ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!

Twitter
Facebook
LinkedIn
WhatsApp
ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!

ಬೆಂಗಳೂರು, (ಡಿಸೆಂಬರ್ 05): ಡಿಜಿಟಲ್‌ ವ್ಯವಹಾರದ ಜೊತೆ ಹ್ಯಾಕರ್ಸ್‌ ಹಾವಳಿ ಹೆಚ್ಚಾಗುತ್ತಿದೆ. ಅದರಂತೆ ಇದೀಗ ಹ್ಯಾಕರ್ಸ್​ ಕರ್ನಾಟಕ ಹೈಕೋರ್ಟ್ (Karnataka High Court)​, ವಿಡಿಯೋ ಕಾನ್ಫರೆನ್ಸ್(video conference,) ಆ್ಯಪ್​ನಲ್ಲೂ ತಮ್ಮ ಕೈಚಳಕ ತೋರಿಸಿದ್ದಾರೆ. 

ಹೌದು…ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯಾವಳಿ ಅಪ್​ಲೋಡ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ನ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ಸ್ಥಗಿತಗೊಳಿಸಲಾಗಿದೆ. 

ಸೈಬರ್ ಸೆಕ್ಯುರಿಟ್ ಸಮಸ್ಯೆ ಹಿನ್ನೆಲೆ ಸದ್ಯಕ್ಕೆ ವಿಡಿಯೋ ಕಾನ್ಫರೆನ್ಸ್ ಸ್ಥಗಿತಗೊಳಿಸಲಾಗಿದೆ ಎಂದು ವಿಚಾರಣೆ ವೇಳೆ ಸಿಜೆ ಪ್ರಸನ್ನ ಬಿ. ವರಾಳೆ ಸ್ಪಷ್ಟಪಡಿಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ- ಡಿಕೆಶಿಗೆ ಮತ್ತೆ ನೋಟಿಸ್ ನೀಡುತ್ತಾ ಸಿಬಿಐ?

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ (Disproportionate Assets Case) ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಮತ್ತೆ ನೋಟಿಸ್ ನೀಡುತ್ತಾ ಎಂಬ ಪ್ರಶ್ನೆಯೊಂದು ಎದ್ದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿಯ ಬಳಿ ಹೈಕೋರ್ಟ್ ಆದೇಶದ ಪ್ರತಿ ಲಭ್ಯವಿದೆ. ಹಾಗಿದ್ರೆ ಹೈಕೋರ್ಟ್ (High Court) ಆದೇಶ ಪ್ರತಿಯಲ್ಲಿರುವ ಅಂಶಗಳೇನು..?, ಡಿಕೆ ಶಿವಕುಮಾರ್ ಇನ್ನೂ ರಿಲೀಫ್ ಸಿಕ್ಕಿಲ್ವಾ…?, ಕೇಸಿನಲ್ಲಿ ಸಿಬಿಐ ಮತ್ತೆ ನೋಟಿಸ್ ನೀಡುತ್ತಾ…? ಹೀಗೊಂದು ಅನುಮಾನ ಶುರುವಾಗಿದೆ.

ಹೈಕೋರ್ಟ್ ಹೇಳಿದ್ದೇನು?: ರಾಜಕೀಯ ಪಕ್ಷಗಳು ಬರುತ್ತವೆ. ಅಧಿಕಾರಕ್ಕೆ ಬರುವ ಸರ್ಕಾರಗಳು ಬೇರೆ ಬೇರೆ ತೀರ್ಮಾನಗಳನ್ನು ಕೈಗೊಳ್ಳುತ್ತವೆ. ಅದರ ಬಗ್ಗೆ ನಾವೇನೂ ಹೇಳಲ್ಲ. ನಾವು ಗಮನಿಸಿರುವ ಹಾಗೆ ಕೇವಲ ಮೇಲ್ಮನವಿ ಅರ್ಜಿಯನ್ನು ಹಿಂಪಡೆಯುವ ಬಗ್ಗೆಯಷ್ಟೇ ತೀರ್ಮಾನ ಕೈಗೊಂಡಿದ್ದೇವೆ. ಆದರೆ ಎಫ್‍ಐಆರ್ ವಿಚಾರದಲ್ಲಿ ಮೈಲಿಗಳಷ್ಟು ದೂರು ಉಳಿಯುತ್ತೇವೆ. ಇದು ಮೇಲ್ಮನವಿ ಹಿಂಪಡೆಯುವ ವಿಚಾರವಷ್ಟೇ. ಅದನ್ನು ಹೊರತು ಪಡಿಸಿ ವಿಶೇಷವಾಗಿ ಯಾವ ಅಂಶವನ್ನು ಪರಿಗಣಿಸಿಲ್ಲ ಎನ್ನುವ ಮೂಲಕ ಕೋರ್ಟ್ ಕೇವಲ ಮೇಲ್ಮನವಿ ವಾಪಸ್ಸಾತಿ ವಿಚಾರವನ್ನು ಮಾತ್ರ ಉಲ್ಲೇಖಿಸಿದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ನಡೆಸಬಹುದಾಗಿದೆ.

ಸದ್ಯ ಪ್ರಕರಣದಲ್ಲಿ ಹೈಕೋರ್ಟ್‍ನ ಆದೇಶದಿಂದ ಸಿಬಿಐ ನಿರಾಳವಾಗಿದೆ. ಹಾಗಾದ್ರೆ ಡಿಕೆ ಶಿವಕುಮಾರ್ (DK Shivakumar) ಪ್ರಕರಣದಲ್ಲಿ ಸಿಬಿಐ ಮುಂದೇನು ಮಾಡಬಹುದು ಎನ್ನುವ ಕುತೂಹಲವೂ ಇದೆ. ಡಿಕೆಶಿಗೆ ಸಿಬಿಐ ನೋಟಿಸ್ ಕೊಡಲು ಅವಕಾಶ ಇದೆ. ಈಗಾಗಲೇ 90% ತನಿಖೆ ಮುಕ್ತಾಯಗೊಳಿಸಿರೋ ಸಿಬಿಐ, ಮತ್ತೆ ನೋಟಿಸ್ ನೀಡಿ ವಿಚಾರಣೆ ಹಾಜರಾಗಲು ಸೂಚಿಸುತ್ತಾ..?, ಅಥವಾ ಅದರ ಬದಲಾಗಿ ನೇರವಾಗಿ ಕೋರ್ಟಿಗೆ ದೋಷಾರೋಪ ಪಟ್ಟಿ ಹಾಕ್ತಾರಾ…? ಎಂಬ ಕುತೂಹಲದ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist