ಭಾನುವಾರ, ಮಾರ್ಚ್ 26, 2023
ಇಂದು ಮಹಿಳಾ ಪ್ರೀಮಿಯರ್ ಲೀಗ್ ಫೈನಲ್; ಮುಂಬೈ vs ಡೆಲ್ಲಿ ಫೈನಲ್ ಫೈಟ್-ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಕಂಡಕ್ಟರ್‌ ಅರೆಸ್ಟ್-ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ-ಉತ್ತರಾಖಂಡ್:‌ ಸಿಡಿಲು ಬಡಿದು 350 ಕ್ಕೂ ಹೆಚ್ಚು ಕುರಿ, ಮೇಕೆಗಳು ಮೃತ್ಯು!-Redmi Note 12 Turbo: ಮೊಬೈಲ್ ಪ್ರಿಯರ ನಿದ್ದೆ ಕದ್ದಿರುವ "ರೆಡ್ಮಿ ನೋಟ್ 12 ಟರ್ಬೋ" ಮಾರ್ಚ್ 28 ರಂದು ಬಿಡುಗಡೆ-ಇಸ್ರೋ ಮತ್ತೊಂದು ಮೈಲಿಗಲ್ಲು; 36 ಉಪಗ್ರಹಗಳ ಯಶಸ್ವಿ ಉಡಾವಣೆ-ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆ-ಟೀಂ ಇಂಡಿಯಾದಲ್ಲಿ ಮತ್ತೆ `ಸೂರ್ಯʼ ಉದಯಿಸುತ್ತೆ – ಮಿಸ್ಟರ್‌ 360ಗೆ ಯುವರಾಜ್‌ ಸಿಂಗ್‌ ಬೆಂಬಲ-ಪಂತ್ ಬಗ್ಗೆ ಪ್ರಶ್ನಿಸಿದಕ್ಕೆ ಗರಂ ಆದ ನಟಿ ಊರ್ವಶಿ; ವಿಡಿಯೋ ವೈರಲ್-ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ ಸಿಗಲಿದೆ: ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸುಳ್ಯ: ಪೆಲ೯ಂಪಾಡಿ ಸಕಾ೯ರಿ ಹಿರಿಯ ಪ್ರಾಥಮಿಕ ಶಾಲೆಯ ಜಾಗಕ್ಕೆ ಹಾನಿ. ದೂರು ದಾಖಲು

Twitter
Facebook
LinkedIn
WhatsApp
ಸುಳ್ಯ: ಪೆಲ೯ಂಪಾಡಿ ಸಕಾ೯ರಿ ಹಿರಿಯ ಪ್ರಾಥಮಿಕ ಶಾಲೆಯ ಜಾಗಕ್ಕೆ ಹಾನಿ. ದೂರು ದಾಖಲು

ಸುಳ್ಯ: ಪೆಲ೯ಂಪಾಡಿ ಸಕಾ೯ರಿ ಹಿರಿಯ ಪ್ರಾಥಮಿಕ ಶಾಲೆಯ ಜಾಗದ ಅಗಳುನ್ನು ಕೆಡವಿ, ಆವರಣದೊಳಗೆ ಅಕ್ರಮ ಪ್ರವೇಶ ಮಾಡಿ ಶಾಲೆಯ ಆಸ್ತಿಗೆ ಹಾನಿ ಮಾಡಿರುವ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಒತ್ತೆಕೋಲ ಸಮಿತಿ ಅಧ್ಯಕ್ಷ ತಾರಾ ಪ್ರಸಾದ್ ರಾಮಕಜೆ ಮತ್ತು ಇತರರು ಶನಿವಾರ ತಡರಾತ್ರಿ ಹಿಟಾಚಿ ಬಳಸಿ ಶಾಲಾ ಆಸ್ತಿಗೆ ಹಾನಿ ಮಾಡಿ ಶಾಲೆಗೆ ನಷ್ಟ ಉಂಟು ಮಾಡಿದ್ದು ನಷ್ಟ ಭರಿಸಿ ಅಗಳನ್ನು ಪುನಃ ನಿಮಿ೯ಸಿಕೊಡಬೇಕು ಎಂದು ಮುಖ್ಯೋಪಾಧ್ಯಾಯರು ನೀಲಾವತಿ ಮತ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಲೋಕೇಶ್ ಪೆಲ೯ಂಪಾಡಿ ಅವರು ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಬೆಳ್ಳಾರೆ ಪೊಲೀಸ್ ಉಪನಿರೀಕ್ಷಕ ಸುಹಾಸ್ ಕ್ರಮದ ಭರವಸೆ ನೀಡಿದ್ದಾರೆ.

ದೂರು ನಿಯೋಗದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನಾಗವೇಣಿ, ಸದಸ್ಯರಾದ ಪ್ರಮೋದ್ ಕೆ.ಎಸ್., ಯಶೋದಾ ಬಾಬು ರಾಜೇಂದ್ರ, ಪವನ್ ದೊಡ್ಡಮನೆ, ಮಾಜಿ ಸದಸ್ಯರಾದ ಶಿವರಾಂ ಭಟ್, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಶ್ರೀಧರ್ ಪೂಜಾರಿ, ವೆಂಕಟ್ರಮಣ ಆಚಾರ್ಯ, ನಿವ್ರತ ಮುಖ್ಯ ಗುರುಗಳಾದ ವೀರಪ್ಪ ಮಾಸ್ಟರ್, ಲಕ್ಷ್ಮಣ ನಾಯ್ಕ ಇದ್ದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು