ಸೋಮವಾರ, ಫೆಬ್ರವರಿ 3, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Mangalore : ಬಸ್ ಮುಂಭಾಗ ರಸ್ತೆ ದಾಟಿದ್ದ ವಿದ್ಯಾರ್ಥಿ, ಪವಾಡ ಸದೃಶ್ಯ ರೀತಿಯಲ್ಲಿ ಅಪಾಯದಿಂದ ಪಾರು !

Twitter
Facebook
LinkedIn
WhatsApp
Mangalore : ಬಸ್ ಮುಂಭಾಗ ರಸ್ತೆ ದಾಟಿದ್ದ ವಿದ್ಯಾರ್ಥಿ, ಪವಾಡ ಸದೃಶ್ಯ ರೀತಿಯಲ್ಲಿ ಅಪಾಯದಿಂದ ಪಾರು !

Mangalore : ವಿದ್ಯಾರ್ಥಿಯೋರ್ವ ಪವಾಡ ಸದೃಶ ಪಾರಾದ ಘಟನೆ ಮಂಗಳೂರಿನ ಹೊರವಲಯದ ಕುಳಾಯಿಯಲ್ಲಿ ನಡೆದಿದೆ. ಲೆಯಿಂದ ಬಂದಿಳಿದು ರೋಡ್ ಕ್ರಾಸ್ ಮಾಡುತ್ತಿದ್ದಾಗ ಅದೇ ಬಸ್ಸಿನಡಿ ಬಿದ್ದ ವಿದ್ಯಾರ್ಥಿಪವಾಡ ಸದೃಶ್ಯ ರೀತಿಯಲ್ಲಿ ಅಪಾಯದಿಂದ ಪಾರಾಗಿದ್ದಾರೆ. 

ಸುರತ್ಕಲ್ ನ‌ ಆಂಗ್ಲ‌ ಮಾಧ್ಯಮ ಶಾಲೆಯ ಈ ವಿದ್ಯಾರ್ಥಿ ಸ್ಕೂಲ್ ಬಸ್ಸಿನಲ್ಲಿ ಆಗಮಿಸಿ ಮನೆ ಸಮೀಪ ಇಳಿದಿದ್ದಾನೆ. ಇಳಿದ ತಕ್ಷಣ ಬಸ್ ಮುಂಭಾಗದಿಂದ ರಸ್ತೆ ದಾಟಲು ಹೊರಟ ವೇಳೆ ಬಸ್ ಚಾಲಕ ಇದರ ಅರಿವಿಲ್ಲದೆ ಬಸ್ ಚಲಾಯಿಸಿದ್ದಾನೆ, ಪರಿಣಾಮ ಬಾಲಕ ಬಸ್ ನಡಿಗೆ ಬಿದ್ದಿದ್ದಾನೆ.

ಇದನ್ನು ಗಮನಿಸಿದ ಅಲ್ಲೇ ಇದ್ದ ಮತ್ತೋರ್ವ ವಿದ್ಯಾರ್ಥಿ ಹಾಗೂ ಮಹಿಳೆ ಚೀರಾಡಿದ್ದಾರೆ. ಆಗ ತಕ್ಷಣ ಚಾಲಕ ಬಸ್ ನಿಲ್ಲಿಸಿದ್ದಾನೆ. ಪರಿಣಾಮ ಬಾಲಕ ಬಸ್ ನಡಿಗೆ ಬಿದ್ದರೂ ಪವಾಡ ಸದೃಶವೆಂಬಂತೆ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ. ಸ್ಕೂಲ್ ಬಸ್ ನಲ್ಲಿ ನಿರ್ವಾಹಕ ಇರಲಿಲಿಲ್ಲ ಎಂದು ಹೇಳಲಾಗುತ್ತಿದೆ. ಚಾಲಕನ ವಿರುದ್ದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಯುವ ಮಹಿಳಾ ನ್ಯಾಯವಾದಿ ಶ್ರೀಮತಿ ಗೀತಾ ಡಿ. ನ್ಯಾಯಾಧೀಶರಾಗಿ ಆಯ್ಕೆ

ಮಂಗಳೂರು: ಕರ್ನಾಟಕ ಸಿವಿಲ್ ನ್ಯಾಯಾಧೀಶರ 2023ನೆ ಸಾಲಿನ ಪರೀಕ್ಷೆಯಲ್ಲಿ ತುಮಕೂರು ಮೂಲದ ಗೀತಾ ಡಿ. ಉತ್ತೀರ್ಣರಾಗಿದ್ದು, ಸಿವಿಲ್ ನ್ಯಾಯಧೀಶರಾಗಿ ಕಾರ್ಯನಿರ್ವಹಿಸಲಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ಮತ್ತು ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಶಿಕ್ಷಣ ಪಡೆದ ಇವರು 2023ರ ಕರ್ನಾಟಕ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವ ಮೂಲಕ ಕರಾವಳಿಗೆ ಕೀರ್ತಿ ತಂದಿದ್ದಾರೆ.

ಮಂಗಳೂರಿನ ಹೆಸರಾಂತ ವಕೀಲರಾದ ಮಯೂರ ಕೀರ್ತಿ ಹಾಗೂ ಶ್ರೀ ಶರತ್ ಕುಮಾರ್ ಬಿ. ರವರ ಕಛೇರಿಯಲ್ಲಿ ಕಿರಿಯ ವಕೀಲರಾಗಿ ವೃತ್ತಿ ಆರಂಭಿಸಿ ತಮ್ಮ ವೃತ್ತಿಯನ್ನು ಮುಂದುವರಿಸುತ್ತಾ ಬಂದಿರುತ್ತಾರೆ. ನಂತರ ಗೀತಾ ಡಿ. ರವರು ವಕೀಲರಾದ ಕಾರ್ತಿಕ್ ಮಚ್ಚಿಲರವನ್ನು ವಿವಾಹವಾಗಿದ್ದು ತಮ್ಮ ವೃತ್ತಿಯನ್ನು ಮುಂದುವರಿಸುತ್ತಾ ಬಂದಿರುತ್ತಾರೆ. ಶ್ರೀಮತಿ ಗೀತಾ ಡಿ. ರವರು ಡಿ. ಕೊಂಬೇಗೌಡ ಹಾಗೂ ಶ್ರೀಮತಿ ಕೋಮಲ ರವರ ಪುತ್ರಿಯಾಗಿರುತ್ತಾರೆ.

ಮೂಲತಃ ತುಮಕೂರಿನವರಾದ ಗೀತಾ ಪ್ರಸಕ್ತ ಕಡಬ ಸಮೀಪದ ಚಾರ್ವಾಕದಲ್ಲಿ ಪತಿಯೊಂದಿಗೆ ನೆಲೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist