ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಏಕದಿನ ವಿಶ್ವಕಪ್ ಗೆ ಭಾರತ ತಂಡ ಪ್ರಕಟ; ಕೆಎಲ್ ರಾಹುಲ್ ಇನ್ - ಸಂಜು ಸ್ಯಾಮ್‌ಸನ್ ಔಟ್!

Twitter
Facebook
LinkedIn
WhatsApp
ಏಕದಿನ ವಿಶ್ವಕಪ್ ಗೆ ಭಾರತ ತಂಡ ಪ್ರಕಟ; ಕೆಎಲ್ ರಾಹುಲ್ ಇನ್ - ಸಂಜು ಸ್ಯಾಮ್‌ಸನ್ ಔಟ್!

ಅಕ್ಟೋಬರ್‌ 5ರಿಂದ ಐಸಿಸಿ ಏಕದಿನ ವಿಶ್ವಕಪ್‌ ಮೆಗಾ ಟೂರ್ನಿ ಆರಂಭವಾಗಲಿದೆ. ಈ ಟೂರ್ನಿಗೆ ಇಂದು ಐಸಿಸಿ ಎಲ್ಲಾ ಮಂಡಳಿಗಳಿಗೆ ತಂಡವನ್ನು ಪ್ರಕಟಿಸಲು ಅಂತಿಮ ಗಡುವು ನೀಡಿತ್ತು. ಅದರ ಭಾಗವಾಗಿ ಬಿಸಿಸಿಐ ಸಹ ಟೀಂ ಇಂಡಿಯಾವನ್ನು ಪ್ರಕಟಿಸಿದೆ.

ಬಿಸಿಸಿಐ ವಿಶ್ವಕಪ್‌ 2023ಗೆ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಿದೆ. 15 ಜನರ ವಿಶ್ವಕಪ್‌ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ರೋಹಿತ್‌ ಶರ್ಮಾ ಅವರನ್ನು ಮುನ್ನಡೆಸಲಿದ್ದು, ಹಾರ್ದಿಕ್‌ ಪಾಂಡ್ಯ ಉಪನಾಯಕರಾಗಿರಲಿದ್ದಾರೆ.

ಏಕದಿನ ವಿಶ್ವಕಪ್ ಗೆ ಭಾರತ ತಂಡ ಪ್ರಕಟ; ಕೆಎಲ್ ರಾಹುಲ್ ಇನ್ - ಸಂಜು ಸ್ಯಾಮ್‌ಸನ್ ಔಟ್!
ಏಕದಿನ ವಿಶ್ವಕಪ್ ಗೆ ಭಾರತ ತಂಡ ಪ್ರಕಟ; ಕೆಎಲ್ ರಾಹುಲ್ ಇನ್ - ಸಂಜು ಸ್ಯಾಮ್‌ಸನ್ ಔಟ್!

ಇನ್ನು, ಏಕದಿನ ವಿಶ್ವಕಪ್‌ ಇದೇ ವರ್ಷ ಅಕ್ಟೋಬರ್‌ 5ರಿಂದ ಆರಂಭವಾಗಿ ನವೆಂಬರ್‌ 19ರಂದು ಫೈನಲ್‌ ಪಂದ್ಯ ನಡೆಯಲಿದೆ. ಈ ಬಾರಿ ವಿಶ್ವಕಪ್‌ ಸಂಪೂರ್ಣವಾಗಿ ಭಾರತದಲ್ಲಿ ನಡೆಯಲಿದ್ದು, ಒಟ್ಟೂ 10 ಮೈದಾನದಲ್ಲಿ ಪಂದ್ಯಗಳು ನಡೆಯಲಿದೆ.

ಏಕದಿನ ವಿಶ್ವಕಪ್‌ ತಂಡದಿಂದ ಸಂಜು ಸ್ಯಾಮ್ಸನ್, ತಿಲಕ್ ವರ್ಮಾ ಮತ್ತು ಪ್ರಸಿದ್ಧ್ ಕೃಷ್ಣ ಅವರನ್ನು ತಂಡದಿಂದ ಕೈಬಿಡಲಾಗಿದೆ. ಅಚ್ಚರಿಯೆಂಬಂತೆ ವಾಷಿಂಗ್ಟನ್ ಸುಂದರ್ ಮತ್ತು ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಚಹಾಲ್‌ ಅವರನ್ನು ತಂಡದಿಂದ ಕೈಬಿಡಲಾಗಿದೆ.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಶ್ವಕಪ್ ಪ್ರಾರಂಭವಾಗುವ ಒಂದು ದಿನದ ಮೊದಲು ಉದ್ಘಾಟನಾ ಸಮಾರಂಭವನ್ನು ನಡೆಯಲಿದೆ. ಅಕ್ಟೋಬರ್ 5ರಂದು ಮೊದಲ ಪಂದ್ಯ ನಡೆಯಲಿದೆ. ಬಳಿಕ ಅಕ್ಟೋಬರ್‌ 14ರಂದು ಭಾರತ ಮತ್ತು ಪಾಕಿಸ್ತಾನ ಪಂದ್ಯ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

ವಿಶ್ವಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲ್‌ದೀಪ್‌ ಯಾದವ್, ಜಸ್ಪ್ರೀತ್‌ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist