ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಟ್ ಕಾಯಿನ್ ಪ್ರಕರಣದ ತನಿಖೆ ಚುರುಕು; ಬೆಂಗಳೂರಿನ 4ಕ್ಕೂ ಹೆಚ್ಚು ಕಡೆ ಸಿಐಡಿಯ ಎಸ್​ಐಟಿ ತಂಡ ದಾಳಿ!

Twitter
Facebook
LinkedIn
WhatsApp
ಬಿಟ್ ಕಾಯಿನ್ ಪ್ರಕರಣದ ತನಿಖೆ ಚುರುಕು; ಬೆಂಗಳೂರಿನ 4ಕ್ಕೂ ಹೆಚ್ಚು ಕಡೆ ಸಿಐಡಿಯ ಎಸ್​ಐಟಿ ತಂಡ ದಾಳಿ!

ಎಸ್ಐಟಿ ತಂಡ ಬಿಟ್ ಕಾಯಿನ್ ಪ್ರಕರಣದ ತನಿಖೆ ಚುರುಕುಗೊಳಿಸಿದ್ದು ಬೆಂಗಳೂರಿನ 4ಕ್ಕೂ ಹೆಚ್ಚು ಕಡೆ ಸಿಐಡಿಯ ಎಸ್​ಐಟಿ ತಂಡ ದಾಳಿ ನಡೆಸಿದೆ. ಶ್ರೀಕಿ, ಸುನೀಶ್​ ಹೆಗ್ಡೆ, ಪ್ರಸಿದ್ದ್ ಸೇರಿ ಪ್ರಮುಖ ಮೂರು ಆರೋಪಿಗಳ ಮನೆ ಮೇಲೆ ಎಸ್​ಐಟಿ ದಾಳಿ ನಡೆಸಿದೆ. ಕೋರ್ಟ್​ನಿಂದ ಸರ್ಚ್ ವಾರಂಟ್ ಪಡೆದು ಸಿಐಡಿ ತಂಡ ಪರಿಶೀಲನೆ ನಡೆಸಿದೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಿಟ್ ಕಾಯಿನ್ ಪ್ರಕರಣದ(Bitcoin Case) ತನಿಖೆಯನ್ನು ಎಸ್​ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಪ್ರಮುಖ ಮೂರು ಆರೋಪಿಗಳ ಮನೆ ಮೇಲೆ ದಾಳಿ ಪರಿಶೀಲನೆ ನಡೆಸಿದ್ದಾರೆ. ಕೋರ್ಟ್​ನಿಂದ ನಿನ್ನೆ(ಸೆಪ್ಟೆಂಬರ್ 11) ಸರ್ಚ್ ವಾರಂಟ್ ಪಡೆದುಕೊಂಡು ಇಂದು (ಸೆಪ್ಟೆಂಬರ್ 12) ಬೆಳ್ಳಂಬೆಳಗ್ಗೆ ಪ್ರಮುಖ ಆರೋಪಿಗಳಾದ ಶ್ರೀಕಿ, ಸುನೀಶ್​ ಹೆಗ್ಡೆ, ಪ್ರಸಿದ್ದ್​ ಮನೆಗಳ ಮೇಲೆ ಎಸ್​ಐಟಿ ಅಧಿಕಾರಿಗಳು ಮಾಡಿದ್ದಾರೆ. ಸದಾಶಿವನಗರದಲ್ಲಿರುವ ಸುನೀಶ್​ ಹೆಗ್ಡೆ, ಪ್ರಸಿದ್ದ್​ ಹಾಗೂ ಜಯನಗರದಲ್ಲಿರುವ ಶ್ರೀಕೃಷ್ಣ ಅಲಿಯಾಸ್​ ಶ್ರೀಕಿ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಸರ್ಕಾರ ಅವಧಿಯಲ್ಲಿ ಕೇಳಿಬಂದ ಬಿಟ್ ಕಾಯಿನ್‌ ಹಗರಣ (Bitcoin scandal) ಮತ್ತೆ ಸದ್ದು ಮಾಡುತ್ತಿದ್ದು, ಸಿಸಿಬಿ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ದಾಖಲಿಸಿದ ಬಳಿಕ ರಾಜ್ಯ ಸರ್ಕಾರ ಮರು ತನಿಖೆಗೆ ಆದೇಶಸಿದ್ದು, ಹಿರಿಯ ಐಪಿಎಸ್ ಅಧಿಕಾರಿ ಮನೀಷ್ ಕರ್ಬಿಕರ್ ನೇತೃತ್ವದಲ್ಲಿ SIT ತಂಡ ರಚಿಸಿದೆ. ಆದರೆ ಇದರ ಮರು ತನಿಖೆ ಅಂದುಕೊಂಡಷ್ಟು ಸುಲಭವಲ್ಲ.

 ಇಸ್ರೇಲ್ ದೇಶದ ಸಹಾಯ ಪಡೆಯಲು ಹಂತ-ಹಂತ ಪ್ರಕ್ರಿಯೆ ಪಾಲಿಸಬೇಕಿದೆ. ಅಲ್ಲದೇ ಕ್ರಿಪ್ಟೋ ಕರೆನ್ಸಿ ವಾಲೇಟ್​ಗಳನ್ನ ಫ್ರೀಜ್ ಮಾಡುವಷ್ಟು ಟೆಕ್ನಾಲಜಿ ನಮ್ಮಲ್ಲಿ ಇನ್ನೂ ಅಷ್ಟಾಗಿ ಬೆಳೆದಿಲ್ಲ. ಹೀಗಾಗಿ ಬಿಟ್ ಕಾಯಿನ್ ಹಗರಣದ ಮರು ತನಿಖೆ ಅಂದುಕೊಂಡಷ್ಟು ಸುಲಭವಲ್ಲ. ಹೀಗಾಗಿ ರಾಜ್ಯ ಸಿಐಡಿ SIT ತಂಡ ಇದಕ್ಕಾಗಿ ಇಸ್ರೇಲ್ ಬಳಿ ಸಹಾಯ ಕೇಳುವ ಸಾಧ್ಯತೆ ಇದ್ದು, ಅದರಕ್ಕೂ ಮೊದಲು ಪ್ರಾಥಮಿಕವಾಗಿ ಪ್ರಮುಖ ಆರೋಪಿಗಳ ಜನ್ಮಜಾಲಾಡುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist