ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Kukke Subramanya ChampaShashti: ಸುಬ್ರಹ್ಮಣ್ಯದಲ್ಲಿ ನಾಳೆ ಬೆಳಗ್ಗೆ ದೇವರ ದರ್ಶನ ಇಲ್ಲ

Twitter
Facebook
LinkedIn
WhatsApp
Kukke Subramanya ChampaShashti: ಸುಬ್ರಹ್ಮಣ್ಯದಲ್ಲಿ ನಾಳೆ ಬೆಳಗ್ಗೆ ದೇವರ ದರ್ಶನ ಇಲ್ಲ

2 ವರ್ಷ​ಗಳ ಬಳಿಕ ಎಡೆ​ಸ್ನಾ​ನಕ್ಕೆ ಅವ​ಕಾ​ಶ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.21ರಿಂದ ನಡೆಯಲಿರುವ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌.ಅಂಗಾರ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮರಥೋತ್ಸವ ಸೇವೆಯಲ್ಲಿ ಭಕ್ತರಿಗೆ ಗರಿಷ್ಠ 100 ಸೇವಾ ರಶೀದಿಗಳನ್ನು ನೀಡಲು ಮತ್ತು ಸೇವಾರ್ಥಿಗಳಿಗೆ ವಸತಿ, ಊಟೋಪಚಾರ ವ್ಯವಸ್ಥೆ ಕಲ್ಪಿಸುವ ಕ್ರಮಕೈಗೊಳ್ಳಲಾಯಿತು.

ಕಳೆದ ಎರಡು ವರ್ಷಗಳಿಂದ ಕೊರೊನಾ ಹಿನ್ನಲೆಯಲ್ಲಿ ನಿರ್ಬಂಧಿಸಲಾಗಿದ್ದ ಎಡೆಸ್ನಾನ ಸೇವೆಗೆ ಈ ಬಾರಿ ಅವಕಾಶ ನೀಡಲು ಸಮ್ಮತಿಸಲಾಯಿತು. ಚೌತಿ, ಪಂಚಮಿ, ಷಷ್ಠಿ ದಿನದಂದು ಮಧ್ಯಾಹ್ನ ಮಹಾಪೂಜೆ ಬಳಿಕ ಭಕ್ತಾದಿಗಳು ಸ್ವ-ಇಚ್ಛೆಯಿಂದ ಭಾಗವಹಿಸುವವರಿಗೆ ಜಿಲ್ಲಾಧಿಕಾರಿ ನಿರ್ದೇಶನವನ್ನು ಪಾಲಿಸಿಕೊಂಡು ಸೇವೆಗೆ ಅವಕಾಶ ನೀಡಲು ತೀರ್ಮಾನಿಸಲಾಯಿತು. ಬೀದಿ ಉರುಳು ಸೇವೆ ಮಾಡುವವರಿಗೆ ಲಕ್ಷ ದಿಪೋತ್ಸವ ದಿನದಂದು ರಾತ್ರಿ ರಥೋತ್ಸವದ ಬಳಿಕ ಸಂಜೆ ಗಂಟೆ 5ರಿಂದ ಬೆಳಗ್ಗೆ 6 ಗಂಟೆವರೆಗೆ ಅವಕಾಶ ನೀಡಲು ಸಲಹೆ ವ್ಯಕ್ತವಾಯಿತು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಲೆಮಾರಿ ಜಾನುವಾರು ಹಾಗೂ ಬೀದಿ ನಾಯಿ, ಹುಚ್ಚು ನಾಯಿಗಳ ಹಾವಳಿ ವ್ಯಾಪಕವಾಗಿರುವ ಬಗ್ಗೆ ದೂರು ವ್ಯಕ್ತವಾಯಿತು. ಚಂಪಾಷಷ್ಠಿ ಮಹೋತ್ಸವ ಸುಸೂತ್ರವಾಗಿ ನಡೆಯಲು ಎಲ್ಲರ ಸಹಕಾರ ಬೇಕು ಎಂದು ಹೇಳಿದ ಜಿಲ್ಲಾಧಿಕಾರಿ ರವಿಕುಮಾರ್‌ ಅವರು ಜನತೆಗೆ ಶುದ್ಧ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ವಿಶೇಷವಾಗಿ ಕಲ್ಪಿಸಬೇಕು. ಎಲ್ಲೆಲ್ಲಿ ನೀರಿನ ವ್ಯವಸ್ಥೆ ಬೇಕೋ ಅಲ್ಲಿ ಕುಡಿಯುವ ನೀರು, ಮೋಬೈಲ್‌ ಶೌಚಾಲಯ ಕಲ್ಪಿಸುವಂತೆ ಸೂಚಿಸಿದರು. ಸಹಾಯಕ ಆಯುಕ್ತ ಗಿರೀಶ್‌ ನಂದನ್‌, ಸುಳ್ಯ ತಹಸೀಲ್ದಾರ್‌ ಅನಿತಾಲಕ್ಷ್ಮೀ, ಕಡಬ ತಹಸೀಲ್ದಾರ್‌ ರಮೇಶ್‌ಬಾಬು, ಗ್ರಾ.ಪಂ.ಅಧ್ಯಕ್ಷೆ ಲಲಿತಾ ಕೆ. ಮತ್ತಿ​ತ​ರರು ಪಾಲ್ಗೊಂಡ​ರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist