ಶನಿವಾರ, ಫೆಬ್ರವರಿ 22, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Kadaba : ಕಾಡಾನೆ ದಾಳಿಗೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

Twitter
Facebook
LinkedIn
WhatsApp
Kadaba : ಕಾಡಾನೆ ದಾಳಿಗೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಕಡಬ: ತಿಂಗಳ ಹಿಂದೆ ಕಡಬದ  ಐತ್ತೂರು ಸಮೀಪ ಆನೆ ತುಳಿತ್ತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಗೇರ್ತಿಲ ನಿವಾಸಿ ಚೋಮ ಅವರು ಚಿಕಿತ್ಸೆ ಫಲಕಾರಿಯಾಗದೆ ನ.7ರಂದು ಮೃತಪಟ್ಟಿದ್ದಾರೆ.

ಮರ್ದಾಳದಿಂದ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಐತ್ತೂರು ಕೊಣಾಜೆ ರಸ್ತೆಯಲ್ಲಿ ಕಾಡಾನೆ ದಾಳಿ ನಡೆಸಿ ಗಂಭಿರ ಗಾಯಗೊಂಡಿದ್ದರು. ಬಳಿಕ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೆಲ ದಿನಗಳ ಹಿಂದೆ ಅವರನ್ನು ಮನೆಗೆ ತರಲಾಗಿತ್ತು.

ಚೋಮ ಅವರು ಇಂದು ಬೆಳಗ್ಗಿನ ಜಾವ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಸುಳ್ಯ – ಪಾಂಡಿಚೇರಿಯಲ್ಲಿ ಸಮುದ್ರಪಾಲಾದ ಪಂಜದ ಯುವಕ ಬಿಪಿನ್

ಸುಳ್ಯ ನವೆಂಬರ್ 06 : ಪಾಂಡಿಚೇರಿಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಪಂಜದ ಯುವಕನೊಬ್ಬ ಸಮುದ್ರ ಪಾಲಾದ ಘಟನೆ ನಡೆದಿದೆ.

ಮೃತರನ್ನು ಪಂಜ ಸಮೀಪದ ಕೂತ್ಕುಂಜ ಬಿಪಿನ್ ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದು ಗೆಳೆಯರೊಂದಿಗೆ ಶನಿವಾರ ಪಾಂಡಿಚೇರಿಗೆ ಹೋಗಿದ್ದ. ರವಿವಾರ ಬೀಚ್‌ಗೆ ಹೋಗಿದ್ದ ವೇಳೆ ಸಮುದ್ರ ಪಾಲಾಗಿದ್ದಾನೆ. ಮೃತದೇಹ ಪತ್ತೆಯಾಗಿದ್ದು, ಊರಿಗೆ ತರುವ ಪ್ರಕ್ರಿಯೆ ನಡೆಯುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು