ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರ್ನಾಟಕ ಸೇರಿದಂತೆ 7 ರಾಜ್ಯಗಳಲ್ಲಿ ಎನ್ಐಎ ದಾಳಿ..!

Twitter
Facebook
LinkedIn
WhatsApp
ಕರ್ನಾಟಕ ಸೇರಿದಂತೆ 7 ರಾಜ್ಯಗಳಲ್ಲಿ ಎನ್ಐಎ ದಾಳಿ..!

ಜೈಲಿನಲ್ಲಿರುವ ಕೈದಿಗಳನ್ನು ಉಗ್ರ ಕೃತ್ಯಕ್ಕೆ ಬಳಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು (Bengaluru) ಸೇರಿದಂತೆ  ಏಳು ರಾಜ್ಯಗಳ ವಿವಿಧ ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಶೋಧಕಾರ್ಯ ನಡೆಸಿದೆ. ಎನ್​ಐಎ ಅಧಿಕಾರಿಗಳು ನಿನ್ನೆ (ಮಾ.04) ರಾತ್ರಿ 8 ಗಂಟೆಗೆ ಪರಪ್ಪನ ಅಗ್ರಹಾರದಲ್ಲಿ ಪರಿಶೀಲನೆ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆವರೆಗು ತನಿಖೆ ನಡೆಸಿದ್ದು, ನಜೀರ್ ಸೇರಿದಂತೆ ಅನೇಕರ ವಿಚಾರಣೆ ನಡೆಸಿದ್ದಾರೆ.

ಕರ್ನಾಟಕ, ತಮಿಳುನಾಡು ಸೇರಿ 7 ರಾಜ್ಯಗಳಲ್ಲಿ ಎನ್‌ಐಎ ದಾಳಿ ನಡೆಸುತ್ತಿದೆ. ಬೆಂಗಳೂರು ಜೈಲಿನಲ್ಲಿರುವ ಕೈದಿಗಳಲ್ಲಿ ಉಗ್ರವಾದ ಬೆಳೆಸುವುದು, ಆತ್ಮಾಹುತಿ ದಾಳಿಗೆ ಪ್ರಚೋದನೆ ನೀಡುವುದು, ದೇಶದ ಹಲವೆಡೆ ಉಗ್ರ ದಾಳಿಗೆ ಸಂಚು ರೂಪಿಸುವುದು ಸೇರಿ ಹಲವು ಉಗ್ರ ಚಟುವಟಿಕೆಗಳಿಗೆ ಪಿತೂರಿ ನಡೆಸಿರುವ ಕುರಿತು ಮೂಲಗಳಿಂದ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಎನ್‌ಐಎ ದಾಳಿ ನಡೆಸಿದೆ ಎನ್ನಲಾಗಿದೆ. ಹಲವು ಶಂಕಿತ ಉಗ್ರರು ಪಾಲ್ಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ ಎಂದು ಕೂಡ ತಿಳಿದುಬಂದಿದೆ.

ಬೆಂಗಳೂರಿನಲ್ಲಿ ದಾಳಿಗೆ ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ. ಬಂಧಿತರಿಂದ ಏಳು ಪಿಸ್ತೂಲ್‌, ಆರು ಹ್ಯಾಂಡ್‌ ಗ್ರೆನೇಡ್‌, 45 ಸುತ್ತಿನ ಜೀವಂತ ಗುಂಡುಗಳು ಸೇರಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಕಳೆದ ವರ್ಷದ ಜುಲೈನಲ್ಲಿಯೇ ವಶಪಡಿಸಿಕೊಳ್ಳಲಾಗಿದೆ. ಅಷ್ಟೇ ಅಲ್ಲ, ಕೈದಿಗಳು ಸೇರಿ ಹಲವರು ದೇಶದ ಹಲವೆಡೆ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಎನ್‌ಐಎ ಕೂಲಂಕಷ ತನಿಖೆ ನಡೆಸುತ್ತಿದೆ.

ಲಷ್ಕರೆ ತಯ್ಬಾ ಉಗ್ರ, ಸಂಘಟನೆಯ ಕಿಂಗ್‌ಪಿನ್‌ ಆಗಿರುವ ಟಿ ನಾಸೀರ್‌ ಎಂಬಾತನು ಬೆಂಗಳೂರು ಸೆಂಟ್ರಲ್‌ ಜೈಲಿನಲ್ಲಿದ್ದುಕೊಂಡು ಹಲವು ಕೈದಿಗಳು ಉಗ್ರವಾದದಲ್ಲಿ ತೊಡಗುವಂತೆ ಪ್ರಚೋದನೆ ನೀಡಿದ್ದಾನೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ತನಿಖೆ ನಡೆಸುತ್ತಿದೆ. ಹೀಗೆ ಟಿ ನಾಸೀರ್‌ನಿಂದ ಪ್ರಚೋದನೆಗೊಂಡು ಉಗ್ರವಾದದಲ್ಲಿ ತೊಡಗಿದ ಐವರು ಕೈದಿಗಳ ವಿರುದ್ಧ ಎನ್‌ಐಎ ಈಗಾಗಲೇ ತನಿಖೆ ನಡೆಸುತ್ತಿದೆ. ಇನ್ನೂ ಹಲವು ಕೈದಿಗಳು ಕೂಡ ಟಿ ನಾಸೀರ್‌ನಿಂದ ಪ್ರಚೋದನೆಗೊಂಡು ಉಗ್ರ ದಾಳಿಗೆ ಸಂಚು ರೂಪಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist