ಗುರುವಾರ, ಏಪ್ರಿಲ್ 18, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನವೋದಯ ಯುವಕ ಮಂಡಲ ಕರ್ಲ ತೆಂಕಕಜೆಕಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ

Twitter
Facebook
LinkedIn
WhatsApp
Picsart 23 03 14 16 26 42 386

ಬಂಟ್ವಾಳ ತಾಲೂಕು ತೆಂಕಕಜೆಕಾರು ಗ್ರಾಮದಲ್ಲಿ 1980ರಲ್ಲಿ ಸ್ಥಾಪನೆಯಾದ ನವೋದಯ ಯುವಕ ಮಂಡಲ ಕರ್ಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ನೆರವೇರಿದೆ.ಬಂಟ್ವಾಳ ತಾಲೂಕು ತೆಂಕಕಜೆಕಾರು ಗ್ರಾಮದಲ್ಲಿ 1980ರಲ್ಲಿ ಸ್ಥಾಪನೆಯಾದ ನವೋದಯ ಯುವಕ ಮಂಡಲ ಕರ್ಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ನೆರವೇರಿದೆ.

ಅಧ್ಯಕ್ಷರಾಗಿ ಯಶವಂತ ಕೊಡೈಲು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಚಿನ್ ಕರ್ಲ, ಕಾರ್ಯದರ್ಶಿಯಾಗಿ ತುಳಸಿಧರ ಕರ್ಲ, ಜೊತೆ ಕಾರ್ಯದರ್ಶಿಯಾಗಿ ಕೃತೇಶ್ ಕರ್ಲ, ಕೊಶಧಿಕಾರಿಯಾಗಿ ಶರತ್ ಪಾದೆ, ಲೆಕ್ಕಪರಿಶೋದಕರಾಗಿ ಸುಜಿತ್ ಕರ್ಲ ಪಾದೆ, ಕ್ರೀಡಾ ಕಾರ್ಯದರ್ಶಿಯಾಗಿ ಶರಣ್ ಕರ್ಲ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಭವಿತ್, ಅಕ್ಷಯ್, ಭಜನಾ ಕಾರ್ಯದರ್ಶಿಯಾಗಿ ಸುಂದರ್ ಸಾಲಿಯಾನ್ ಕರ್ಲ, ಜೊತೆ ಭಜನಾಕಾರ್ಯದರ್ಶಿಯಾಗಿ ನಿತೇಶ್ ಕರ್ಲ, ಶ್ರಮದಾನ ಕಾರ್ಯದರ್ಶಿಯಾಗಿ ಶೇಖರ್ ಕರ್ಲ, ಜೊತೆ ಶ್ರಮದಾನ ಕಾರ್ಯದರ್ಶಿಯಾಗಿ ಯೋಗೀಶ್ ಕರ್ಲ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಯಶೋದರ ಪೂಜಾರಿ ಕರ್ಲ, ಜೊತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಏಕಲವ್ಯ ಕರ್ಲ ಆಯ್ಕೆಯಾಗಿದ್ದಾರೆ.

ಗೌರವ ಸಾಲಹೆಗರಾರು :

ಸುಧಾಕರ ಕರ್ಲ, ನಾಣ್ಯಪ್ಪ ಕುಲಾಲ್ ಭಾರ್ದೋಟ್ಟು , ಉಮೇಶ್ ಭಾರ್ದೋಟ್ಟು , ವೆಂಕಪ್ಪ ಕುದುರು, ಪುರಷೋತ್ತಮ ಕುರುವರಗೋಳಿ, ವಿಠಲ ಕರ್ಲ, ಸುರೇಶ ಭಾರ್ದೋಟ್ಟು ಆಯ್ಕೆಯಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು