ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಳ್ತಂಗಡಿ:ಪೂಂಜಾ ಪರ ಪ್ರಚಾರ : ಗ್ರಾಮ ಪಂಚಾಯತ್ ಸಿಬ್ಬಂದಿ ಅಮಾನತು

Twitter
Facebook
LinkedIn
WhatsApp
31

ಬೆಳ್ತಂಗಡಿ, ಮೇ 26: ಚುನಾವಣಾ ಪ್ರಚಾರ ಹಾಗೂ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. 

ಗ್ರಾಮ ಪಂಚಾಯತ್  ಸಿಬ್ಬಂದಿ ನಾಗೇಶ್ ಎಂಬವರನ್ನು ಅಮಾನತು ಮಾಡಿ ಉಜಿರೆ ಪಂಚಾಯತ್ ಪಿಡಿಒ ಪ್ರಕಾಶ್ ಶೆಟ್ಟಿ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಹುದ್ದೆಯಲ್ಲಿರುವವರು ಯಾವುದೇ ರಾಜಕೀಯ ಪಕ್ಷದ ಪರವಾಗಿ ತೊಡಗಿಸಿಕೊಳ್ಳಬಾರದು ಎಂದು ನಿಯಮವಿದ್ದರೂ ಅದನ್ನು‌ ಮೀರಿ ಬಿಜೆಪಿ ಪಕ್ಷದ ಅಭ್ಯರ್ಥಿಯ ಪರವಾಗಿ ಮತಯಾಚನೆ ಮತ್ತು  ವಿಜಯೋತ್ಸವದಲ್ಲಿ  ಭಾಗಿಯಾಗಿದ್ದಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು