ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಾಪತ್ತೆಯಾಗಿದ್ದ 10 ನೇ ತರಗತಿ ವಿದ್ಯಾರ್ಥಿಯ ಶವ ನಾಕೂರು ಗಯದಲ್ಲಿ ಪತ್ತೆ

Twitter
Facebook
LinkedIn
WhatsApp
Screenshot 2023 03 30 123257 485x360 1

ಕಡಬ: ಮನೆಯಿಂದ ತೆರಳಿ ನಾಪತ್ತೆಯಾದ ವಿದ್ಯಾರ್ಥಿಯ ಶವ ನಾಕೂರು ಗಯದ  ಕುಮಾರಧಾರ ನದಿಯಲ್ಲಿ ಇಂದು ಮದ್ಯಾಹ್ನದ ವೇಳೆಗೆ ಪತ್ತೆಯಾಗಿದೆ.ಕೋಡಿಂಬಾಳ ಗ್ರಾಮದ ಮಂಜುನಾಥ ಎಂಬವರ ಪುತ್ರ 10 ನೇ ತರಗತಿ ವಿದ್ಯಾರ್ಥಿ ಅದ್ವೈತ್ ಶೆಟ್ಟಿ ಮೃತ ಬಾಲಕ.ಮಾ.29 ರಂದು ನಾಪತ್ತೆಯಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ತೀವ್ರ ಹುಟುಕಾಟ ನಡೆಸಿದ್ದರು. ಮಾ.30ರಂದು ಮುಂಜಾನೆ ವಿದ್ಯಾರ್ಥಿಯ ಬ್ಯಾಗ್ ನಾಕೂರು ಗಯದ ಬಳಿ ಪತ್ತೆಯಾಗಿತ್ತು.

ಸ್ಥಳೀಯರ ಸಹಕಾರದೊಂದಿಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ನದಿಯಲ್ಲಿ ಹುಟುಕಾಟ ಆರಂಭಿದ್ದರು.ಇದೀಗ ಮೃತ ಶರೀರ ಪತ್ತೆಯಾಗಿದೆ ಎಂಬ ಮಾಹಿತಿ ಲಭಿಸಿದೆ.ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರ ಪರಿಶೀಲನೆಯ ಬಳಿಕ ಹೆಚ್ಚಿನ ಮಾಹಿತಿ ಲಭಿಸಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು