ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
India Squad For T20 World Cup 2022: ಟಿ20 ವಿಶ್ವಕಪ್ಗಾಗಿ ಟೀಮ್ ಇಂಡಿಯಾವನ್ನು (Team India) ಪ್ರಕಟಿಸಲಾಗಿದೆ. 15 ಸದ್ಯಸರ ಈ ಬಳಗವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಹಾಗೆಯೇ ಉಪನಾಯಕನಾಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಆದರೆ ಈ ಬಳಗದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಸ್ಥಾನ ಪಡೆದಿಲ್ಲ ಎಂಬುದು ವಿಶೇಷ. ಏಷ್ಯಾಕಪ್ ವೇಳೆ ಗಾಯಗೊಂಡಿದ್ದ ಜಡೇಜಾ ಇತ್ತೀಚೆಗೆ ಮೊಣಕಾಲಿನ ಸರ್ಜರಿಗೆ ಒಳಗಾಗಿದ್ದರು.
ಸದ್ಯ ಚೇತರಿಸಿಕೊಳ್ಳುತ್ತಿರುವ ಕಾರಣ ಜಡೇಜಾ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ. ಅಷ್ಟೇ ಅಲ್ಲದೆ ಮೀಸಲು ಆಟಗಾರರ ಪಟ್ಟಿಗೂ ಆಯ್ಕೆ ಮಾಡಿಲ್ಲ. ಅಂದರೆ 15 ಸದಸ್ಯರ ಮುಖ್ಯ ಬಳಗದ ಜೊತೆ ನಾಲ್ವರು ಮೀಸಲು ಆಟಗಾರರನ್ನು ಸಹ ಆಯ್ಕೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್ ಹೆಸರಿದೆ. ಇದಾಗ್ಯೂ ಜಡೇಜಾ ಅವರನ್ನು ಹೆಚ್ಚುವರಿ ಆಟಗಾರನ ಪಟ್ಟಿಗೂ ಸೇರ್ಪಡೆಗೊಳಿಸಿಲ್ಲ. ಹೀಗಾಗಿ ಟಿ20 ವಿಶ್ವಕಪ್ನಿಂದ ರವೀಂದ್ರ ಜಡೇಜಾ ಹೊರಗುಳಿಯುವುದು ಖಚಿತವಾಗಿದೆ.
ಏಕೆಂದರೆ ಮೀಸಲು ಆಟಗಾರರ ಪಟ್ಟಿಯಲ್ಲಿದ್ದರೆ, ಗಾಯದಿಂದ ಚೇತರಿಸಿಕೊಂಡ ಬಳಿಕ ತಂಡವನ್ನು ಕೂಡಿಕೊಳ್ಳುವ ಅವಕಾಶವಿತ್ತು. ಅಂದರೆ 15 ಸದಸ್ಯರ ಬಳಗದಿಂದ ಯಾವುದಾದರು ಆಟಗಾರರು ಗಾಯಗೊಂಡರೆ ಅಥವಾ ಇನ್ನಿತರ ಕಾರಣಗಳಿಂದ ಹೊರಗುಳಿದರೆ ರವೀಂದ್ರ ಜಡೇಜಾ ಅವರನ್ನು ಸೇರಿಸಿಕೊಳ್ಳಬಹುದಿತ್ತು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?