ಬುಧವಾರ, ಏಪ್ರಿಲ್ 24, 2024
ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!-ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ.!-ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!-ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಆಗ್ರಹ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟ್ರಾನ್ಸ್ ಪರ್ ಪೆಟ್ಟಿಗೆ ಸ್ಪೋಟಗೊಂಡು ಬೆಂಕಿಗಾಹುತಿ-ಸ್ಥಳೀಯರಲ್ಲಿ ಆತಂಕ

Twitter
Facebook
LinkedIn
WhatsApp
fire accident

ಬಂಟ್ವಾಳ: ವಿದ್ಯುತ್ ಪರಿವರ್ತಕವೊಂದು ಸ್ಪೋಟಗೊಂಡು ಬೆಂಕಿ ಹತ್ತಿ ಉರಿಯುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಮಂಜಲ್ಪಪಾದೆ ಪಲ್ಲ ಎಂಬಲ್ಲಿರುವ ಮೆಸ್ಕಾಂ ಟ್ರಾನ್ಸ್ ಪರ್ ಪೆಟ್ಟಿಗೆ ಸ್ಪೋಟಗೊಂಡಿದ್ದಲ್ಲದೆ, ಬೆಂಕಿ ಕಾಣಿಸಿಕೊಂಡು , ಆತಂಕ ಸೃಷ್ಟಿಯಾಗಿತ್ತು.

ಕೆಲದಿನಗಳಿಂದ ಈ ವಿದ್ಯುತ್ ಪರಿವರ್ತಕದಲ್ಲಿ ಆಯಿಲ್ ಸೋರಿಕೆಯಾಗುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದು, ಮಾ.12 ರಂದು 7.30 ರವೇಳೆ ದೊಡ್ಡ ಶಬ್ದದೊಂದಿಗೆ ಸ್ಪೋಟವಾಗಿದೆ.
ಬಳಿಕ ಇದರಲ್ಲಿ ಬೆಂಕಿ ಕಾಣಿಸಿಕೊಂಡು ಉರಿಯುವ ವೇಳೆ ಸ್ಥಳೀಯರು ಅಪಾಯ ಅರಿತು ನೀರು ಹಾಗೂ ಮರಳು ಹಾಕಿ ಬೆಂಕಿಯನ್ನು ಆರಿಸಲು ಪ್ರಯತ್ನಿಸಿದ್ದಾರೆ. ಬಳಿಕ ಮೆಸ್ಕಾಂ ಇಲಾಖೆಯವರು ಸ್ಥಳಕ್ಕೆ ಆಗಮಿಸಿ ಟ್ರಾನ್ಸ್ ಫಾರ್ಮರ್ ನ ದುರಸ್ತಿ ಕಾರ್ಯದಲ್ಲಿ ಮಗ್ನರಾಗಿದ್ದಾರೆ.

ನಿನ್ನೆಯಿಂದ ಈ ಭಾಗದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದ್ದು, ದುರಸ್ತಿ ಕಾರ್ಯ ಮುಗಿದ ಬಳಿಕ ವಿದ್ಯುತ್ ಪೂರೈಕೆಯ ಭರವಸೆ ನೀಡಿದ್ದಾರೆ. ಸ್ಥಳೀಯರು ಬೆಂಕಿಯನ್ನು ನೀಡಿ ಕೂಡಲೇ ಕಾರ್ಯಪ್ತವೃತ್ತರಾದ ಹಿನ್ನೆಲೆಯಲ್ಲಿ ಬೆಂಕಿ ಗುಡ್ಡಕ್ಕೆ ಹತ್ತಿಕೊಳ್ಳುವುದನ್ನು ತಪ್ಪಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು