ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರು : ಗಾಳಿ ಸಹಿತ ಭಾರಿ ಮಳೆ; ಧರೆಗೆ ಉರುಳಿದ ಮರ

Twitter
Facebook
LinkedIn
WhatsApp
HD wallpaper samantha prabhu ruth 1

ಮಂಗಳೂರು: ಕರಾವಳಿ (Coastal) ಜಿಲ್ಲೆಗಳಿ ಗಾಳಿ ಸಹಿತ ಮಳೆಯಾಗುತ್ತಿದೆ (Rain). ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮಂಗಳೂರಿನಲ್ಲಿ (Mangaluru) ಭಾರಿ ಮಳೆಯಾಗುತ್ತಿದೆ. ಜೊತೆಗೆ ಜೋರಾದ ಗಾಳಿ ಬೀಸಿದೆ. ಈ ಹಿನ್ನೆಲೆ ಈಗಾಗಲೆ ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. 

ಅಲ್ಲದೇ ಹವಾಮಾನ ಇಲಾಖೆ ರೆಡ್​​ ಅಲರ್ಟ್​​ ಘೋಷಿಸಿದೆ. ಇನ್ನು ಗಾಳಿ 80 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಇದರ ಪರಿಣಾಮ ಕಮರ್ಷಿಯಲ್ ಕಟ್ಟಡದ ಮೇಲೆ ಹಾಕಿದ್ದ ಜಾಹೀರಾತು ಫಲಕ ಬಿದ್ದು 10ಕ್ಕೂ ಹೆಚ್ಚು ಬೈಕ್​ಗಳು ಜಖಂಗೊಂಡಿರುವ ಘಟನೆ ಮಂಗಳೂರು ನಗರದ ಬಿಕರ್ನಕಟ್ಟೆ ಎಂಬಲ್ಲಿ ನಡೆದಿದೆ. ಅದೃಷ್ಟವಶಾತ್ ರಸ್ತೆಯಲ್ಲಿ ಜನರಿಲ್ಲದಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಫಲಕ ಮಾತ್ರವಲ್ಲದೇ ಭಾರ ತಾಳಲಾಗದೆ ವಿದ್ಯುತ್ ಕಂಬ ಹಾಗೂ ವಿದ್ಯುತ್ ಪರಿವರ್ತಕ ಕೂಡ ಧರಗೆ ಬಿದ್ದಿದೆ.

ಮಂಗಳೂರು ಹೊರವಲಯದ ಸೋಮೇಶ್ವರ ಪ್ರದೇಶದಲ್ಲಿ ಭಾರಿ ಗಾಳಿಮಳೆಗೆ ಮರಗಳು ಮನೆ ಮೇಲೆ ಉರುಳಿ ಬಿದ್ದಿವೆ. ಮರಗಳು ಉರುಳಿ ಮೂರು ಮನೆಗಳು, ವಾಹನಕ್ಕೆ ಹಾನಿಯಾಗಿದೆ. ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪೆರಿಬೈಲ್, ಕುಂಪಲ ಬಾರ್ದೆ, ಅಂಚಿಕಟ್ಟೆ ಪ್ರದೇಶದ ನಾಲ್ಕು ಮನೆಗಳ ಮೇಲೆ ಮರಗಳು ಉರುಳಿಬಿದ್ದು ಅಬ್ಬಾಸ್ , ಕುಂಪಲ ಬಾರ್ದೆಯ ಯಮುನಾ ಬಂಗೇರ, ಸುನಿಲ್ ಹಾಗೂ ಅಂಚೆಕಟ್ಟೆಯ ಯು.ಎ ಹಸೈನಾರ್, ಯು.ಎ.ಖಾದರ್ ಎಂಬವರ ಮನೆಗಳಿಗೆ ಹಾನಿಯಾಗಿದೆ. ಒಂದು ಸ್ಕೂಟರ್ ಮರದಡಿ ಸಿಲುಕಿ ನುಜ್ಜುಗುಜ್ಜಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist