ಭಾನುವಾರ, ಫೆಬ್ರವರಿ 23, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮೆಟ್ರೋ ಕಾಮಗಾರಿ ವೇಳೆ ಕ್ರೇನ್ ಪಲ್ಟಿ-ತಪ್ಪಿದ ಬಾರಿ ಅನಾಹುತ

Twitter
Facebook
LinkedIn
WhatsApp
photo 1616353071588 708dcff912e2 24

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಮೆಟ್ರೋ (Namma Metro) ಮಹಾ ದುರಂತವೊಂದು ತಪ್ಪಿದೆ. ಕೆಲವೇ ಕೆಲವು ಸೆಕೆಂಡ್ ಗಳಲ್ಲಿ ವಾಹನ ಸವಾರರು ಬಚಾವ್ ಆಗಿದ್ದಾರೆ.

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೆಷನ್ ಲಿಮಿಟೆಡ್ (BMRCL) ಮೆಟ್ರೋ ಪಿಲ್ಲರ್ (Metro Piller) ದುರಂತಕ್ಕೆ ಈ ಹಿಂದೆ ತಾಯಿ-ಮಗು ಬಲಿಯಾಗಿದ್ರು. ಈ ಕರಾಳ ನೆನಪು ಮಾಸುವ ಮುನ್ನವೇ ಮತ್ತೊಂದು ದುರಂತ ನಡೆದಿದೆ. ಆದರೆ ಅದೃಷ್ಟವಶಾತ್ ಯಾವ್ದೇ ಪ್ರಾಣಹಾನಿಯಾಗಿಲ್ಲ. ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಸಿಲ್ಕ್ ಬೋರ್ಡ್ ಜಂಕ್ಷನ್ (Silk Board Junction) ಬಳಿ ಮೆಟ್ರೋ ಪಿಲ್ಲರ್ ಅಳವಡಿಕೆಗೆ ಮಣ್ಣು ತೆಗೆಯುವ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಕ್ರೇನ್ ವಾಹನವೊಂದು ಮಣ್ಣನ್ನು ಹೊರ ತೆಗೆಯುತ್ತಿತ್ತು. ಆಗ ಕ್ರೇನ್ ವಾಹನನಕ್ಕೆ ಓವರ್ ಲೋಡ್ ಆಗಿ, ಕ್ರೇನ್ (Craine) ವಾಹನವೇ ಸರ್ವಿಸ್ ರಸ್ತೆಗ ಪಲ್ಟಿಯಾಗಿ, ಪಕ್ಕದಲ್ಲಿದ್ದ ರಾಜಕಾಲುವೆಯ ತಡೆಗೊಡೆಗೆ ಅಂಟಿಕೊಂಡು ನಿಂತಿದೆ.

ಘಟನಾ ಸ್ಥಳದಲ್ಲಿ ಕ್ರೇನ್ ತೆರವು ಕಾರ್ಯಾಚರಣೆ ಹಿನ್ನಲೆ ಬೊಮ್ಮನಹಳ್ಳಿಯಿಂದ ಮಡಿವಾಳ ಕಡೆ ಬರುವ ರಸ್ತೆಯನ್ನ ಬಂದ್ ಮಾಡಲಾಗಿತ್ತು. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇನ್ನೂ ಮೆಟ್ರೋ ಕಾಮಗಾರಿಗಳು ನಡೆಯುವ ಜಾಗಗಳಲ್ಲಿ ಯಾವ್ದೇ ಸುರಕ್ಷತಾ ಕ್ರಮಗಳಿಲ್ಲ. ಜೀವಕ್ಕೆ ಏನಾದ್ರೂ ಹಾನಿಯಾದ್ರೆ ಯಾರು ಹೊಣೆ ಅಂತ ವಾಹನ ಸವಾರರು ಅಧಿಕಾರಿಗಳ ವಿರುದ್ದ ಆಕ್ರೋಶ ಹೊರಹಾಕಿದ್ರು.

 
ಮಾಧ್ಯಮಗಳ ವರದಿಗಾರಿಕೆ ವೇಳೆ ಅಲ್ಲಿನ ಸಿಬ್ಬಂದಿ ಅಡ್ಡಿಪಡಿಸಿದ್ರು. ಕ್ಯಾಮೆರಾ ಆನ್ ಮಾಡ್ತಿದ್ದಂತೆ ಸ್ಥಳದಿಂದ ಕಾಲ್ಕಿತ್ರು. ಸದ್ಯ ಮೆಟ್ರೋ ಕಾಮಗಾರಿ ವೇಳೆ ನಡೆದ ಸಾಲು ಸಾಲು ಘಟನೆಗಳಿಂದ ಜನ ಆತಂಕಕ್ಕೆ ಒಳಗಾಗಿದ್ದಾರೆ. ಸುರಕ್ಷತಾ ಕ್ರಮಗಳಿಲ್ಲದೇ ಕೆಲಸ ಮಾಡಿದ್ರೆ ಅಮಾಯಕರು ಬಲಿಯಾಗಬೇಕಾ ಅಂತ ಜನ ಪ್ರಶ್ನೆ ಮಾಡ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist