ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಧ್ಯ ಪ್ರದೇಶದ ರಾಜ್ಯ ಸಚಿವಾಲಯದಲ್ಲಿ ಭಾರೀ ಅಗ್ನಿ ಅವಘಡ; ಇಲ್ಲಿದೆ ಘಟನೆಯ ವಿಡಿಯೊ

Twitter
Facebook
LinkedIn
WhatsApp
ಮಧ್ಯ ಪ್ರದೇಶದ ರಾಜ್ಯ ಸಚಿವಾಲಯದಲ್ಲಿ ಭಾರೀ ಅಗ್ನಿ ಅವಘಡ; ಇಲ್ಲಿದೆ ಘಟನೆಯ ವಿಡಿಯೊ

ಮಧ್ಯ ಪ್ರದೇಶದ ರಾಜಧಾನಿ ಭೋಪಾಲ್​ನಲ್ಲಿರುವ (Bhopal) ರಾಜ್ಯ ಸಚಿವಾಲಯದಲ್ಲಿ (State Secretariat) ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸಚಿವಾಲಯ ಕಟ್ಟಡ ವಲ್ಲಭ ಭವನದಲ್ಲಿ (Vallabh Bhavan) ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ನಂದಿಸಲು ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ವೇಗವಾಗಿ ಹರಡಿದ್ದಲ್ಲದೆ, ದಟ್ಟವಾದ ಹೊಗೆ ಆವರಿಸಿದೆ. ಅದೃಷ್ಟವಶಾತ್ ಸಾವು-ನೋವು ಸಂಭವಿಸಿದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ.

ಮುಖ್ಯಮಂತ್ರಿ ಸೇರಿದಂತೆ ಹಲವು ಮಂದಿ ಸಚಿವರ ಕಚೇರಿಗಳೂ ಇಲ್ಲಿವೆ. ಕಟ್ಟಡದ ಐದನೇ ಮಹಡಿಯಲ್ಲಿ ಮುಖ್ಯಮಂತ್ರಿ ಕಚೇರಿ ಇದೆ. ಸದ್ಯ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ.

 

ಬೆಂಕಿ ಅವಘಡದ ಕಾರಣ ಹಲವು ಮಹತ್ವದ ದಾಖಲೆಗಳು ಸುಟ್ಟು ಭಸ್ಮವಾಗಿವೆ ಎಂದು ಹೇಳಲಾಗುತ್ತಿದೆ. ಒಳಗೆ ಐದು ಮಂದಿ ಸಿಲುಕಿರುವ ಬಗ್ಗೆ ವರದಿಯಾಗಿದೆ. ಬೆಂಕಿ ಅವಘಡದ ಬಗ್ಗೆ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಬೆಂಕಿ ನಂದಿಸುವ ಕಾರ್ಯ ಇನ್ನೂ ನಡೆಯುತ್ತಿದೆ. ಸದ್ಯ ಅಗ್ನಿ ಸುರಕ್ಷತಾ ತಜ್ಞ ಪಂಕಜ್ ಖರೆ ಕೂಡ ಸ್ಥಳದಲ್ಲಿದ್ದಾರೆ.

ಭೋಪಾಲ್‌ನ ವಲ್ಲಭ ಭವನದ ರಾಜ್ಯ ಸಚಿವಾಲಯದಲ್ಲಿ ಬೆಂಕಿ ಅವಘಡ ಸಂಭವಿಸಿದ ಕುರಿತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಪ್ರತಿಕ್ರಿಯಸಿದ್ದು, ಭವನದ ಹಳೆಯ ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬುದು ಸದ್ಯದ ಮಾಹಿತಿಯಿಂದ ದೃಢಪಟ್ಟಿದೆ. ಜಿಲ್ಲಾಧಿಕಾರಿಯಿಂದ ಮಾಹಿತಿ ಸ್ವೀಕರಿಸಲಾಗಿದ್ದು, ಅದನ್ನು ಮೇಲ್ವಿಚಾರಣೆ ಮಾಡಲು ಸಿಎಸ್‌ಗೆ ಸೂಚಿಸಿದ್ದೇನೆ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist