ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

IND vs WI 2nd T20: ಕೊನೆಯ ಓವರ್​ನಲ್ಲಿ ನೋ ಬಾಲ್, ಫ್ರೀ ಹಿಟ್: ಗೆಲ್ಲುವ ಪಂದ್ಯದಲ್ಲಿ ಸೋತ ಭಾರತ

Twitter
Facebook
LinkedIn
WhatsApp
IND vs WI 2nd T20: ಕೊನೆಯ ಓವರ್​ನಲ್ಲಿ ನೋ ಬಾಲ್, ಫ್ರೀ ಹಿಟ್: ಗೆಲ್ಲುವ ಪಂದ್ಯದಲ್ಲಿ ಸೋತ ಭಾರತ

ಸ್ಯಾಂಟ್ ಕಿಟ್ಸ್​ನ ವಾರ್ನರ್ ಪಾರ್ಕ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ (India vs West Indies) ಸೋಲು ಕಂಡಿದೆ. ಈ ಮೂಲಕ ಟೀಮ್ ಇಂಡಿಯಾದ ಗೆಲುವಿನ ಓಟಕ್ಕೆ ವಿಂಡೀಸ್ ಬ್ರೇಕ್ ಹಾಕಿದೆ. ಏಕದಿನ ಸರಣಿಯಲ್ಲಿ ಮೂರು ಸೋಲು ಕಂಡು, ಮೊದಲ ಟಿ20 ಪಂದ್ಯದಲ್ಲೂ ಸೋಲುಂಡ ವಿಂಡೀಸ್ ಕೊನೆಗೂ ಜಯದ ನಗೆ ಬೀರಿದೆ. ಒಬೆಡ್ ಮೆಖಾಯ್ ಮಾರಕ ಬೌಲಿಂಗ್, ಬ್ರಾಂಡನ್ ಕಿಂಗ್ ಹಾಗೂ ಡೆವೋನ್ ಥೋಮಸ್ (Obed McCoy) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ವಿಂಡೀಸ್ 5 ವಿಕೆಟ್​ಗಳ ರೋಚಕ ಜಯ ಸಾಧಿಸಿತು. ಬ್ಯಾಟಿಂಗ್​ನಲ್ಲಿ ಭಾರತ ಸಂಪೂರ್ಣ ವೈಫಲ್ಯ ಅನುಭವಿಸಿದರೆ, ಬೌಲಿಂಗ್​ನಲ್ಲೂ ಎಡವಿತು. ಅದರಲ್ಲೂ ವೇಗಿ ಆವೇಶ್ ಖಾನ್ (Avesh Khan) ಅಂತಿಮ ಓವರ್​ನಲ್ಲಿ ಮಾಡಿದ ಎಡವಟ್ಟು ತಂಡದ ಸೋಲಿನಲ್ಲಿ ಮುಖ್ಯ ಪಾತ್ರವಹಿಸಿತು.

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಭಾರತ ಇನ್ನಿಂಗ್ಸ್​ನ ಮೊದಲ ಓವರ್​ನ ಮೊದಲ ಎಸೆತದಲ್ಲೇ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿತು. ಸೂರ್ಯಕುಮಾರ್ ಯಾದವ್ (11) ಹಾಗೂ ಶ್ರೇಯಸ್ ಅಯ್ಯರ್ (10) ಈ ಬಾರಿ ಕೂಡ ತಂಡಕ್ಕೆ ನೆರವಾಗಲಿಲ್ಲ. ಆದರೆ, ಮಧ್ಯಮ ಕ್ರಮಾಂಕದಲ್ಲಿ ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಕೊಂಚ ರನ್ ಕಲೆಹಾಕಿದರು. ಹೀಗಾಗಿ ತಂಡದ ಮೊತ್ತ 100ರ ಗಡಿ ದಾಟಿತು.

ಪಂತ್ 12 ಎಸೆತಗಳಲ್ಲಿ 24 ರನ್ ಬಾರಿಸಿದರೆ, ಪಾಂಡ್ಯ 31 ಎಸೆತಗಳಲ್ಲಿ 31 ರನ್ ಗಳಿಸಿದರು. ಜಡೇಜಾ 31 ಎಸೆತಗಳಲ್ಲಿ 27 ರನ್ ಕೊಡುಗೆ ನೀಡಿದರು. ಕಳೆದ ಪಂದ್ಯದಲ್ಲಿ ಮಿಂಚಿದ್ದ ದಿನೇಶ್ ಕಾರ್ತಿಕ್ ಈ ಬಾರಿ ಕೇವಲ 7 ರನ್​ಗೆ ಬ್ಯಾಟ್ ಕೆಳಗಿಟ್ಟರು. ಅಶ್ವಿನ್ 10 ರನ್​ಗೆ ಸುಸ್ತಾದರು. ಅಂತಿಮವಾಗಿ ಭಾರತ 19.4 ಓವರ್​ನಲ್ಲಿ 138 ರನ್​ಗೆ ಆಲೌಟ್ ಆಯಿತು. ವೆಸ್ಟ್ ಇಂಡೀಸ್ ಪರ ಒಬೆಡ್ ಮೆಖಾಯ್ 4 ಓವರ್ ಬೌಲಿಂಗ್ ಮಾಡಿ 1 ಮೇಡನ್ ಸಹಿತ ಬರೋಬ್ಬರಿ 6 ವಿಕೆಟ್ ಕಿತ್ತು ಮಿಂಚಿದರು.

ಸುಲಭ ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್​ ಇಂಡೀಸ್ ಕೂಡ ಆರಂಭದಲ್ಲಿ ವಿಕೆಟ್ ಕಳೆದುಕೊಂಡಿತು. ಖೈಲ್ ಮೇಯೆರ್ಸ್ 8, ನಾಯಕ ನಿಕೋಲಸ್ ಪೂರನ್ 14 ಹಾಗೂ ಶಿಮ್ರೋನ್ ಹೆಟ್ಮೇರ್ 6 ರನ್​ಗೆ ಔಟಾದರರು. ಆದರೆ, ಇದರ ನಡುವೆ ಓಪನರ್ ಆಗಿ ಬಂದ ಬ್ರೆಂಡನ್ ಕಿಂಗ್ ಭರ್ಜರಿ ಬ್ಯಾಟಿಂಗ್ ನಡೆಸಿದರು. 52 ಎಸೆತಗಳಲ್ಲಿ 8 ಬೌಂಡರಿ, 2 ಸಿಕ್ಸರ್ ಸಿಡಿಸಿ 68 ರನ್ ಚಚ್ಚಿ ತಂಡಕ್ಕೆ ಗೆಲುವನ್ನು ಹತ್ತಿರ ಮಾಡಿ ನಿರ್ಗಮಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ