ಮುಂದಾಗಿದ್ದಾರೆ. ಈ ಹಿನ್ನೆಲೆ 46 ಹೆಕ್ಟೇರ್‌ ಪ್ರದೇಶವನ್ನು ಖರೀದಿಸಿ, ಆಡಳಿತಾತ್ಮಕವಾದ ಎಲ್ಲಾ ಹಂತಗಳನ್ನೂ ಮುಗಿಸಿ ಕಾರ್ಕಾನೆ ನಿರ್ಮಾಣ ಕಾರ್ಯವನ್ನು ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀಲಂಕಾ ತಂಡದ ಮಾಜಿ ಕ್ರಕೆಟ್‌ ಆಟಗಾರ ಈ ಕಾರ್ಖಾನೆಯಲ್ಲಿ ಮುತ್ತಯ್ಯ ಬೆವರೇಜಸ್ ಹೆಸರಿನಲ್ಲಿ ಸಾಫ್ಟ್ ಡ್ರಿಂಕ್, ಕೂಲ್ ಡ್ರಿಂಕ್, ಸುವಾಸಿತ ಹಾಲನ್ನು ಕ್ಯಾನ್‌ಗಳಲ್ಲಿ ಮಾರಾಟ ಮಾಡಲಿದ್ದಾರೆ. ಚಾಮರಾಜನಗರದಲ್ಲಿ ಸಾಪ್ಟ್ ಡ್ರಿಂಕ್ ಹಾಗೂ ನಾನ್ ಆಲ್ಕೊಹಾಲಿಕ್ ಡ್ರಿಂಕ್‌ಗಳು ತಯಾರಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

250 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಣವನ್ನು ಚಾಮರಾಜನಗರದಲ್ಲಿ ಹೂಡಿಕೆ ಮಾಡುತ್ತಿದ್ದು, ಇದರಿಂದ ಸ್ಥಳೀಯವಾಗಿ 500-800 ಮಂದಿಗೆ ಕೆಲಸ ಸಿಗಲಿದೆ. ಪರೋಕ್ಷವಾಗಿ ನೂರಾರು ಮಂದಿ ಕಾರ್ಕಾನೆಯಿಂದ ಸಹಾಯವಾಗಾಲಿದೆ.

ಖ್ಯಾತ ಕ್ರಿಕೆಟಿಗ ಚಾಮರಾಜನಗರದಲ್ಲಿ ಕಾರ್ಖಾನೆ ಆರಂಭಿಸುವುದರಿಂದ ಮತ್ತಷ್ಟು ಕೈಗಾರಿಕೆಗಳನ್ನು ಸೆಳೆಯಲು ಅನುಕೂಲ ಆಗಲಿದೆ. ಈಗಾಗಲೇ ಬಿರ್ಲಾ ಗ್ರೂಪಿನಿಂದ ಪರಿಸರಸ್ನೇಹಿ ಬಣ್ಣದ ಕಾರ್ಖಾನೆ ಕೂಡ ನಿರ್ಮಾಣವಾಗುತ್ತಿದ್ದು, ಅಂತಿಮ ಹಂತದ ಪ್ರಕ್ರಿಯೆಯಲ್ಲಿ ಈ ಕಾರ್ಖಾನೆ ಇದೆ. ಒಟ್ಟಿನಲ್ಲಿ ಖ್ಯಾತ ಕ್ರಿಕೆಟಿಗ ಕರ್ನಾಟಕದಲ್ಲಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭ ಮಾಡಿರುವುದು ಸಂತೋಷದಾಯಕ ಬೆಳವಣಿಗೆ ಆಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist