I N T U C ರಾಜ್ಯಾಧ್ಯಕ್ಷರು ಹಾಗೂ AICC ಸದಸ್ಯ ಎಸ್ಎಸ್ ಪ್ರಕಾಶಂರವರು ತೀವ್ರ ಹೃದಯಘಾತದಿಂದ ನಿಧನ ಹೊಂದಿದ್ದಾರೆ.
ಶ್ರೀ ಪ್ರಕಾಸಂ ರವರು ಹುಟ್ಟು ಹೋರಾಟಗಾರರಾಗಿದ್ದವರು ಹಳೆಯ ಎಸ್ಕಾರ್ಟ್ಸ್ ಕಂಪನಿ ಹೀಗಿನ ಫೆಡರಲ್ ಮೊಗುಲ್ ಯೆಲಹಂಕ ಕಾರ್ಮಿಕರಾಗಿ ನಾಯಕರಾಗಿ ಕಾರ್ಮಿಕರ ಪರವಾದ ಹೋರಾಟ ಮೈ ಗೂಡಿಸಿಕೊಂಡು ಹಂತ ಹಂತವಾಗಿ ಮೇಲೆ ಬಂದವರು ಕೆಪಿಸಿಸಿ ಕಾರ್ಮಿಕ ವಿಭಾಗದ ಮಾಜಿ ಅಧ್ಯಕ್ಷರಾಗಿ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿಗಳಾಗಿ ಕಾಂಗ್ರೆಸ್ ಕಟ್ಟಾಳು ಏನೆಸಿಕೊಂಡಿದ್ದರು.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?