ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತ ರಾಮ್ ಭೇಟಿ

Twitter
Facebook
LinkedIn
WhatsApp
299850654 7852725631436392 7323753165075490145 n 2

ಉಳ್ಳಾಲ, ಮೇ 31 : ಸ್ಯಾಂಡಲ್‌‌ವುಡ್‌ನ ಡಿಂಪಲ್ ಬೆಡಗಿ ರಚಿತಾರಾಮ್ ಅವರು ಇಂದು ಮಂಗಳೂರು ಹೊರವಲಯದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿ ತಮ್ಮ ನಟನೆಯ ಹೊಸ ಚಿತ್ರಗಳ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು.

299850654 7852725631436392 7323753165075490145 n

ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ಹೇಳಿದ್ರು. ಹಾಗಾಗಿ ನನಗೂ ಇಲ್ಲಿಗೆ ಬರಬೇಕು ಅನ್ನಿಸಿತು ಬಂದ್ಬಿಟ್ಟೆ. ಕೊರಗಜ್ಜನ‌ ಕ್ಷೇತ್ರವು ಪ್ರಾಕೃತಿಕ ಸೌಂದರ್ಯವನ್ನೊಳಗೊಂಡಿದ್ದು ತುಂಬಾ ಚೆನ್ನಾಗಿದೆ. ಮುಂದಿನ ಜೂನ್ ತಿಂಗಳಲ್ಲಿ ತೆರೆ ಕಾಣಲಿರುವ ಮ್ಯಾಟ್ನಿ ಮತ್ತು ಬ್ಯಾಡ್ ಮ್ಯಾನರ್ಸ್ ಚಿತ್ರಗಳು ಯಶಸ್ಸು ಕಾಣಲಿ ಎಂದು ಕೊರಗಜ್ಜನಲ್ಲಿ ಪ್ರಾರ್ಥಿಸಿದೆ ಎಂದು ರಚಿತಾರಾಮ್ ಹೇಳಿದರು.

312457170 8141718082537144 2672328826999330949 n

ಕೊರಗಜ್ಜನ ಆದಿ ಕ್ಷೇತ್ರದ ವತಿಯಿಂದ ರಚಿತಾ ರಾಮ್ ಅವರನ್ನ ಶಾಲು ಹೊದಿಸಿ ಅಭಿನಂದಿಸಲಾಯಿತು.

ಈ ವೇಳೆ ಎ.ಜೆ ಆಸ್ಪತ್ರೆ ಮುಖ್ಯಸ್ಥರಾದ ಡಾ. ಪ್ರಶಾಂತ್ ಶೆಟ್ಟಿ ಮಾರ್ಲ, ಆಶ್ರಿತಾ ಶೆಟ್ಟಿ, ಹೊಟೇಲ್ ಫುಡ್ ಲ್ಯಾಂಡ್ಸ್ ಮಾಲೀಕ ಆಶೀಶ್ ಶೆಟ್ಟಿ, ಮಾಗಣ್ತಡಿ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಜಯರಾಮ್ ಭಂಡಾರಿ, ಟ್ರಸ್ಟಿಗಳಾದ ಮಹಾಬಲ್ ಹೆಗ್ಡೆ, ಪ್ರೀತಮ್ ಶೆಟ್ಟಿ,ಮಾಗಣ್ತಡಿ ಕುಟುಂಬದ ಜಗನ್ನಾಥ್ ಶೆಟ್ಟಿ, ಸ್ವಾತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

313413680 8188467681195517 8340289974183775685 n

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist