ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!
Twitter
Facebook
LinkedIn
WhatsApp
ಸಂಪ್ಯ ಸಮೀಪದ ಕಲ್ಲರ್ಪೆ ಸಮೀಪ ಫೆ.21ರಂದು ಸಂಜೆ ಟಿಪ್ಪರ್ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಮುಕೈ ನಿವಾಸಿ ಸಫ್ಘಾನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಫೆ 22 ರಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಜ್ಜೆ ನಿವಾಸಿ ಅಬ್ದುಲ್ಲಾ ರವರ ಮಗ ಸಫಾನ್ ಗಂಭೀರ ಗಾಯಗೊಂಡಿದ್ದರು ಕೊಡಲೇ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆ ಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.