ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಕ್ಷಿಣ ಕನ್ನಡದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಇಂದು ಏಪ್ರಿಲ್ 10 ರಂದು ಸಾರ್ವತ್ರಿಕ ರಜೆ ಘೋಷಣೆ..!

Twitter
Facebook
LinkedIn
WhatsApp
ದಕ್ಷಿಣ ಕನ್ನಡದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಇಂದು ಏಪ್ರಿಲ್ 10 ರಂದು ಸಾರ್ವತ್ರಿಕ ರಜೆ ಘೋಷಣೆ..!

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಏಪ್ರಿಲ್ 11 ರಂದು ಘೋಷಣೆ ಯಾಗಿದ್ದ ರಂಜಾನ್ ರಜೆಯನ್ನು ಬದಲಾಗಿ ಇಂದು ಏಪ್ರಿಲ್ 10 ರಂದು ಸಾರ್ವತ್ರಿಕ ರಜೆಯನ್ನಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಮುಸ್ಲಿಂರ ಪವಿತ್ರ ಹಬ್ಬ ಈದುಲ್ ಫಿತರ್ ನ್ನು ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು ಎಪ್ರಿಲ್ 10 ರಂದು ಆಚರಿಸಲಾಗುವುದು ಎಂದು ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ.

ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್‌ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ.

ಇಂದು ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಕೇರಳದ ಪೊನ್ನಾನಿಯಲ್ಲಿ ಆಗಿರುವುದರಿಂದ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್‌ರ್ ಆಚರಿಸಲು ಉಡುಪಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಕರೆ ನೀಡಿದ್ದಾರೆ. 

ಇಂದು ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಆಗಿರುವುದರಿಂದ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್‌ರ್ ಆಚರಿಸಲು ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಕರೆ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ