ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

KGF ರಾಕಿ ಬಾಯ್ ಅಂತೆ ಪ್ರಸಿದ್ಧಿಯಾಗಲು 4 ಕಾವಲು ಸಿಬ್ಬಂದಿಯನ್ನು ಹತ್ಯೆ ಮಾಡಿದ ಹದಿಹರೆಯದ ಯುವಕ!!

Twitter
Facebook
LinkedIn
WhatsApp
KGF ರಾಕಿ ಬಾಯ್ ಅಂತೆ ಪ್ರಸಿದ್ಧಿಯಾಗಲು 4 ಕಾವಲು ಸಿಬ್ಬಂದಿಯನ್ನು ಹತ್ಯೆ ಮಾಡಿದ ಹದಿಹರೆಯದ ಯುವಕ!!

ಭೋಪಾಲ್ : ಮಧ್ಯಪ್ರದೇಶದ ಸಾಗರ್ ಪಟ್ಟಣದಲ್ಲಿ ಮೂವರು ಕಾವಲು ಸಿಬ್ಬಂದಿಗಳ ಹತ್ಯೆಯಲ್ಲಿ ಭಾಗಿಯಾಗಿರುವ ಶಂಕಿತ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ, ಆರೋಪಿ ಶಿವಪ್ರಸಾದ್ ಧ್ರುವೆಯನ್ನು ಭೋಪಾಲ್‌ನಿಂದ ಮುಂಜಾನೆ ಕರೆತಂದಿದ್ದೇವೆ. ಈ ಬಗ್ಗೆ ತನಿಖೆಗಳು ನಡೆಯುತ್ತಿವೆ ಎಂದು ಸಾಗರ್ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಅನುರಾಗ್ ಪಿಟಿಐಗೆ ತಿಳಿಸಿದರು.

ಪೊಲೀಸರ ಪ್ರಕಾರ, ಕಳೆದ ಐದು ದಿನಗಳಲ್ಲಿ ನಾಲ್ವರು ಗಾರ್ಡ್‌ಗಳನ್ನು ಕೊಲೆ ಮಾಡಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದು, ಮೇ ತಿಂಗಳಲ್ಲಿ ಶವವಾಗಿ ಪತ್ತೆಯಾದ ಇನ್ನೊಬ್ಬ ವಾಚ್‌ಮನ್‌ನ ಕೊಲೆಯಲ್ಲಿ ಅವನ ಪಾತ್ರ ಇದೆ ಎಂದು ತನಿಖೆ ತಿಳಿದು ಬಂದಿದೆ. ಆರೋಪಿಯನ್ನು ಸಾಗರದ ಕೇಸರಿ ಪ್ರದೇಶದ ನಿವಾಸಿ ಶಿವಪ್ರಸಾದ್ ಧ್ರುವ (19) ಎಂದು ಗುರುತಿಸಲಾಗಿದೆ. ಭೋಪಾಲ್‌ನ ಲಾಲ್ ಘಾಟಿ ಪ್ರದೇಶದಲ್ಲಿ ಸಿಬ್ಬಂದಿಯನ್ನು ಕೊಂದ ನಂತರ ಅವನನ್ನು ಬಂಧಿಸಲಾಗಿದೆ.

ಗುರುವಾರ ರಾತ್ರಿ ಪ್ರಾಥಮಿಕ ವಿಚಾರಣೆಯ ವೇಳೆ, ಆರೋಪಿ ಧ್ರುವ ಕೆಜಿಎಫ್‌ನ ರಾಕಿ ಭಾಯ್ ಚಿತ್ರದಿಂದ ಸ್ಫೂರ್ತಿ ಪಡೆದಿದ್ದೇನೆ ಮತ್ತು ಹಣವನ್ನು ಸಂಗ್ರಹಿಸಲು, ದರೋಡೆಕೋರರಾಗಲು ಮತ್ತು ಭವಿಷ್ಯದಲ್ಲಿ ಪೊಲೀಸರನ್ನು ಗುರಿಯಾಗಿಸಲು ಯೋಜಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.

ವಿಚಾರಣೆಗೆ ಮಾಡುವ ವೇಳೆ ಧ್ರುವ ನನಗೆ ರಾಕಿ ಬಾಯ್ ಅಂತೆ ಪ್ರಸಿದ್ಧಿಯಾಗಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಹೇಳಿದ್ದಾನೆ. ಆತ ನಿದ್ರಿಸುತ್ತಿದ್ದ ಭದ್ರತಾ ಸಿಬ್ಬಂದಿಯನ್ನು ಮಾತ್ರ ಏಕೆ ಗುರಿಯಾಗಿಸಿಕೊಂಡಿದ್ದಾನೆ ಎಂಬುದು ಪೊಲೀಸರಿಗೆ ಇನ್ನೂ ಖಚಿತವಾಗಿಲ್ಲ.

ಪ್ರತಿ ದಾಳಿಯು ರಾತ್ರಿ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಸಾವನ್ನಪ್ಪಿದ ವ್ಯಕ್ತಿ ಮನೆ ಆವರಣದಲ್ಲಿ ಮಲಗಿದ್ದಾಗ ಬಂದು ಕೊಲೆ ಮಾಡಲಾಗಿದೆ. ಅವರಲ್ಲಿ ಕನಿಷ್ಠ ಇಬ್ಬರನ್ನು ಒಬ್ಬನೇ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist