ಶನಿವಾರ, ಮೇ 18, 2024
ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

INDW vs BANW: ಪಾಕ್ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಸವಾಲು: ಇಂದು ಇಂಡೋ-ಬಾಂಗ್ಲಾ ಕದನ

Twitter
Facebook
LinkedIn
WhatsApp
INDW vs BANW: ಪಾಕ್ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಸವಾಲು: ಇಂದು ಇಂಡೋ-ಬಾಂಗ್ಲಾ ಕದನ

2022ರ ಮಹಿಳಾ ಏಷ್ಯಾಕಪ್ (Womens Asia Cup 2022) ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ತೋರುತ್ತಿದ್ದ ಭಾರತ ಮಹಿಳಾ ತಂಡ ಶುಕ್ರವಾರ ಬದ್ಧವೈರಿ ಪಾಕಿಸ್ತಾನ (India Women vs Pakistan Women) ವಿರುದ್ಧ 13 ರನ್​ಗಳಿಂದ ಸೋಲು ಕಂಡಿತು. ಇದರ ಬೆನ್ನಲ್ಲೇ ಇಂದು ಮತ್ತೊಂದು ಸೆಣೆಸಾಟಕ್ಕೆ ಹರ್ಮನ್​ಪ್ರೀತ್ (Harmanpreet Kaur) ಪಡೆ ಸಜ್ಜಾಗುತ್ತಿದೆ. ಸೋಲಿನ ಆಘಾತದಿಂದ ಹೊರಬರುವ ಮುನ್ನವೇ ಭಾರತೀಯ ವನಿತೆಯರು ಇಂದು ಬಾಂಗ್ಲಾದೇಶ ಮಹಿಳಾ ತಂಡವನ್ನು ಎದುರಿಸುತ್ತಿದೆ. ಭಾರತ ಇದುವರೆಗೆ ಆಡಿರುವ ನಾಲ್ಕು ಪಂದ್ಯಗಳ ಪೈಕಿ ಮೂರರಲ್ಲಿ ಗೆದ್ದು ಒಂದರಲ್ಲಿ ಸೋತು ಒಟ್ಟು ಆರು ಅಂಕದೊಂದಿಗೆ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿದೆ. ಇತ್ತ ಬಾಂಗ್ಲಾ ಆಡಿದ ಮೂರು ಪಂದ್ಯಗಳ ಪೈಕಿ ಎರಡರಲ್ಲಿ ಗೆದ್ದು ಮೂರನೇ ಸ್ಥಾನದಲ್ಲಿದೆ.

 
INDW vs BANW: ಪಾಕ್ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಸವಾಲು: ಇಂದು ಇಂಡೋ-ಬಾಂಗ್ಲಾ ಕದನ

ಆರಂಭದ ಮೂರು ಪಂದ್ಯಗಳಲ್ಲಿ ಬ್ಯಾಟಿಂಗ್​ನಲ್ಲಿ ಬೊಂಬಾಟ್ ಪ್ರದರ್ಶನ ತೋರಿದ್ದ ಭಾರತೀಯ ವನಿತೆಯರು ಪಾಕ್ ವಿರುದ್ಧ ಸಂಪೂರ್ಣ ವೈಫಲ್ಯ ಅನುಭವಿಸಿದರು. 138 ರನ್​ ಟಾರ್ಗೆಟ್ ಬೆನ್ನಟ್ಟಲು ಸಾಧ್ಯವಾಗದೆ 124 ರನ್​ಗೆ ಆಲೌಟ್ ಆದರು. ಮೇಘನಾ ಜೊತೆ ಸ್ಮೃತಿ ಮಂದಾನ ತಂಡಕ್ಕೆ ಉತ್ತಮ ಆರಂಭ ಒದಗಿಸಬೇಕಿದೆ. ಜಮಿಯಾ ರೋಡ್ರಿಗಸ್ ಹಿಂದಿನ ಲಯಕ್ಕೆ ಮರಳಬೇಕು. ಹೇಮಲತಾ ಬ್ಯಾಟ್​ನಿಂದ ಕೂಡ ರನ್ ಬರಬೇಕಿದೆ. ಹರ್ಮನ್​ಪ್ರೀತ್ ನಾಯಕಿಯ ಆಟ ಆಡುತ್ತಿದ್ದಾರೆ. ಪೂಜಾ ವಸ್ತ್ರಾಕರ್ ಕೂಡ ಅಬ್ಬರಿಸಬೇಕಿದೆ.

ಭಾರತದ ಬೌಲಿಂಗ್ ಬಲಿಷ್ಠವಾಗಿದೆ. ದೀಪ್ತಿ ಶರ್ಮಾ ಎದುರಾಳಿಗರಲ್ಲಿ ಭಯ ಹುಟ್ಟಿಸಿದ್ದಾರೆ. ಇವರಿಗೆ ರೇಣುಕಾ ಸಿಂಗ್, ರಾಧಾ ಯಾದವ್, ಪೂಜಾ, ರಾಜೇಶ್ವರಿ ಸಾಥ್ ನೀಡಬೇಕಿದೆ. ಈ ಪಂದ್ಯವನ್ನು ಗೆದ್ದರೆ, ಟೀಮ್ ಇಂಡಿಯಾ ನಾಲ್ಕು ಪಂದ್ಯಗಳನ್ನು ಗೆಲ್ಲುವ ಮೂಲಕ ಸೆಮಿಫೈನಲ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲಿದೆ. ಇತ್ತ ಬಾಂಗ್ಲಾದೇಶ ತಂಡವನ್ನು ಕಡೆಗಣಿಸುವಂತಿಲ್ಲ. ಶಮಿಮಾ ಸುಲ್ತಾನ್, ಮುರ್ಶಿದಾ, ಫರ್ಗನಾ, ನಿಗರ್ ಸುಲ್ತಾನ, ಥರಿಹಾ ತ್ರಿಸ್ನಾ, ಶಂಜಿದಾ ಅಖ್ತರ್​ರಂತಹ ಸ್ಟಾರ್ ಆಟಗಾರ್ತಿಯರು ತಂಡದಲ್ಲಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
INDW vs BANW: ಪಾಕ್ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಸವಾಲು: ಇಂದು ಇಂಡೋ-ಬಾಂಗ್ಲಾ ಕದನ

ಈ ಪಂದ್ಯ ನಡೆಯಲಿರುವ ಬಾಂಗ್ಲಾದೇಶದ ಸಿಲ್ಹೆಟ್‌ ಅಂತರರಾಷ್ಟ್ರೀಯ ಮೈದಾನದ ಮೇಲ್ಮೈಯಲ್ಲಿ ರನ್ ಗಳಿಸುವುದು ಕಷ್ಟ. ಹೀಗಾಗಿ ಟಾಸ್ ಪ್ರಮುಖ ಪಾತ್ರವನ್ನು ವಹಿಸುತ್ತದೆ. ತಂಡಗಳು ಎದುರಾಳಿಗಳನ್ನು ಕಡಿಮೆ ಮೊತ್ತಕ್ಕೆ ನಿರ್ಬಂಧಿಸಲು ನೋಡುತ್ತವೆ ಮತ್ತು ನಂತರ ಅದನ್ನು ಸುಲಭವಾಗಿ ಬೆನ್ನಟ್ಟುತ್ತವೆ. ಇದು ಸ್ಪಿನ್ನರ್ ಸ್ನೇಹಿ ಟ್ರ್ಯಾಕ್ ಆಗಿದೆ. ಹೀಗಾಗಿ ಇಂದು ಟಾಸ್​ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.

ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಈ ಬಾರಿಯ ಏಷ್ಯಾ ಕಪ್ ಟೂರ್ನಿಯ 15ನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದೆ. ಅಕ್ಟೋಬರ್ 8, ಶನಿವಾರದಂದು ಈ ಪಂದ್ಯ ನಡೆಯಲಿದ್ದು ಬಾಂಗ್ಲಾದೇಶದ ಸಿಹ್ಲೆಟ್‌ನ ಸಿಹ್ಲೆಟ್ ಇಂಟರ್ನಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜನೆಯಾಗಲಿದೆ. ಮಧ್ಯಾಹ್ನ 1 ಗಂಟೆಗೆ ಈ ಪಂದ್ಯ ಆರಂಭವಾಗಲಿದೆ.

ಭಾರತ ಸಂಭಾವ್ಯ ತಂಡ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಜೆಮಿಮಾ ರೋಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ಸಿ), ರಿಚಾ ಘೋಷ್ (ವಾಕ್), ದಯಾಲನ್ ಹೇಮಲತಾ, ದೀಪ್ತಿ ಶರ್ಮಾ, ಸ್ನೇಹ ರಾಣಾ, ಪೂಜಾ ವಸ್ತ್ರಾಕರ್, ರಾಧಾ ಯಾದವ್/ ರಾಜೇಶ್ವರಿ ಗಾಯಕ್‌ವಾಡ್, ರೇಣುಕಾ ಸಿಂಗ್

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ