ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯದಲ್ಲಿ ಹೆಚ್ಚಿದ ಡೆಂಗ್ಯೂ ಸೋಂಕು ; 2000 ಗಡಿ ದಾಟಿದ ಸೋಂಕೀತರ ಸಂಖ್ಯೆ - ವೈದ್ಯರಿಂದ ಎಚ್ಚರ ವಹಿಸಲು ಸಲಹೆ

Twitter
Facebook
LinkedIn
WhatsApp
24

ಬೆಂಗಳೂರು: ಕೇರಳ(Kerala)ದಲ್ಲಿ ಜ್ವರದ ಕೇಸ್​ಗಳು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ರಾಜ್ಯದಲ್ಲೂ ಆತಂಕ ಮೂಡಿದೆ. ಕೇರಳದಲ್ಲಿ ಪ್ರತಿನಿತ್ಯ 10 ಸಾವಿರ ಜ್ವರದ ಕೇಸ್​ ದಾಖಲಾಗುತ್ತಿದ್ದು, ಕಳೆದ 20 ದಿನಗಳಲ್ಲಿ 1,48,362 ಜ್ವರದ ಕೇಸ್ ದಾಖಲಾಗಿದೆ. ಈ ಮಧ್ಯೆ ಮಳೆಗಾಲ ಶುರುವಾಗುತ್ತಿದ್ದು, ಈ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಆತಂಕ ಎದುರಾಗಿದೆ. ರಾಜ್ಯದ ಅಂಕಿ ಅಂಶ ನೋಡುವುದಾದರೆ ಕಳೆದ 27 ದಿನಗಳಲ್ಲಿ 334 ಡೆಂಗ್ಯೂ ಜ್ವರ(Dengue Fever)ದ ಪ್ರಕರಣಗಳು ದಾಖಲಾಗಿದೆ. ಈ ಮೂಲಕ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 2,000 ಗಡಿ ದಾಟಿದೆ.

ಹೌದು ಈಗಾಗಲೇ ಕೊರೊನಾ ಮಾಹಾಮಾರಿಗೆ ತತ್ತರಿಸಿದ್ದು, ಇದೀಗ ಡೆಂಗ್ಯೂ ಜತೆ ಚಿಕನ್​ಗುನ್ಯಾ ಪ್ರಕರಣಗಳ ಸಂಖ್ಯೆ ಕಳೆದ ಎರಡು ವಾರಗಳಿಂದ ಕೊಂಚ ಹೆಚ್ಚಳವಾಗಿದೆ. ಜನವರಿಯಿಂದ ನಿನ್ನೆಯವರೆಗೆ 2,180 ಡೆಂಗ್ಯೂ ಕೇಸ್​ಗಳು ಪತ್ತೆಯಾಗಿದ್ದು, ಬರೊಬ್ಬರಿ 77,260 ರಕ್ತದ ಮಾದರಿಯನ್ನ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಕುರಿತು ಜನರಿಗೆ ಆರೋಗ್ಯದ ಬಗ್ಗೆ ಎಚ್ಚರವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಜನವರಿಯಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 2180 ಡೆಂಗ್ಯೂ ಕೇಸ್ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ ಅಷ್ಟೇ 732 ಕೇಸ್ ಬೆಳಕಿಗೆ ಬಂದಿದೆ. ಇನ್ನುಳಿದಂತೆ 77260 ಬ್ಲಡ್ ಸ್ಯಾಂಪಲ್ಸ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇನ್ನು 534 ಚಿಕನ್ ಗುನ್ಯಾ ಕೇಸ್ ಸೇರಿದಂತೆ 84ಮಲೇರಿಯಾ ಪ್ರಕರಣ ಪತ್ತೆಯಾಗಿದೆ. ಇದೀಗ ಮಳೆಗಾಲ ಶುರುವಾಗುತ್ತಿದ್ದು, ವಾತಾವರಣ ಬದಲಾವಣೆಯಿಂದ ಮತ್ತಷ್ಟು ಕೇಸ್​ ಹೆಚ್ಚುವ ಸಾಧ್ಯತೆಯಿದೆ. ಈ ಕಾರಣಕ್ಕಾಗಿ ಮುಂಜಾಗೃತ ಕ್ರಮವಹಿಸಲು ಈಗಾಗಲೇ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist