ಬುಧವಾರ, ಮೇ 15, 2024
Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Ind vs Ire: ರನ್ ಮಳೆಯಲ್ಲಿ ಗೆದ್ದ ಭಾರತ, ಟಿ20 ಸರಣಿ ಟೀಂ ಇಂಡಿಯಾ ಪಾಲು..!

Twitter
Facebook
LinkedIn
WhatsApp
Ind vs Ire: ರನ್ ಮಳೆಯಲ್ಲಿ ಗೆದ್ದ ಭಾರತ, ಟಿ20 ಸರಣಿ ಟೀಂ ಇಂಡಿಯಾ ಪಾಲು..!

ಹೂಡಾ ಚೊಚ್ಚಲ ಶತಕ

ಟಿಂಗ್‌ ಆರಂಭಿಸಿದ ಭಾರತ ಆರಂಭದಲ್ಲೇ ಐರ್ಲೆಂಡ್‌ ವಿರುದ್ಧ ಪ್ರಾಬಲ್ಯ ಸಾಧಿಸಿತು. 2ನೇ ವಿಕೆಟ್‌ಗೆ ಜೊತೆಯಾದ ಹೂಡಾ ಮತ್ತು ಸ್ಯಾಮ್ಸನ್‌ ಬರೋಬ್ಬರಿ 176 ರನ್‌ ಜೊತೆಯಾಟವಾಡಿದರು. ಇದು ಟಿ20ಯಲ್ಲಿ ಯಾವುದೇ ವಿಕೆಟ್‌ಗೆ ಭಾರತೀಯ ಬ್ಯಾಟರ್‌ಗಳ ಗರಿಷ್ಠ ಜೊತೆಯಾಟ. ಹೂಡಾ 57 ಎಸೆತಗಳಲ್ಲಿ 9 ಬೌಂಡರಿ, 6 ಸಿಕ್ಸರ್‌ ಒಳಗೊಂಡ 104 ರನ್‌ ಬಾರಿಸಿದರು. ಈ ಮೂಲಕ ಭಾರತೀಯರ ಪೈಕಿ ಟಿ20ಯಲ್ಲಿ ಶತಕ ಬಾರಿಸಿದ 4ನೇ ಬ್ಯಾಟರ್‌ ಎನಿಸಿಕೊಂಡರು. ಇನ್ನು, ಸ್ಯಾಮ್ಸನ್‌ 42 ಎಸೆತಗಳಲ್ಲಿ 77 ರನ್‌ ಸಿಡಿಸಿ ತಮ್ಮ ಆಯ್ಕೆಯನ್ನು ಸಮರ್ಥಿಸಿದರು. ಸೂರ್ಯಕುಮಾರ್‌ 15, ಹಾರ್ದಿಕ್‌ 13 ರನ್‌ ಗಳಿಸಿದರೆ, ಮೂವರು ಶೂನ್ಯ ಸುತ್ತಿದರು.

ಸ್ಕೋರ್‌

ಭಾರತ 20 ಓವರಲ್ಲಿ 225/7(ಹೂಡಾ 104, ಸ್ಯಾಮ್ಸನ್‌ 77, ಅಡೈರ್‌ 3-42, ಯಂಗ್‌ 2-35) 
ಐರ್ಲೆಂಡ್‌ 20 ಓವರಲ್ಲಿ 221/5(ಸ್ಟಿರ್ಲಿಂಗ್‌ 40, ಬಾಲ್ಬಿರ್ನಿ 60, ಬಿಷ್ಣೋಯಿ 1-41, ಉಮ್ರಾನ್‌ 1-42)

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ