ಗುರುವಾರ, ಏಪ್ರಿಲ್ 18, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮನೆ ಮೇಲೆ ತೆಂಗಿನ ಮರ ಉರುಳಿ ಹಾನಿ; ಮನೆ ಮಂದಿ ಅಪಾಯದಿಂದ ಪಾರು

Twitter
Facebook
LinkedIn
WhatsApp
ಬೆಳ್ತಂಗಡಿ: ಮನೆ ಮೇಲೆ ತೆಂಗಿನ ಮರ ಉರುಳಿ ಹಾನಿ; ಮನೆ ಮಂದಿ ಅಪಾಯದಿಂದ ಪಾರು

ಬೆಳ್ತಂಗಡಿ: ಪಡಂಗಡಿ ಗ್ರಾಮದ ಬದ್ಯಾರು ಸಮೀಪದ ಕಳೆಂಜಿರೋಡಿ ಜೊಬೆಲ್ಲಾ ಫೆಲಿಕ್ಸ್‌ ಅವರ ಮನೆಗೆ ಶುಕ್ರವಾರ ರಾತ್ರಿ ತೆಂಗಿನ ಮರ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಗೀಡಾಗಿದೆ.

ಫೆಲಿಕ್ಸ್‌ ಅವರ ಪುತ್ರ ನವೀನ ಹಾಗೂ ಆತನ ಪತ್ನಿ, ಇಬ್ಬರು ಮಕ್ಕಳು ಮನೆಯಲ್ಲಿ ವಾಸವಾಗಿದ್ದರು. ಆದರೆ ಪೂಜೆ ನಿಮಿತ್ತ ಅವರೆಲ್ಲರೂ ಚರ್ಚ್‌ಗೆ ತೆರಳಿದ್ದರಿಂದ ಜೀವಹಾನಿ ತಪ್ಪಿದೆ. ಘಟನಾ ಸ್ಥಳಕ್ಕೆ ಪಂಚಾಯತ್‌ ಸಿಬಂದಿ ಭೇಟಿ ನೀಡಿದ್ಧಾರೆ.

ಕರಾವಳಿಯಲ್ಲಿ ಮಳೆ ಸಾಧ್ಯತೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎ. 9ರಂದು ಬೆಳಗ್ಗೆವರೆಗೆ ಎಲ್ಲೋ ಅಲರ್ಟ್‌ ಘೋಷಿಸಿದೆ.

ಜಿಲ್ಲೆಯ ಹಲವೆಡೆ ಶನಿವಾರ ಬೆಳಗ್ಗೆಯಿಂದ ಮೊಡದಿಂದ ಕೂಡಿದ ವಾತಾವರಣ ಇತ್ತು. ಉರಿ ಸೆಕೆ ಹೆಚ್ಚಿತ್ತು. ಮಂಗಳೂರಿನಲ್ಲಿ 34.2 ಡಿ.ಸೆ. ಗರಿಷ್ಠ ಮತ್ತು 23.8 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು