ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶ್ರೀ ಕ್ಷೇತ್ರ ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ನಿಧನ..!

Twitter
Facebook
LinkedIn
WhatsApp
ಶ್ರೀ ಕ್ಷೇತ್ರ ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ನಿಧನ..!

ಶ್ರೀ ಕ್ಷೇತ್ರ ಧರ್ಮಸ್ಥಳದ ಆನೆ ಲತಾ ಹೃದಯಾಘಾತದಿಂದ ಶುಕ್ರವಾರ ಮೃತಪಟ್ಟಿದೆ ಎಂದು ವರದಿಯಾಗಿದೆ.

ಕಳೆದ 50 ವರ್ಷಗಳಿಂದ ಲತಾ ಆನೆ ದೇವರ ಉತ್ಸವಗಳಲ್ಲಿ ಪಾಲ್ಗೊಳ್ಳುತ್ತಿದ್ದಳು.  ಶಿವರಾತ್ರಿ ದಿನವೇ ಲತಾ ಮೃತಪಟ್ಟಿದ್ದು, ಸ್ವಾಮಿ ಮಂಜುನಾಥನ ಭಕ್ತರಿಗೆ ತೀವ್ರ ದು:ಖವನ್ನುಂಟು ಮಾಡಿದೆ. ಶುಕ್ರವಾರ ಸಂಜೆ ಧರ್ಮಸ್ಥಳದಲ್ಲಿ ಲತಾ ಆನೆಯ ಅಂತ್ಯ ಸಂಸ್ಕಾರ ನಡೆಯುವ ಸಾಧ್ಯತೆ ಇದೆ.

ಧರ್ಮಸ್ಥಳದಲ್ಲೇ ಹುಟ್ಟಿ ಬೆಳೆದಿರುವ ಲತಾ ಆನೆ ಪ್ರತಿ ಕಳೆದ 50 ವರ್ಷಗಳಿಂದ ಲತಾ ಆನೆ ಧರ್ಮಸ್ಥಳದ ಜಾತ್ರಾ ಮಹೋತ್ಸವ, ಲಕ್ಷದೀಪ, ದೇವರ ಉತ್ಸವಗಳಲ್ಲಿ ಗಾಭೀರ್ಯದಿಂದ ಹೆಜ್ಜೆಯ ಮೂಲಕ ಭಕ್ತರ ಗಮನ ಸೆಳೆದಿದ್ದಳು. ಧರ್ಮಸ್ಥಳದಲ್ಲಿರುವ ಮೂರು ಆನೆಗಳ ಪೈಕಿ ಲತಾ ಆನೆ ಹಿರಿಯವಳಾಗಿದ್ದಳು. ಈಕೆಯೇ ಲಕ್ಷ್ಮೀ ಹಾಗೂ ಶಿವಾನಿ ಆನೆಗಳಿಗೆ ಮಾರ್ಗದರ್ಶಕಿಯಾಗಿದ್ದಳು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ