ಶುಕ್ರವಾರ, ಮಾರ್ಚ್ 29, 2024
ಬಿಜೆಪಿ-ಜೆಡಿಎಸ್ ಮೈತ್ರಿ ತಾತ್ಕಾಲಿಕವಲ್ಲ, ಮುಂದೆಯೂ ಇರಲಿದೆ; ಕುಮಾರಸ್ವಾಮಿ-ನೀತಿ ಸಂಹಿತೆ ಉಲ್ಲಂಘನೆ ಆರೋಪ ; ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸಮನ್ಸ್ ಜಾರಿ..!-ಬಿಜೆಪಿ ಭದ್ರಕೋಟೆ ಬೆಂಗಳೂರು ದಕ್ಷಿಣಕ್ಕೆ ಪವನ್ ಕಲ್ಯಾಣ್ ಸ್ಟಾರ್ ಪ್ರಚಾರಕ.?-ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ;ಬಾವಿಗೆ ಬಿದ್ದ ಕೊಡವನ್ನು ಮೇಲೆತ್ತಲು ಬಾವಿಗೆ ಇಳಿದಿದ್ದ ವ್ಯಕ್ತಿ ದುರ್ಮರಣ

Twitter
Facebook
LinkedIn
WhatsApp
inbound4981377251219786116

ಬೆಳ್ತಂಗಡಿ:ಬಾವಿಗೆ ಬಿದ್ದ ಕೊಡವನ್ನು ಮೇಲಕ್ಕೆತ್ತಲು ಬಾವಿಗೆ ಇಳಿದಿದ್ದ ವ್ಯಕ್ತಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಪ್ರವೀಣ್ ಮೃತಪಟ್ಟ ದುರ್ದೈವಿ.ಪ್ರವೀಣ್, ವಸಂತಿ ಎಂಬವರ ಮನೆ ಬಾವಿಗೆ ಬಿದ್ದಿದ್ದ ಕೊಡವನ್ನು ಮೇಲಕ್ಕೆತ್ತಲು ಹಗ್ಗದ ಸಹಾಯದಿಂದ ಬಾವಿಗೆ ಇಳಿದಿದ್ದರು.ಬಳಿಕ ಕೊಡವನ್ನು ಮೇಲಕ್ಕೆ ಕಳುಹಿಸಿದ್ದರು.ಬಳಿಕ ಅದೇ ಹಗ್ಗವನ್ನು ಬಳಸಿಕೊಂಡು ಅವರು ಮೇಲೆ ಬರುವಾಗ ಕೈಜಾರಿ ಬಾವಿಗೆ ಬಿದ್ದಿದ್ದಾರೆ.ಬಳಿಕ ಅಗ್ನಿ ಶಾಮಕ ದಳದವರು ಬಂದು ಪ್ರವೀಣ್ ರವರನ್ನು ಮೇಲಕ್ಕೇತ್ತಿದ್ದಾರೆ.ಆದರೆ ಈ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ‌.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು