ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಲಬುರಗಿ ನೂತನ ಡಿಸಿಪಿಯಾಗಿ ಕನ್ನಿಕಾ ಸಿಕ್ರಿವಾಲ್ ಅಧಿಕಾರ ಸ್ವೀಕಾರ

Twitter
Facebook
LinkedIn
WhatsApp
ಕಲಬುರಗಿ ನೂತನ ಡಿಸಿಪಿಯಾಗಿ ಕನ್ನಿಕಾ ಸಿಕ್ರಿವಾಲ್ ಅಧಿಕಾರ ಸ್ವೀಕಾರ

ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ನೂತನ ಉಪ ಪೊಲೀಸ್ ಆಯುಕ್ತರಾಗಿ  (ಡಿಸಿಪಿ) ಐಪಿಎಸ್ ಅಧಿಕಾರಿ ಕನ್ನಿಕಾ ಸಿಕ್ರಿವಾಲ್  ಅವರು ಅಧಿಕಾರ ವಹಿಸಿಕೊಂಡರು.

ನಿರ್ಗಮಿತ ಡಿಸಿಪಿ ಅಡ್ಡೂರು ಶ್ರೀನಿವಾಸಲು ಅವರಿಂದ ಸಿಕ್ರಿವಾಲ್ ಅವರು  ಅಧಿಕಾರ ವಹಿಸಿಕೊಂಡರು.  ಕನ್ನಿಕಾ ಅವರು ಸಿಐಡಿ ಎಸ್ಪಿಯಾಗಿ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದರು. 2018ನೇ ಸಾಲಿನ ಐಪಿಎಸ್ ಅಧಿಕಾರಿಯಾಗಿದ್ದಾರೆ.

ಪೊಲೀಸ್ ಆಯುಕ್ತ ಚೇತನ ಅವರನ್ಬು ಭೇಟಿ‌ ಮಾಡಿ ಚರ್ಚೆ ನಡೆಸಿದರು. ಅಲ್ಲದೆ ಕಲಬುರಗಿ ಎಸ್ಪಿಯಾಗಿ ವರ್ಗಾವಣೆಗೊಂಡ ಶ್ರೀನಿವಾಸುಲು ಅವರೊಂದಿಗೆ ಸಮಾಲೋಚನೆ ನಡೆಸಿದರು. ನಗರದ ವಿವಿಧ ಠಾಣೆಗಳ ಪಿಐಗಳು ಹಾಗೂ ಎಸಿಪಿಗಳು ಶುಭ ಕೋರಿದರು. ಬಳಿಕ ಅವರೊಂದಿಗೆ ಔನಪಚಾರಿಕ ಸಭೆ ನಡೆಸಿದರು.

ಜೆಸ್ಕಾಂ  ನೂತನ ಎಂಡಿ ರವೀಂದ್ರ ಅಧಿಕಾರ ಸ್ಚೀಕಾರ

ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿಯ (ಜೆಸ್ಕಾಂ)  ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಹಿರಿಯ ಕೆಎಎಸ್ ಅಧಿಕಾರಿ  ರವೀಂದ್ರ ಕರಿಲಿಂಗಣ್ಣನವರ ಅಧಿಕಾರ ವಹಿಸಿಕೊಂಡರು.
ಇದುವರೆಗೂ ಅವರು ಬೆಳಗಾವಿ ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರನ್ನು ಸರ್ಕಾರ ಜೆಸ್ಕಾಂ ಎಂಡಿಯಾಗಿ ವರ್ಗಾವಣೆಗೊಳಿಸಿದೆ.

ಕಲಬುರಗಿ ನಗರದಲ್ಲಿರುವ ಜೆಸ್ಕಾಂ ಕೇಂದ್ರ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ಪ್ರಭಾರಿ ತಾಂತ್ರಿಕ ನಿರ್ದೇಶಕರು ಆರ್.ಡಿ. ಚಂದ್ರಶೇಖರ , ಮುಖ್ಯ ಅಭಿಯಂತರರು( ಕಾ ) ಎಚ್. ವೆಂಕಟೇಶಪ್ರಸಾದ. ಸಿಎಫ್ಓ  ರೇಣುಕಾ, .ಕಾರ್ಯ ನಿರ್ವಾಹಕ ಅಭಿಯಂತರರು ವಿಭಾಗ -2 ರ ಎಂ.ಎ.ಮಠಪತಿ.. ಕಾರ್ಯ ನಿರ್ವಾಹಕ ಅಭಿಯಂತರರು ಯಾದಗಿರಿ ಡಿ.ರಾಘವೇಂದ್ರ.. ರಮೇಶ್ ಪವಾರ್ ಸಂತೋಷ ಹಿಬಾರೆ. ರಾಘವೇಂದ್ರ ಪಿ.ಎಸ್, ಮಿಹಾಜುದ್ದಿನ್..ಪವಕುಮಾರ ಸಂತೋಷ ಡಂಗೆ ಶಿವಕುಮಾರ್ ಕಿರಣ್ ರಂಜೊಳ್ಕರ್ ಚನ್ನುಗೌಡ ಯಡ್ರಾಮಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಶುಭ ಕೋರಿದರು. ಬಳಿಕ ಅವರು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist